AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಕ್ಷೇತ್ರ ವಿಶ್ವ ವಿದ್ಯಾಲಯ ಆನ್​ಲೈನ್​ ಕ್ಲಾಸ್​ ವೇಳೆ ಬ್ಲೂ ಫಿಲಂ​ ಪ್ರಸಾರ; ಬೆಚ್ಚಿಬಿದ್ದ ವಿದ್ಯಾರ್ಥಿನಿಯರು

ಕುರೇಕ್ಷೇತ್ರ ವಿಶ್ವವಿದ್ಯಾಲಯದ ಮಾಸ್ಟರ್​ ಆಫ್​ ಸೋಷಿಯಲ್​ ವರ್ಕ್​ನ (ಎಂಎಸ್​ಡಬ್ಲ್ಯು) 40ಕ್ಕೂ ಅಧಿಕ ವಿದ್ಯಾರ್ಥಿಗಳು ಆನ್​ಲೈನ್​ ಕ್ಲಾಸ್​ಗೆ ಹಾಜರಾಗಿದ್ದರು. ಕ್ಲಾಸ್​ ನಡೆಯುತ್ತಿರುವ ಮಧ್ಯೆಯೇ ಬ್ಲ್ಯೂಫಿಲ್ಮ್​ ಪ್ರಸಾರಗೊಂಡಿದೆ.

ಕುರುಕ್ಷೇತ್ರ ವಿಶ್ವ ವಿದ್ಯಾಲಯ ಆನ್​ಲೈನ್​ ಕ್ಲಾಸ್​ ವೇಳೆ ಬ್ಲೂ ಫಿಲಂ​ ಪ್ರಸಾರ; ಬೆಚ್ಚಿಬಿದ್ದ ವಿದ್ಯಾರ್ಥಿನಿಯರು
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Jan 09, 2021 | 6:16 PM

Share

ಕುರುಕ್ಷೇತ್ರ: ಕೊರೊನಾ ವೈರಸ್​ ಕಾಣಿಸಿಕೊಂಡ ನಂತರ ಅನೇಕ ಮಂದಿ ಆನ್​ಲೈನ್​ ಮೂಲಕವೇ ವ್ಯವಹಾರ ಮಾಡುತ್ತಿದ್ದಾರೆ. ಶಾಲಾ-ಕಾಲೇಜುಗಳನ್ನು ಆನ್​ಲೈನ್​ ಮೂಲಕ ನಡೆಸಲಾಗುತ್ತಿದೆ. ಐಟಿ ಕಂಪೆನಿಯವರು ಮನೆಯಲ್ಲೇ ಕುಳಿತು ಕೆಲಸ ಮಾಡುತ್ತಿದ್ದು, ವಿಡಿಯೋ ಕಾಲಿಂಗ್​ ಮೂಲಕ ಮೀಟಿಂಗ್ ಅಟೆಂಡ್​  ಮಾಡುತ್ತಿದ್ದಾರೆ. ಈ ವೇಳೆ ಆಗುತ್ತಿರುವ ಅವಾಂತರಗಳು ಒಂದೆರಡಲ್ಲ. ಈಗ ಕುರುಕ್ಷೇತ್ರ ವಿಶ್ವವಿದ್ಯಾಲಯದಲ್ಲೂ ಶಾಲಾ ಶಿಕ್ಷಕರು ಇರುಸು-ಮುರುಸಿಗೆ ಒಳಗಾಗುವ ಪ್ರಕರಣವೊಂದು ನಡೆದಿದೆ.

ಕುರೇಕ್ಷೇತ್ರ ವಿಶ್ವವಿದ್ಯಾಲಯದ ಮಾಸ್ಟರ್​ ಆಫ್​ ಸೋಷಿಯಲ್​ ವರ್ಕ್​ (ಎಂಎಸ್​ಡಬ್ಲ್ಯು) ವಿಭಾಗದ 40ಕ್ಕೂ ಅಧಿಕ ವಿದ್ಯಾರ್ಥಿಗಳು ಆನ್​ಲೈನ್​ ಕ್ಲಾಸ್​ಗೆ ಹಾಜರಾಗಿದ್ದರು. ಕ್ಲಾಸ್​ ನಡೆಯುತ್ತಿರುವ ಮಧ್ಯೆಯೇ ಬ್ಲೂ ಫಿಲಂ ಪ್ರಸಾರಗೊಂಡಿದೆ. ಅನಿರೀಕ್ಷಿತ ಘಟನೆಯಿಂದ ಬೆಚ್ಚಿಬಿದ್ದ ವಿದ್ಯಾರ್ಥಿನಿಯರು ಕ್ಲಾಸ್​ನಿಂದ ಎಕ್ಸಿಟ್​ ಆಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಲು ಕುರುಕ್ಷೇತ್ರ ವಿವಿ ಛಾನ್ಸಲರ್ ವಿಶೇಷ ತನಿಖಾ ತಂಡ ರಚನೆ ಮಾಡಿದ್ದಾರೆ.

ಎಂಎಸ್​ಡಬ್ಲ್ಯು ವಿಭಾಗದಲ್ಲಿ ಈ ರೀತಿ ಆಗಿರುವುದು ಇದೇ ಮೊದಲೇನಲ್ಲ. ಈ ಮೊದಲು ಆನ್​ಲೈನ್​ ಕ್ಲಾಸ್​ ವೇಳೆ ಸಾಂಗ್​ ಹಾಗೂ ಬೈಗುಳಗಳನ್ನು ಪ್ಲೇ ಮಾಡಲಾಗಿತ್ತು.

ಫೀಸ್​ ಕಟ್ಟದ ಮಕ್ಕಳ ಆನ್​ಲೈನ್ ಕ್ಲಾಸ್​ಗೆ ಬ್ರೇಕ್.. ಐಡಿ ಬ್ಲಾಕ್​ ಮಾಡಿದ ಶಾಲಾ ಆಡಳಿತ ಮಂಡಳಿ!

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ