AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಕ್ಷೇತ್ರ ವಿಶ್ವ ವಿದ್ಯಾಲಯ ಆನ್​ಲೈನ್​ ಕ್ಲಾಸ್​ ವೇಳೆ ಬ್ಲೂ ಫಿಲಂ​ ಪ್ರಸಾರ; ಬೆಚ್ಚಿಬಿದ್ದ ವಿದ್ಯಾರ್ಥಿನಿಯರು

ಕುರೇಕ್ಷೇತ್ರ ವಿಶ್ವವಿದ್ಯಾಲಯದ ಮಾಸ್ಟರ್​ ಆಫ್​ ಸೋಷಿಯಲ್​ ವರ್ಕ್​ನ (ಎಂಎಸ್​ಡಬ್ಲ್ಯು) 40ಕ್ಕೂ ಅಧಿಕ ವಿದ್ಯಾರ್ಥಿಗಳು ಆನ್​ಲೈನ್​ ಕ್ಲಾಸ್​ಗೆ ಹಾಜರಾಗಿದ್ದರು. ಕ್ಲಾಸ್​ ನಡೆಯುತ್ತಿರುವ ಮಧ್ಯೆಯೇ ಬ್ಲ್ಯೂಫಿಲ್ಮ್​ ಪ್ರಸಾರಗೊಂಡಿದೆ.

ಕುರುಕ್ಷೇತ್ರ ವಿಶ್ವ ವಿದ್ಯಾಲಯ ಆನ್​ಲೈನ್​ ಕ್ಲಾಸ್​ ವೇಳೆ ಬ್ಲೂ ಫಿಲಂ​ ಪ್ರಸಾರ; ಬೆಚ್ಚಿಬಿದ್ದ ವಿದ್ಯಾರ್ಥಿನಿಯರು
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Jan 09, 2021 | 6:16 PM

Share

ಕುರುಕ್ಷೇತ್ರ: ಕೊರೊನಾ ವೈರಸ್​ ಕಾಣಿಸಿಕೊಂಡ ನಂತರ ಅನೇಕ ಮಂದಿ ಆನ್​ಲೈನ್​ ಮೂಲಕವೇ ವ್ಯವಹಾರ ಮಾಡುತ್ತಿದ್ದಾರೆ. ಶಾಲಾ-ಕಾಲೇಜುಗಳನ್ನು ಆನ್​ಲೈನ್​ ಮೂಲಕ ನಡೆಸಲಾಗುತ್ತಿದೆ. ಐಟಿ ಕಂಪೆನಿಯವರು ಮನೆಯಲ್ಲೇ ಕುಳಿತು ಕೆಲಸ ಮಾಡುತ್ತಿದ್ದು, ವಿಡಿಯೋ ಕಾಲಿಂಗ್​ ಮೂಲಕ ಮೀಟಿಂಗ್ ಅಟೆಂಡ್​  ಮಾಡುತ್ತಿದ್ದಾರೆ. ಈ ವೇಳೆ ಆಗುತ್ತಿರುವ ಅವಾಂತರಗಳು ಒಂದೆರಡಲ್ಲ. ಈಗ ಕುರುಕ್ಷೇತ್ರ ವಿಶ್ವವಿದ್ಯಾಲಯದಲ್ಲೂ ಶಾಲಾ ಶಿಕ್ಷಕರು ಇರುಸು-ಮುರುಸಿಗೆ ಒಳಗಾಗುವ ಪ್ರಕರಣವೊಂದು ನಡೆದಿದೆ.

ಕುರೇಕ್ಷೇತ್ರ ವಿಶ್ವವಿದ್ಯಾಲಯದ ಮಾಸ್ಟರ್​ ಆಫ್​ ಸೋಷಿಯಲ್​ ವರ್ಕ್​ (ಎಂಎಸ್​ಡಬ್ಲ್ಯು) ವಿಭಾಗದ 40ಕ್ಕೂ ಅಧಿಕ ವಿದ್ಯಾರ್ಥಿಗಳು ಆನ್​ಲೈನ್​ ಕ್ಲಾಸ್​ಗೆ ಹಾಜರಾಗಿದ್ದರು. ಕ್ಲಾಸ್​ ನಡೆಯುತ್ತಿರುವ ಮಧ್ಯೆಯೇ ಬ್ಲೂ ಫಿಲಂ ಪ್ರಸಾರಗೊಂಡಿದೆ. ಅನಿರೀಕ್ಷಿತ ಘಟನೆಯಿಂದ ಬೆಚ್ಚಿಬಿದ್ದ ವಿದ್ಯಾರ್ಥಿನಿಯರು ಕ್ಲಾಸ್​ನಿಂದ ಎಕ್ಸಿಟ್​ ಆಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಲು ಕುರುಕ್ಷೇತ್ರ ವಿವಿ ಛಾನ್ಸಲರ್ ವಿಶೇಷ ತನಿಖಾ ತಂಡ ರಚನೆ ಮಾಡಿದ್ದಾರೆ.

ಎಂಎಸ್​ಡಬ್ಲ್ಯು ವಿಭಾಗದಲ್ಲಿ ಈ ರೀತಿ ಆಗಿರುವುದು ಇದೇ ಮೊದಲೇನಲ್ಲ. ಈ ಮೊದಲು ಆನ್​ಲೈನ್​ ಕ್ಲಾಸ್​ ವೇಳೆ ಸಾಂಗ್​ ಹಾಗೂ ಬೈಗುಳಗಳನ್ನು ಪ್ಲೇ ಮಾಡಲಾಗಿತ್ತು.

ಫೀಸ್​ ಕಟ್ಟದ ಮಕ್ಕಳ ಆನ್​ಲೈನ್ ಕ್ಲಾಸ್​ಗೆ ಬ್ರೇಕ್.. ಐಡಿ ಬ್ಲಾಕ್​ ಮಾಡಿದ ಶಾಲಾ ಆಡಳಿತ ಮಂಡಳಿ!

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ