AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kupwara: ಕುಪ್ವಾರದಲ್ಲಿ ಒಂದೇ ಕುಟುಂಬದ 5 ಮಂದಿ ಅನುಮಾನಾಸ್ಪದವಾಗಿ ಸಾವು

ಒಂದೇ ಕುಟುಂಬದ 5 ಮಂದಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಕ್ರಾಲ್​ಪೋರಾದಲ್ಲಿ ನಡೆದಿದೆ.

Kupwara: ಕುಪ್ವಾರದಲ್ಲಿ ಒಂದೇ ಕುಟುಂಬದ 5 ಮಂದಿ ಅನುಮಾನಾಸ್ಪದವಾಗಿ ಸಾವು
ಪೊಲೀಸ್ ವಾಹನ
ನಯನಾ ರಾಜೀವ್
|

Updated on:Feb 09, 2023 | 8:42 AM

Share

ಒಂದೇ ಕುಟುಂಬದ 5 ಮಂದಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಕ್ರಾಲ್​ಪೋರಾದಲ್ಲಿ ನಡೆದಿದೆ. ಮೃತರು ಮೂಲತಃ ಉತ್ತರಪ್ರದೇಶದವರಾಗಿದ್ದಾರೆ, ರಾತ್ರಿ ತಮ್ಮ ಕೊಠಡಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಮಾಹಿತಿ ಪ್ರಕಾರ, ಉತ್ತರ ಪ್ರದೇಶದ ಬಿಜ್ನೋರ್ ನಿವಾಸಿ ಮಜಿದ್ ಅನ್ಸಾರಿ ಎಂಬಾತ ತನ್ನ ಕುಟುಂಬದೊಂದಿಗೆ ಕ್ರಾಲ್ಪೋರಾದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು..

ಐವರು ಕುಟುಂಬ ಸದಸ್ಯರು ಬೆಳಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಕ್ಕಪಕ್ಕದ ಜನರು ಅವರನ್ನು ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು. ಮೇಲ್ನೋಟಕ್ಕೆ ಉಸಿರುಗಟ್ಟುವಿಕೆ ಪ್ರಕರಣವೆಂದು ತೋರುತ್ತದೆ, ಅಧಿಕೃತ ಮೂಲಗಳ ಪ್ರಕಾರ ಮೃತರನ್ನು ಮಜೀದ್ ಅನ್ಸಾರಿ (35), ಅವರ ಪತ್ನಿ ಸೋಹಾನಾ ಖಾತೂನ್ (30), ಮಗ ಫೈಜಾನ್ ಅನ್ಸಾರಿ (4), ಅಬು ಜರ್ (3) ಮತ್ತು ನವಜಾತ ಶಿಶು ಕೂಡ ಮೃತಪಟ್ಟಿದೆ.

ಮತ್ತಷ್ಟು ಓದಿ: ಹದಿಹರೆಯದ ಮನೆಕೆಲಸದ ಹುಡುಗಿಗೆ ಇಕ್ಕಳದಲ್ಲಿ ಸುಟ್ಟು, ಹೊಡೆದು ಕಿರುಕುಳ ನೀಡುತ್ತಿದ್ದ ಗುರುಗ್ರಾಮದ ದಂಪತಿ ಬಂಧ

ಕುಟುಂಬ ಸದಸ್ಯರಿಗೆ ಸಾವನ್ನು ದೃಢಪಡಿಸಿದ ಬ್ಲಾಕ್ ಮೆಡಿಕಲ್ ಆಫೀಸರ್ (ಬಿಎಂಒ) ಕ್ರಾಲ್ಪೋರಾ, ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಸಾವಿಗೆ ಕಾರಣ ತಿಳಿಯಲಿದೆ ಎಂದರು. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅದೇ ಸಮಯದಲ್ಲಿ, ಘಟನೆಯ ಬಗ್ಗೆ ಬಿಜ್ನೋರ್‌ನಲ್ಲಿರುವ ಅವರ ಮನೆಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಪ್ವಾರದಿಂದ 12 ಕಿ.ಮೀ ದೂರದಲ್ಲಿರುವ ಕ್ರಾಲ್​ಪೋರಾದಲ್ಲಿ ಅನ್ಸಾರಿ ಸಲೂನ್ ನಡೆಸುತ್ತಿದ್ದರು. ಅನ್ಸಾರಿ ಕರೆಯನ್ನು ಸ್ವೀಕರಿಸದ ಕಾರಣ ಅವರ ಮನೆಗೆ ಬಂದು ನೋಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:42 am, Thu, 9 February 23

Follow Us
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?