AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶನ ಪೆಂಡಾಲ್​ ಸ್ಥಾಪಿಸುವ ಬದಲು ಈ ಪ್ರತಿಷ್ಠಿತ ಮಂಡಳಿ ಮಾಡಿದ್ದೇನು ಗೊತ್ತಾ?

ಮುಂಬೈ: ಇಂದು ವಿಘ್ನ ವಿನಾಯಕ ಗಣೇಶನ ಹಬ್ಬ. ಅದರಲ್ಲೂ ಮಹಾರಾಷ್ಟ್ರದ ಮುಂಬೈನಲ್ಲಿ ಗಣೇಶ ಚರ್ತುಥಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಆದರೆ ಕೊರೊನಾ ಸಂಕಷ್ಟದಿಂದಾಗಿ ಈ ಬಾರಿ ಸಂಕಷ್ಟಹರ ಗಣಪನ ಹಬ್ಬಕ್ಕೆ ಕೊಂಚ ಬ್ರೇಕ್ ಬಿದ್ದಿದೆ. ಹೀಗಾಗಿ, ದೇಶದ ವಾಣಿಜ್ಯ ರಾಜಧಾನಿಯಾದ ಮುಂಬೈನಲ್ಲಿ ಕೆಲವರು ಈ ಬಾರಿ ಹಬ್ಬವನ್ನು ಬೇರೆ ರೀತಿಯಲ್ಲಿ ಆಚರಿಸಲು ಮುಂದಾಗಿದ್ದಾರೆ. ನಗರದ ಪ್ರತಿಷ್ಠಿತ ಲಾಲ್ ಬಾಗ್​ ಚಾ ರಾಜ ಗಣಪತಿ ಮಂಡಳಿಯು ಹಬ್ಬಕ್ಕೆ ಪೆಂಡಾಲ್ ಹಾಕುವ ಬದಲು ಸೋಂಕಿನಿಂದ ಗುಣಮುಖರಾದವರಿಗಾಗಿ ರಕ್ತ ಮತ್ತು ಪ್ಲಾಸ್ಮಾ […]

ಗಣೇಶನ ಪೆಂಡಾಲ್​ ಸ್ಥಾಪಿಸುವ ಬದಲು ಈ ಪ್ರತಿಷ್ಠಿತ ಮಂಡಳಿ ಮಾಡಿದ್ದೇನು ಗೊತ್ತಾ?
ಆಯೇಷಾ ಬಾನು
| Edited By: |

Updated on:Aug 22, 2020 | 1:04 PM

Share

ಮುಂಬೈ: ಇಂದು ವಿಘ್ನ ವಿನಾಯಕ ಗಣೇಶನ ಹಬ್ಬ. ಅದರಲ್ಲೂ ಮಹಾರಾಷ್ಟ್ರದ ಮುಂಬೈನಲ್ಲಿ ಗಣೇಶ ಚರ್ತುಥಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಆದರೆ ಕೊರೊನಾ ಸಂಕಷ್ಟದಿಂದಾಗಿ ಈ ಬಾರಿ ಸಂಕಷ್ಟಹರ ಗಣಪನ ಹಬ್ಬಕ್ಕೆ ಕೊಂಚ ಬ್ರೇಕ್ ಬಿದ್ದಿದೆ. ಹೀಗಾಗಿ, ದೇಶದ ವಾಣಿಜ್ಯ ರಾಜಧಾನಿಯಾದ ಮುಂಬೈನಲ್ಲಿ ಕೆಲವರು ಈ ಬಾರಿ ಹಬ್ಬವನ್ನು ಬೇರೆ ರೀತಿಯಲ್ಲಿ ಆಚರಿಸಲು ಮುಂದಾಗಿದ್ದಾರೆ.

ನಗರದ ಪ್ರತಿಷ್ಠಿತ ಲಾಲ್ ಬಾಗ್​ ಚಾ ರಾಜ ಗಣಪತಿ ಮಂಡಳಿಯು ಹಬ್ಬಕ್ಕೆ ಪೆಂಡಾಲ್ ಹಾಕುವ ಬದಲು ಸೋಂಕಿನಿಂದ ಗುಣಮುಖರಾದವರಿಗಾಗಿ ರಕ್ತ ಮತ್ತು ಪ್ಲಾಸ್ಮಾ ದಾನ ಶಿಬಿರವನ್ನ ಏರ್ಪಡಿಸಿದೆ. ಗಣೇಶೋತ್ಸವದ ಪ್ರಯುಕ್ತ ಆರೋಗ್ಯ ಉತ್ಸವ ‌ಎಂಬ ಹೆಸರಿನಲ್ಲಿ ಪ್ಲಾಸ್ಮಾ ಮತ್ತು ರಕ್ತದಾನ ಶಿಬಿರ ಆಯೋಜನೆ ಮಾಡಿದೆ. ಸೋಂಕಿನಿಂದ ಗುಣಮುಖರಾದವರ ಪ್ಲಾಸ್ಮಾದಿಂದ ಇತರೆ ಸೋಂಕಿತರನ್ನು ಗುಣಮುಖಪಡಿಸುವ ನಿಟ್ಟಿನಲ್ಲಿ ಮಂಡಳಿ ಈ ಕಾರ್ಯಕ್ಕೆ ಮುಂದಾಗಿದೆ.

ಕೊರೊನಾ ಕಾರಣದಿಂದಾಗಿ ಪ್ಲಾಸ್ಮಾ ಮತ್ತು ರಕ್ತದಾನ ಶಿಬಿರವನ್ನು ಆಯೋಜನೆ ಮಾಡಿದ್ದೇವೆ. ಈ ಮೂಲಕ ಗಣೇಶ ಉತ್ಸವವನ್ನು ಆರೋಗ್ಯ ಉತ್ಸವವನ್ನಾಗಿ ಆಚರಿಸುತ್ತಿದ್ದೇವೆ ಎಂದು ಮಂಡಳಿ ಅಧ್ಯಕ್ಷ ತಿಳಿಸಿದ್ರು.

Published On - 1:03 pm, Sat, 22 August 20

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ