AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kupwara Encounter: ಕಾಶ್ಮೀರದ ಕುಪ್ವಾರದಲ್ಲಿ ಪಾಕಿಸ್ತಾನದ ಓರ್ವ ಉಗ್ರನ ಎನ್​ಕೌಂಟರ್; ಮುಂದುವರಿದ ಶೋಧ ಕಾರ್ಯಾಚರಣೆ

ಕುಪ್ವಾರದ ಗಡಿ ನಿಯಂತ್ರಣ ರೇಖೆ ಬಳಿ ಬುಧವಾರ  ಪಾಕಿಸ್ತಾನದ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಕೇಂದ್ರಾಡಳಿತ ಪ್ರದೇಶದ ಸುದ್ಪೋರಾ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ.

Kupwara Encounter: ಕಾಶ್ಮೀರದ ಕುಪ್ವಾರದಲ್ಲಿ ಪಾಕಿಸ್ತಾನದ ಓರ್ವ ಉಗ್ರನ ಎನ್​ಕೌಂಟರ್; ಮುಂದುವರಿದ ಶೋಧ ಕಾರ್ಯಾಚರಣೆ
ಎನ್‌ಕೌಂಟರ್‌
TV9 Web
| Edited By: |

Updated on: Oct 26, 2022 | 10:08 AM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ (Kupwara) ನಡೆದ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನದ ಒಬ್ಬ ಉಗ್ರನನ್ನು ಭದ್ರತಾ ಪಡೆಗಳು (Indian Security Forces) ಹತ್ಯೆ ಮಾಡಿವೆ. ಉತ್ತರ ಕಾಶ್ಮೀರದ ಕುಪ್ವಾರದಲ್ಲಿ ಎಲ್​ಒಸಿ ಬಳಿ ಇಂದು (ಬುಧವಾರ) ಎನ್‌ಕೌಂಟರ್‌ ನಡೆದಿದ್ದು, ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಕುಪ್ವಾರದ ಗಡಿ ನಿಯಂತ್ರಣ ರೇಖೆ ಬಳಿ ಬುಧವಾರ  ಪಾಕಿಸ್ತಾನದ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಕೇಂದ್ರಾಡಳಿತ ಪ್ರದೇಶದ ಸುದ್ಪೋರಾ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ. ಪೊಲೀಸರು ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ಹಲವಾರು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: Terrorists Encounter: ಕಾಶ್ಮೀರದ ಶೋಪಿಯಾನ್​ನಲ್ಲಿ ಸರಣಿ ಎನ್​ಕೌಂಟರ್; ಭದ್ರತಾ ಪಡೆಯಿಂದ ನಾಲ್ವರು ಉಗ್ರರ ಹತ್ಯೆ

ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಶಂಕಿತ ಭಯೋತ್ಪಾದಕರ ಅಡಗುತಾಣವನ್ನು ಭೇದಿಸಿ ಆ ಸ್ಥಳದಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡ ಕೆಲವು ದಿನಗಳ ನಂತರ ಈ ಬೆಳವಣಿಗೆಯಾಗಿದೆ. ಜಮ್ಮು ಕಾಶ್ಮೀರದ ಪೊಲೀಸರು ಮತ್ತು 23 ಆರ್‌ಆರ್ ಆರ್ಮಿ ಜಿಲ್ಲೆಯ ತಹಸಿಲ್ ಖಾರಿಯ ಅರಣ್ಯ ಪ್ರದೇಶದಲ್ಲಿ ಜಂಟಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ