AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶನ ಪೆಂಡಾಲ್​ ಸ್ಥಾಪಿಸುವ ಬದಲು ಈ ಪ್ರತಿಷ್ಠಿತ ಮಂಡಳಿ ಮಾಡಿದ್ದೇನು ಗೊತ್ತಾ?

ಮುಂಬೈ: ಇಂದು ವಿಘ್ನ ವಿನಾಯಕ ಗಣೇಶನ ಹಬ್ಬ. ಅದರಲ್ಲೂ ಮಹಾರಾಷ್ಟ್ರದ ಮುಂಬೈನಲ್ಲಿ ಗಣೇಶ ಚರ್ತುಥಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಆದರೆ ಕೊರೊನಾ ಸಂಕಷ್ಟದಿಂದಾಗಿ ಈ ಬಾರಿ ಸಂಕಷ್ಟಹರ ಗಣಪನ ಹಬ್ಬಕ್ಕೆ ಕೊಂಚ ಬ್ರೇಕ್ ಬಿದ್ದಿದೆ. ಹೀಗಾಗಿ, ದೇಶದ ವಾಣಿಜ್ಯ ರಾಜಧಾನಿಯಾದ ಮುಂಬೈನಲ್ಲಿ ಕೆಲವರು ಈ ಬಾರಿ ಹಬ್ಬವನ್ನು ಬೇರೆ ರೀತಿಯಲ್ಲಿ ಆಚರಿಸಲು ಮುಂದಾಗಿದ್ದಾರೆ. ನಗರದ ಪ್ರತಿಷ್ಠಿತ ಲಾಲ್ ಬಾಗ್​ ಚಾ ರಾಜ ಗಣಪತಿ ಮಂಡಳಿಯು ಹಬ್ಬಕ್ಕೆ ಪೆಂಡಾಲ್ ಹಾಕುವ ಬದಲು ಸೋಂಕಿನಿಂದ ಗುಣಮುಖರಾದವರಿಗಾಗಿ ರಕ್ತ ಮತ್ತು ಪ್ಲಾಸ್ಮಾ […]

ಗಣೇಶನ ಪೆಂಡಾಲ್​ ಸ್ಥಾಪಿಸುವ ಬದಲು ಈ ಪ್ರತಿಷ್ಠಿತ ಮಂಡಳಿ ಮಾಡಿದ್ದೇನು ಗೊತ್ತಾ?
ಆಯೇಷಾ ಬಾನು
| Edited By: |

Updated on:Aug 22, 2020 | 1:04 PM

Share

ಮುಂಬೈ: ಇಂದು ವಿಘ್ನ ವಿನಾಯಕ ಗಣೇಶನ ಹಬ್ಬ. ಅದರಲ್ಲೂ ಮಹಾರಾಷ್ಟ್ರದ ಮುಂಬೈನಲ್ಲಿ ಗಣೇಶ ಚರ್ತುಥಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಆದರೆ ಕೊರೊನಾ ಸಂಕಷ್ಟದಿಂದಾಗಿ ಈ ಬಾರಿ ಸಂಕಷ್ಟಹರ ಗಣಪನ ಹಬ್ಬಕ್ಕೆ ಕೊಂಚ ಬ್ರೇಕ್ ಬಿದ್ದಿದೆ. ಹೀಗಾಗಿ, ದೇಶದ ವಾಣಿಜ್ಯ ರಾಜಧಾನಿಯಾದ ಮುಂಬೈನಲ್ಲಿ ಕೆಲವರು ಈ ಬಾರಿ ಹಬ್ಬವನ್ನು ಬೇರೆ ರೀತಿಯಲ್ಲಿ ಆಚರಿಸಲು ಮುಂದಾಗಿದ್ದಾರೆ.

ನಗರದ ಪ್ರತಿಷ್ಠಿತ ಲಾಲ್ ಬಾಗ್​ ಚಾ ರಾಜ ಗಣಪತಿ ಮಂಡಳಿಯು ಹಬ್ಬಕ್ಕೆ ಪೆಂಡಾಲ್ ಹಾಕುವ ಬದಲು ಸೋಂಕಿನಿಂದ ಗುಣಮುಖರಾದವರಿಗಾಗಿ ರಕ್ತ ಮತ್ತು ಪ್ಲಾಸ್ಮಾ ದಾನ ಶಿಬಿರವನ್ನ ಏರ್ಪಡಿಸಿದೆ. ಗಣೇಶೋತ್ಸವದ ಪ್ರಯುಕ್ತ ಆರೋಗ್ಯ ಉತ್ಸವ ‌ಎಂಬ ಹೆಸರಿನಲ್ಲಿ ಪ್ಲಾಸ್ಮಾ ಮತ್ತು ರಕ್ತದಾನ ಶಿಬಿರ ಆಯೋಜನೆ ಮಾಡಿದೆ. ಸೋಂಕಿನಿಂದ ಗುಣಮುಖರಾದವರ ಪ್ಲಾಸ್ಮಾದಿಂದ ಇತರೆ ಸೋಂಕಿತರನ್ನು ಗುಣಮುಖಪಡಿಸುವ ನಿಟ್ಟಿನಲ್ಲಿ ಮಂಡಳಿ ಈ ಕಾರ್ಯಕ್ಕೆ ಮುಂದಾಗಿದೆ.

ಕೊರೊನಾ ಕಾರಣದಿಂದಾಗಿ ಪ್ಲಾಸ್ಮಾ ಮತ್ತು ರಕ್ತದಾನ ಶಿಬಿರವನ್ನು ಆಯೋಜನೆ ಮಾಡಿದ್ದೇವೆ. ಈ ಮೂಲಕ ಗಣೇಶ ಉತ್ಸವವನ್ನು ಆರೋಗ್ಯ ಉತ್ಸವವನ್ನಾಗಿ ಆಚರಿಸುತ್ತಿದ್ದೇವೆ ಎಂದು ಮಂಡಳಿ ಅಧ್ಯಕ್ಷ ತಿಳಿಸಿದ್ರು.

Published On - 1:03 pm, Sat, 22 August 20

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​