AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಕ್ಷೇತ್ರ ವಿಶ್ವ ವಿದ್ಯಾಲಯ ಆನ್​ಲೈನ್​ ಕ್ಲಾಸ್​ ವೇಳೆ ಬ್ಲೂ ಫಿಲಂ​ ಪ್ರಸಾರ; ಬೆಚ್ಚಿಬಿದ್ದ ವಿದ್ಯಾರ್ಥಿನಿಯರು

ಕುರೇಕ್ಷೇತ್ರ ವಿಶ್ವವಿದ್ಯಾಲಯದ ಮಾಸ್ಟರ್​ ಆಫ್​ ಸೋಷಿಯಲ್​ ವರ್ಕ್​ನ (ಎಂಎಸ್​ಡಬ್ಲ್ಯು) 40ಕ್ಕೂ ಅಧಿಕ ವಿದ್ಯಾರ್ಥಿಗಳು ಆನ್​ಲೈನ್​ ಕ್ಲಾಸ್​ಗೆ ಹಾಜರಾಗಿದ್ದರು. ಕ್ಲಾಸ್​ ನಡೆಯುತ್ತಿರುವ ಮಧ್ಯೆಯೇ ಬ್ಲ್ಯೂಫಿಲ್ಮ್​ ಪ್ರಸಾರಗೊಂಡಿದೆ.

ಕುರುಕ್ಷೇತ್ರ ವಿಶ್ವ ವಿದ್ಯಾಲಯ ಆನ್​ಲೈನ್​ ಕ್ಲಾಸ್​ ವೇಳೆ ಬ್ಲೂ ಫಿಲಂ​ ಪ್ರಸಾರ; ಬೆಚ್ಚಿಬಿದ್ದ ವಿದ್ಯಾರ್ಥಿನಿಯರು
ರಾಜೇಶ್ ದುಗ್ಗುಮನೆ
| Edited By: |

Updated on: Jan 09, 2021 | 6:16 PM

Share

ಕುರುಕ್ಷೇತ್ರ: ಕೊರೊನಾ ವೈರಸ್​ ಕಾಣಿಸಿಕೊಂಡ ನಂತರ ಅನೇಕ ಮಂದಿ ಆನ್​ಲೈನ್​ ಮೂಲಕವೇ ವ್ಯವಹಾರ ಮಾಡುತ್ತಿದ್ದಾರೆ. ಶಾಲಾ-ಕಾಲೇಜುಗಳನ್ನು ಆನ್​ಲೈನ್​ ಮೂಲಕ ನಡೆಸಲಾಗುತ್ತಿದೆ. ಐಟಿ ಕಂಪೆನಿಯವರು ಮನೆಯಲ್ಲೇ ಕುಳಿತು ಕೆಲಸ ಮಾಡುತ್ತಿದ್ದು, ವಿಡಿಯೋ ಕಾಲಿಂಗ್​ ಮೂಲಕ ಮೀಟಿಂಗ್ ಅಟೆಂಡ್​  ಮಾಡುತ್ತಿದ್ದಾರೆ. ಈ ವೇಳೆ ಆಗುತ್ತಿರುವ ಅವಾಂತರಗಳು ಒಂದೆರಡಲ್ಲ. ಈಗ ಕುರುಕ್ಷೇತ್ರ ವಿಶ್ವವಿದ್ಯಾಲಯದಲ್ಲೂ ಶಾಲಾ ಶಿಕ್ಷಕರು ಇರುಸು-ಮುರುಸಿಗೆ ಒಳಗಾಗುವ ಪ್ರಕರಣವೊಂದು ನಡೆದಿದೆ.

ಕುರೇಕ್ಷೇತ್ರ ವಿಶ್ವವಿದ್ಯಾಲಯದ ಮಾಸ್ಟರ್​ ಆಫ್​ ಸೋಷಿಯಲ್​ ವರ್ಕ್​ (ಎಂಎಸ್​ಡಬ್ಲ್ಯು) ವಿಭಾಗದ 40ಕ್ಕೂ ಅಧಿಕ ವಿದ್ಯಾರ್ಥಿಗಳು ಆನ್​ಲೈನ್​ ಕ್ಲಾಸ್​ಗೆ ಹಾಜರಾಗಿದ್ದರು. ಕ್ಲಾಸ್​ ನಡೆಯುತ್ತಿರುವ ಮಧ್ಯೆಯೇ ಬ್ಲೂ ಫಿಲಂ ಪ್ರಸಾರಗೊಂಡಿದೆ. ಅನಿರೀಕ್ಷಿತ ಘಟನೆಯಿಂದ ಬೆಚ್ಚಿಬಿದ್ದ ವಿದ್ಯಾರ್ಥಿನಿಯರು ಕ್ಲಾಸ್​ನಿಂದ ಎಕ್ಸಿಟ್​ ಆಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಲು ಕುರುಕ್ಷೇತ್ರ ವಿವಿ ಛಾನ್ಸಲರ್ ವಿಶೇಷ ತನಿಖಾ ತಂಡ ರಚನೆ ಮಾಡಿದ್ದಾರೆ.

ಎಂಎಸ್​ಡಬ್ಲ್ಯು ವಿಭಾಗದಲ್ಲಿ ಈ ರೀತಿ ಆಗಿರುವುದು ಇದೇ ಮೊದಲೇನಲ್ಲ. ಈ ಮೊದಲು ಆನ್​ಲೈನ್​ ಕ್ಲಾಸ್​ ವೇಳೆ ಸಾಂಗ್​ ಹಾಗೂ ಬೈಗುಳಗಳನ್ನು ಪ್ಲೇ ಮಾಡಲಾಗಿತ್ತು.

ಫೀಸ್​ ಕಟ್ಟದ ಮಕ್ಕಳ ಆನ್​ಲೈನ್ ಕ್ಲಾಸ್​ಗೆ ಬ್ರೇಕ್.. ಐಡಿ ಬ್ಲಾಕ್​ ಮಾಡಿದ ಶಾಲಾ ಆಡಳಿತ ಮಂಡಳಿ!

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್