AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂಭಮೇಳ ಅಂತ್ಯ; ಪ್ರಧಾನಿ ನರೇಂದ್ರ ಮೋದಿ ಮನವಿಗೆ ಸಾಧುಗಳ ಮನ್ನಣೆ

ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ, ಈ ಬಾರಿ ಕುಂಭಮೇಳ ಸಾಂಕೇತಿಕವಾಗಿ ನಡೆಯಲಿ ಎಂದು ಹೇಳಿದ್ದರು. ಇದಕ್ಕೆ ಸಾಧುಗಳಿಂದ ಧನಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕುಂಭಮೇಳ ಅಂತ್ಯಮಾಡಲಾಗಿದೆ.

ಕುಂಭಮೇಳ ಅಂತ್ಯ; ಪ್ರಧಾನಿ ನರೇಂದ್ರ ಮೋದಿ ಮನವಿಗೆ ಸಾಧುಗಳ ಮನ್ನಣೆ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Apr 17, 2021 | 6:56 PM

Share

ದೇಶದಲ್ಲಿ ಕೊರೊನಾ ವೈರಸ್​ ಎರಡನೇ ಅಲೆ ಹೆಚ್ಚುತ್ತಿದೆ. ಹೀಗಿರುವಾಗಲೇ ಉತ್ತರಾಖಂಡದ ಹರಿದ್ವಾರದ ಕುಂಭಮೇಳ ಆತಂಕ ಸೃಷ್ಟಿಸಿದೆ. ಹೀಗೆ ಕುಂಭಮೇಳ ಕೊರೊನಾ ಹಾಟ್​ಸ್ಪಾಟ್​ ಆಗುತ್ತಿರುವುದನ್ನು ಗಮನಿಸಿದ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ, ಈ ಬಾರಿ ಕುಂಭಮೇಳ ಸಾಂಕೇತಿಕವಾಗಿ ನಡೆಯಲಿ ಎಂದು ಹೇಳಿದ್ದರು. ಇದಕ್ಕೆ ಸಾಧುಗಳಿಂದ ಧನಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕುಂಭಮೇಳ ಅಂತ್ಯಮಾಡಲಾಗಿದೆ.

ಕೊರೊನಾ ಸಾಂಕ್ರಾಮಿಕ ಮಿತಿಮೀರುತ್ತಿದೆ. ಕುಂಭಮೇಳದಲ್ಲಿ ಅನೇಕರು ಸೋಂಕಿಗೆ ಒಳಗಾಗುತ್ತಿದ್ದಾರೆ. ಹಾಗಾಗಿ ಈ ಬಗ್ಗೆ ಹಿಂದು ಧರ್ಮ ಆಚಾರ್ಯ ಸಭಾದ ಅಧ್ಯಕ್ಷ ಸ್ವಾಮಿ ಅವಧೇಶಾನಂದ ಗಿರಿ ಜಿ ಮಹಾರಾಜ್​ ಅವರೊಂದಿಗೆ ಫೋನ್​ ಮೂಲಕ ಚರ್ಚೆ ನಡೆಸಿದ್ದೇನೆ. ಕುಂಭಮೇಳ ಸಾಂಕೇತಿಕವಾಗಿ ನಡೆಯಲಿ ಎಂದು ಮನವಿಯನ್ನೂ ಮಾಡಿದ್ದೇನೆ ಎಂದಿದ್ದರು.

ಇದಕ್ಕೆ ಧನಾತ್ಮಕವಾಗಿ ಪ್ರತಿಕ್ರಿಯಿಸಿರುವ ಜುನಾ ಅಖಾಡದ ಅವಧೇಶಾನಂದ ಗಿರಿ ಜಿ ಮಹಾರಾಜ್, ಭಾರತದ ಜನರನ್ನು ರಕ್ಷಿಸುವುದು ನಮ್ಮ ಮೊದಲ ಆದ್ಯತೆ. ಕೊರೊನಾ ವೈರಸ್​ ಹೆಚ್ಚುತ್ತಿರುವುದರಿಂದ ಎಲ್ಲಾ ದೇವರುಗಳನ್ನು ಇಂದೇ (ಏಪ್ರಿಲ್​ 17) ವಿಸರ್ಜನೆ ಮಾಡಿದ್ದೇವೆ ಎಂದಿದ್ದಾರೆ.

ಏಪ್ರಿಲ್​ 1ರಂದು ಕುಂಭಮೇಳ ಆರಂಭವಾಗಿತ್ತು. ಈ ಸಮಯದಲ್ಲೇ ಕೊರೊನಾ ವೈರಸ್​ ಮಿತಿ ಮೀರಿ ಹರಡಿತ್ತು. ಕುಂಭಮೇಳದಿಂದ ಕೊರೊನಾ ವೈರಸ್​ ಹೆಚ್ಚುವ ಭೀತಿ ಕಾಡಿತ್ತು. ಈ ಬಗ್ಗೆ ಸಾಕಷ್ಟು ವಿರೋಧಗಳು ಕೂಡ ಕೇಳಿ ಬಂದಿದ್ದವು.

ಇದನ್ನೂ ಓದಿ: ಕುಂಭಮೇಳದಲ್ಲಿ ಏರುತ್ತಲೇ ಇದೆ ಕೊರೊನಾ ಸೋಂಕಿತರ ಸಂಖ್ಯೆ; ಆಚರಣೆ ಸಾಂಕೇತಿಕವಾಗಿದ್ದರೆ ಸಾಕು ಎಂದು ಟ್ವೀಟ್ ಮಾಡಿದ ಪ್ರಧಾನಿ ಮೋದಿ

Published On - 6:42 pm, Sat, 17 April 21

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್