AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಕ್ಷೇತ್ರ ವಿಶ್ವ ವಿದ್ಯಾಲಯ ಆನ್​ಲೈನ್​ ಕ್ಲಾಸ್​ ವೇಳೆ ಬ್ಲೂ ಫಿಲಂ​ ಪ್ರಸಾರ; ಬೆಚ್ಚಿಬಿದ್ದ ವಿದ್ಯಾರ್ಥಿನಿಯರು

ಕುರೇಕ್ಷೇತ್ರ ವಿಶ್ವವಿದ್ಯಾಲಯದ ಮಾಸ್ಟರ್​ ಆಫ್​ ಸೋಷಿಯಲ್​ ವರ್ಕ್​ನ (ಎಂಎಸ್​ಡಬ್ಲ್ಯು) 40ಕ್ಕೂ ಅಧಿಕ ವಿದ್ಯಾರ್ಥಿಗಳು ಆನ್​ಲೈನ್​ ಕ್ಲಾಸ್​ಗೆ ಹಾಜರಾಗಿದ್ದರು. ಕ್ಲಾಸ್​ ನಡೆಯುತ್ತಿರುವ ಮಧ್ಯೆಯೇ ಬ್ಲ್ಯೂಫಿಲ್ಮ್​ ಪ್ರಸಾರಗೊಂಡಿದೆ.

ಕುರುಕ್ಷೇತ್ರ ವಿಶ್ವ ವಿದ್ಯಾಲಯ ಆನ್​ಲೈನ್​ ಕ್ಲಾಸ್​ ವೇಳೆ ಬ್ಲೂ ಫಿಲಂ​ ಪ್ರಸಾರ; ಬೆಚ್ಚಿಬಿದ್ದ ವಿದ್ಯಾರ್ಥಿನಿಯರು
ರಾಜೇಶ್ ದುಗ್ಗುಮನೆ
| Edited By: |

Updated on: Jan 09, 2021 | 6:16 PM

Share

ಕುರುಕ್ಷೇತ್ರ: ಕೊರೊನಾ ವೈರಸ್​ ಕಾಣಿಸಿಕೊಂಡ ನಂತರ ಅನೇಕ ಮಂದಿ ಆನ್​ಲೈನ್​ ಮೂಲಕವೇ ವ್ಯವಹಾರ ಮಾಡುತ್ತಿದ್ದಾರೆ. ಶಾಲಾ-ಕಾಲೇಜುಗಳನ್ನು ಆನ್​ಲೈನ್​ ಮೂಲಕ ನಡೆಸಲಾಗುತ್ತಿದೆ. ಐಟಿ ಕಂಪೆನಿಯವರು ಮನೆಯಲ್ಲೇ ಕುಳಿತು ಕೆಲಸ ಮಾಡುತ್ತಿದ್ದು, ವಿಡಿಯೋ ಕಾಲಿಂಗ್​ ಮೂಲಕ ಮೀಟಿಂಗ್ ಅಟೆಂಡ್​  ಮಾಡುತ್ತಿದ್ದಾರೆ. ಈ ವೇಳೆ ಆಗುತ್ತಿರುವ ಅವಾಂತರಗಳು ಒಂದೆರಡಲ್ಲ. ಈಗ ಕುರುಕ್ಷೇತ್ರ ವಿಶ್ವವಿದ್ಯಾಲಯದಲ್ಲೂ ಶಾಲಾ ಶಿಕ್ಷಕರು ಇರುಸು-ಮುರುಸಿಗೆ ಒಳಗಾಗುವ ಪ್ರಕರಣವೊಂದು ನಡೆದಿದೆ.

ಕುರೇಕ್ಷೇತ್ರ ವಿಶ್ವವಿದ್ಯಾಲಯದ ಮಾಸ್ಟರ್​ ಆಫ್​ ಸೋಷಿಯಲ್​ ವರ್ಕ್​ (ಎಂಎಸ್​ಡಬ್ಲ್ಯು) ವಿಭಾಗದ 40ಕ್ಕೂ ಅಧಿಕ ವಿದ್ಯಾರ್ಥಿಗಳು ಆನ್​ಲೈನ್​ ಕ್ಲಾಸ್​ಗೆ ಹಾಜರಾಗಿದ್ದರು. ಕ್ಲಾಸ್​ ನಡೆಯುತ್ತಿರುವ ಮಧ್ಯೆಯೇ ಬ್ಲೂ ಫಿಲಂ ಪ್ರಸಾರಗೊಂಡಿದೆ. ಅನಿರೀಕ್ಷಿತ ಘಟನೆಯಿಂದ ಬೆಚ್ಚಿಬಿದ್ದ ವಿದ್ಯಾರ್ಥಿನಿಯರು ಕ್ಲಾಸ್​ನಿಂದ ಎಕ್ಸಿಟ್​ ಆಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಲು ಕುರುಕ್ಷೇತ್ರ ವಿವಿ ಛಾನ್ಸಲರ್ ವಿಶೇಷ ತನಿಖಾ ತಂಡ ರಚನೆ ಮಾಡಿದ್ದಾರೆ.

ಎಂಎಸ್​ಡಬ್ಲ್ಯು ವಿಭಾಗದಲ್ಲಿ ಈ ರೀತಿ ಆಗಿರುವುದು ಇದೇ ಮೊದಲೇನಲ್ಲ. ಈ ಮೊದಲು ಆನ್​ಲೈನ್​ ಕ್ಲಾಸ್​ ವೇಳೆ ಸಾಂಗ್​ ಹಾಗೂ ಬೈಗುಳಗಳನ್ನು ಪ್ಲೇ ಮಾಡಲಾಗಿತ್ತು.

ಫೀಸ್​ ಕಟ್ಟದ ಮಕ್ಕಳ ಆನ್​ಲೈನ್ ಕ್ಲಾಸ್​ಗೆ ಬ್ರೇಕ್.. ಐಡಿ ಬ್ಲಾಕ್​ ಮಾಡಿದ ಶಾಲಾ ಆಡಳಿತ ಮಂಡಳಿ!

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ