AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಕ್ಷೇತ್ರ ವಿಶ್ವ ವಿದ್ಯಾಲಯ ಆನ್​ಲೈನ್​ ಕ್ಲಾಸ್​ ವೇಳೆ ಬ್ಲೂ ಫಿಲಂ​ ಪ್ರಸಾರ; ಬೆಚ್ಚಿಬಿದ್ದ ವಿದ್ಯಾರ್ಥಿನಿಯರು

ಕುರೇಕ್ಷೇತ್ರ ವಿಶ್ವವಿದ್ಯಾಲಯದ ಮಾಸ್ಟರ್​ ಆಫ್​ ಸೋಷಿಯಲ್​ ವರ್ಕ್​ನ (ಎಂಎಸ್​ಡಬ್ಲ್ಯು) 40ಕ್ಕೂ ಅಧಿಕ ವಿದ್ಯಾರ್ಥಿಗಳು ಆನ್​ಲೈನ್​ ಕ್ಲಾಸ್​ಗೆ ಹಾಜರಾಗಿದ್ದರು. ಕ್ಲಾಸ್​ ನಡೆಯುತ್ತಿರುವ ಮಧ್ಯೆಯೇ ಬ್ಲ್ಯೂಫಿಲ್ಮ್​ ಪ್ರಸಾರಗೊಂಡಿದೆ.

ಕುರುಕ್ಷೇತ್ರ ವಿಶ್ವ ವಿದ್ಯಾಲಯ ಆನ್​ಲೈನ್​ ಕ್ಲಾಸ್​ ವೇಳೆ ಬ್ಲೂ ಫಿಲಂ​ ಪ್ರಸಾರ; ಬೆಚ್ಚಿಬಿದ್ದ ವಿದ್ಯಾರ್ಥಿನಿಯರು
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Jan 09, 2021 | 6:16 PM

Share

ಕುರುಕ್ಷೇತ್ರ: ಕೊರೊನಾ ವೈರಸ್​ ಕಾಣಿಸಿಕೊಂಡ ನಂತರ ಅನೇಕ ಮಂದಿ ಆನ್​ಲೈನ್​ ಮೂಲಕವೇ ವ್ಯವಹಾರ ಮಾಡುತ್ತಿದ್ದಾರೆ. ಶಾಲಾ-ಕಾಲೇಜುಗಳನ್ನು ಆನ್​ಲೈನ್​ ಮೂಲಕ ನಡೆಸಲಾಗುತ್ತಿದೆ. ಐಟಿ ಕಂಪೆನಿಯವರು ಮನೆಯಲ್ಲೇ ಕುಳಿತು ಕೆಲಸ ಮಾಡುತ್ತಿದ್ದು, ವಿಡಿಯೋ ಕಾಲಿಂಗ್​ ಮೂಲಕ ಮೀಟಿಂಗ್ ಅಟೆಂಡ್​  ಮಾಡುತ್ತಿದ್ದಾರೆ. ಈ ವೇಳೆ ಆಗುತ್ತಿರುವ ಅವಾಂತರಗಳು ಒಂದೆರಡಲ್ಲ. ಈಗ ಕುರುಕ್ಷೇತ್ರ ವಿಶ್ವವಿದ್ಯಾಲಯದಲ್ಲೂ ಶಾಲಾ ಶಿಕ್ಷಕರು ಇರುಸು-ಮುರುಸಿಗೆ ಒಳಗಾಗುವ ಪ್ರಕರಣವೊಂದು ನಡೆದಿದೆ.

ಕುರೇಕ್ಷೇತ್ರ ವಿಶ್ವವಿದ್ಯಾಲಯದ ಮಾಸ್ಟರ್​ ಆಫ್​ ಸೋಷಿಯಲ್​ ವರ್ಕ್​ (ಎಂಎಸ್​ಡಬ್ಲ್ಯು) ವಿಭಾಗದ 40ಕ್ಕೂ ಅಧಿಕ ವಿದ್ಯಾರ್ಥಿಗಳು ಆನ್​ಲೈನ್​ ಕ್ಲಾಸ್​ಗೆ ಹಾಜರಾಗಿದ್ದರು. ಕ್ಲಾಸ್​ ನಡೆಯುತ್ತಿರುವ ಮಧ್ಯೆಯೇ ಬ್ಲೂ ಫಿಲಂ ಪ್ರಸಾರಗೊಂಡಿದೆ. ಅನಿರೀಕ್ಷಿತ ಘಟನೆಯಿಂದ ಬೆಚ್ಚಿಬಿದ್ದ ವಿದ್ಯಾರ್ಥಿನಿಯರು ಕ್ಲಾಸ್​ನಿಂದ ಎಕ್ಸಿಟ್​ ಆಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಲು ಕುರುಕ್ಷೇತ್ರ ವಿವಿ ಛಾನ್ಸಲರ್ ವಿಶೇಷ ತನಿಖಾ ತಂಡ ರಚನೆ ಮಾಡಿದ್ದಾರೆ.

ಎಂಎಸ್​ಡಬ್ಲ್ಯು ವಿಭಾಗದಲ್ಲಿ ಈ ರೀತಿ ಆಗಿರುವುದು ಇದೇ ಮೊದಲೇನಲ್ಲ. ಈ ಮೊದಲು ಆನ್​ಲೈನ್​ ಕ್ಲಾಸ್​ ವೇಳೆ ಸಾಂಗ್​ ಹಾಗೂ ಬೈಗುಳಗಳನ್ನು ಪ್ಲೇ ಮಾಡಲಾಗಿತ್ತು.

ಫೀಸ್​ ಕಟ್ಟದ ಮಕ್ಕಳ ಆನ್​ಲೈನ್ ಕ್ಲಾಸ್​ಗೆ ಬ್ರೇಕ್.. ಐಡಿ ಬ್ಲಾಕ್​ ಮಾಡಿದ ಶಾಲಾ ಆಡಳಿತ ಮಂಡಳಿ!

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ