AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶನ ಪೆಂಡಾಲ್​ ಸ್ಥಾಪಿಸುವ ಬದಲು ಈ ಪ್ರತಿಷ್ಠಿತ ಮಂಡಳಿ ಮಾಡಿದ್ದೇನು ಗೊತ್ತಾ?

ಮುಂಬೈ: ಇಂದು ವಿಘ್ನ ವಿನಾಯಕ ಗಣೇಶನ ಹಬ್ಬ. ಅದರಲ್ಲೂ ಮಹಾರಾಷ್ಟ್ರದ ಮುಂಬೈನಲ್ಲಿ ಗಣೇಶ ಚರ್ತುಥಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಆದರೆ ಕೊರೊನಾ ಸಂಕಷ್ಟದಿಂದಾಗಿ ಈ ಬಾರಿ ಸಂಕಷ್ಟಹರ ಗಣಪನ ಹಬ್ಬಕ್ಕೆ ಕೊಂಚ ಬ್ರೇಕ್ ಬಿದ್ದಿದೆ. ಹೀಗಾಗಿ, ದೇಶದ ವಾಣಿಜ್ಯ ರಾಜಧಾನಿಯಾದ ಮುಂಬೈನಲ್ಲಿ ಕೆಲವರು ಈ ಬಾರಿ ಹಬ್ಬವನ್ನು ಬೇರೆ ರೀತಿಯಲ್ಲಿ ಆಚರಿಸಲು ಮುಂದಾಗಿದ್ದಾರೆ. ನಗರದ ಪ್ರತಿಷ್ಠಿತ ಲಾಲ್ ಬಾಗ್​ ಚಾ ರಾಜ ಗಣಪತಿ ಮಂಡಳಿಯು ಹಬ್ಬಕ್ಕೆ ಪೆಂಡಾಲ್ ಹಾಕುವ ಬದಲು ಸೋಂಕಿನಿಂದ ಗುಣಮುಖರಾದವರಿಗಾಗಿ ರಕ್ತ ಮತ್ತು ಪ್ಲಾಸ್ಮಾ […]

ಗಣೇಶನ ಪೆಂಡಾಲ್​ ಸ್ಥಾಪಿಸುವ ಬದಲು ಈ ಪ್ರತಿಷ್ಠಿತ ಮಂಡಳಿ ಮಾಡಿದ್ದೇನು ಗೊತ್ತಾ?
Follow us
ಆಯೇಷಾ ಬಾನು
| Updated By: KUSHAL V

Updated on:Aug 22, 2020 | 1:04 PM

ಮುಂಬೈ: ಇಂದು ವಿಘ್ನ ವಿನಾಯಕ ಗಣೇಶನ ಹಬ್ಬ. ಅದರಲ್ಲೂ ಮಹಾರಾಷ್ಟ್ರದ ಮುಂಬೈನಲ್ಲಿ ಗಣೇಶ ಚರ್ತುಥಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಆದರೆ ಕೊರೊನಾ ಸಂಕಷ್ಟದಿಂದಾಗಿ ಈ ಬಾರಿ ಸಂಕಷ್ಟಹರ ಗಣಪನ ಹಬ್ಬಕ್ಕೆ ಕೊಂಚ ಬ್ರೇಕ್ ಬಿದ್ದಿದೆ. ಹೀಗಾಗಿ, ದೇಶದ ವಾಣಿಜ್ಯ ರಾಜಧಾನಿಯಾದ ಮುಂಬೈನಲ್ಲಿ ಕೆಲವರು ಈ ಬಾರಿ ಹಬ್ಬವನ್ನು ಬೇರೆ ರೀತಿಯಲ್ಲಿ ಆಚರಿಸಲು ಮುಂದಾಗಿದ್ದಾರೆ.

ನಗರದ ಪ್ರತಿಷ್ಠಿತ ಲಾಲ್ ಬಾಗ್​ ಚಾ ರಾಜ ಗಣಪತಿ ಮಂಡಳಿಯು ಹಬ್ಬಕ್ಕೆ ಪೆಂಡಾಲ್ ಹಾಕುವ ಬದಲು ಸೋಂಕಿನಿಂದ ಗುಣಮುಖರಾದವರಿಗಾಗಿ ರಕ್ತ ಮತ್ತು ಪ್ಲಾಸ್ಮಾ ದಾನ ಶಿಬಿರವನ್ನ ಏರ್ಪಡಿಸಿದೆ. ಗಣೇಶೋತ್ಸವದ ಪ್ರಯುಕ್ತ ಆರೋಗ್ಯ ಉತ್ಸವ ‌ಎಂಬ ಹೆಸರಿನಲ್ಲಿ ಪ್ಲಾಸ್ಮಾ ಮತ್ತು ರಕ್ತದಾನ ಶಿಬಿರ ಆಯೋಜನೆ ಮಾಡಿದೆ. ಸೋಂಕಿನಿಂದ ಗುಣಮುಖರಾದವರ ಪ್ಲಾಸ್ಮಾದಿಂದ ಇತರೆ ಸೋಂಕಿತರನ್ನು ಗುಣಮುಖಪಡಿಸುವ ನಿಟ್ಟಿನಲ್ಲಿ ಮಂಡಳಿ ಈ ಕಾರ್ಯಕ್ಕೆ ಮುಂದಾಗಿದೆ.

ಕೊರೊನಾ ಕಾರಣದಿಂದಾಗಿ ಪ್ಲಾಸ್ಮಾ ಮತ್ತು ರಕ್ತದಾನ ಶಿಬಿರವನ್ನು ಆಯೋಜನೆ ಮಾಡಿದ್ದೇವೆ. ಈ ಮೂಲಕ ಗಣೇಶ ಉತ್ಸವವನ್ನು ಆರೋಗ್ಯ ಉತ್ಸವವನ್ನಾಗಿ ಆಚರಿಸುತ್ತಿದ್ದೇವೆ ಎಂದು ಮಂಡಳಿ ಅಧ್ಯಕ್ಷ ತಿಳಿಸಿದ್ರು.

Published On - 1:03 pm, Sat, 22 August 20

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ