AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kullu Bus Accident: ಹಿಮಾಚಲ ಪ್ರದೇಶದಲ್ಲಿ ಭೀಕರ ಬಸ್ ಅಪಘಾತ; ಶಾಲಾ ಮಕ್ಕಳು ಸೇರಿ 16 ಜನ ಸಾವು

ಸೈಂಜ್‌ಗೆ ತೆರಳುತ್ತಿದ್ದ ಶಾಲಾ ಬಸ್ ಬೆಳಿಗ್ಗೆ 8.30ರ ಸುಮಾರಿಗೆ ಜಂಗ್ಲಾ ಗ್ರಾಮದ ಬಳಿ ಕಣಿವೆಗೆ ಬಿದ್ದಿದೆ. ಜಿಲ್ಲಾ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗುತ್ತಿದೆ.

Kullu Bus Accident: ಹಿಮಾಚಲ ಪ್ರದೇಶದಲ್ಲಿ ಭೀಕರ ಬಸ್ ಅಪಘಾತ; ಶಾಲಾ ಮಕ್ಕಳು ಸೇರಿ 16 ಜನ ಸಾವು
ಕುಲುವಿನಲ್ಲಿ ಬಸ್ ಅಪಘಾತImage Credit source: NDTV
TV9 Web
| Edited By: |

Updated on: Jul 04, 2022 | 10:36 AM

Share

ಶಿಮ್ಲಾ: ಹಿಮಾಚಲ ಪ್ರದೇಶದ ಕುಲುವಿನಲ್ಲಿ (Kullu) ಇಂದು ಬೆಳಗ್ಗೆ ಭೀಕರ ಬಸ್ ಅಪಘಾತ ಸಂಭವಿಸಿದೆ. ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್​ (School Bus Accident) ಕಣಿವೆಗೆ ಉರುಳಿ ಬಿದ್ದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಭಾರೀ ಹಾನಿಗೊಳಗಾದ ವಾಹನದ ಫೋಟೋಗಳು ಆ ಅಪಘಾತದ ಭೀಕರತೆಯನ್ನು ತೆರೆದಿಟ್ಟಿವೆ.

ಈ ಬಗ್ಗೆ ಕುಲು ಡೆಪ್ಯೂಟಿ ಕಮಿಷನರ್ ಅಶುತೋಷ್ ಗರ್ಗ್ ಮಾಹಿತಿ ನೀಡಿದ್ದು, ಸೈಂಜ್‌ಗೆ ತೆರಳುತ್ತಿದ್ದ ಶಾಲಾ ಬಸ್ ಬೆಳಿಗ್ಗೆ 8.30ರ ಸುಮಾರಿಗೆ ಜಂಗ್ಲಾ ಗ್ರಾಮದ ಬಳಿ ಕಣಿವೆಗೆ ಬಿದ್ದಿದೆ. ಜಿಲ್ಲಾ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ರಸ್ತೆ ದಾಟುವಾಗ ಸಂಭವಿಸಿದ ಅಪಘಾತಗಳಲ್ಲಿ ಕಳೆದ 4 ವರ್ಷಗಳಲ್ಲಿ ಪ್ರಾಣ ಕಳೆದುಕೊಂಡಿದ್ದು 500 ಪಾದಚಾರಿಗಳು

ಬಸ್ ಅಪಘಾತ ಸಂಭವಿಸಿದಾಗ ಸುಮಾರು 40 ವಿದ್ಯಾರ್ಥಿಗಳು ಶಾಲಾ ಬಸ್‌ನಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಶಾಲಾ ಬಸ್ ಕಣಿವೆಗೆ ಬಿದ್ದ ಪರಿಣಾಮವಾಗಿ ಕೆಲವು ಶಾಲಾ ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ.

ಜಿಲ್ಲಾ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಸದ್ಯಕ್ಕೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ