AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶನ ಪೆಂಡಾಲ್​ ಸ್ಥಾಪಿಸುವ ಬದಲು ಈ ಪ್ರತಿಷ್ಠಿತ ಮಂಡಳಿ ಮಾಡಿದ್ದೇನು ಗೊತ್ತಾ?

ಮುಂಬೈ: ಇಂದು ವಿಘ್ನ ವಿನಾಯಕ ಗಣೇಶನ ಹಬ್ಬ. ಅದರಲ್ಲೂ ಮಹಾರಾಷ್ಟ್ರದ ಮುಂಬೈನಲ್ಲಿ ಗಣೇಶ ಚರ್ತುಥಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಆದರೆ ಕೊರೊನಾ ಸಂಕಷ್ಟದಿಂದಾಗಿ ಈ ಬಾರಿ ಸಂಕಷ್ಟಹರ ಗಣಪನ ಹಬ್ಬಕ್ಕೆ ಕೊಂಚ ಬ್ರೇಕ್ ಬಿದ್ದಿದೆ. ಹೀಗಾಗಿ, ದೇಶದ ವಾಣಿಜ್ಯ ರಾಜಧಾನಿಯಾದ ಮುಂಬೈನಲ್ಲಿ ಕೆಲವರು ಈ ಬಾರಿ ಹಬ್ಬವನ್ನು ಬೇರೆ ರೀತಿಯಲ್ಲಿ ಆಚರಿಸಲು ಮುಂದಾಗಿದ್ದಾರೆ. ನಗರದ ಪ್ರತಿಷ್ಠಿತ ಲಾಲ್ ಬಾಗ್​ ಚಾ ರಾಜ ಗಣಪತಿ ಮಂಡಳಿಯು ಹಬ್ಬಕ್ಕೆ ಪೆಂಡಾಲ್ ಹಾಕುವ ಬದಲು ಸೋಂಕಿನಿಂದ ಗುಣಮುಖರಾದವರಿಗಾಗಿ ರಕ್ತ ಮತ್ತು ಪ್ಲಾಸ್ಮಾ […]

ಗಣೇಶನ ಪೆಂಡಾಲ್​ ಸ್ಥಾಪಿಸುವ ಬದಲು ಈ ಪ್ರತಿಷ್ಠಿತ ಮಂಡಳಿ ಮಾಡಿದ್ದೇನು ಗೊತ್ತಾ?
ಆಯೇಷಾ ಬಾನು
| Edited By: |

Updated on:Aug 22, 2020 | 1:04 PM

Share

ಮುಂಬೈ: ಇಂದು ವಿಘ್ನ ವಿನಾಯಕ ಗಣೇಶನ ಹಬ್ಬ. ಅದರಲ್ಲೂ ಮಹಾರಾಷ್ಟ್ರದ ಮುಂಬೈನಲ್ಲಿ ಗಣೇಶ ಚರ್ತುಥಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಆದರೆ ಕೊರೊನಾ ಸಂಕಷ್ಟದಿಂದಾಗಿ ಈ ಬಾರಿ ಸಂಕಷ್ಟಹರ ಗಣಪನ ಹಬ್ಬಕ್ಕೆ ಕೊಂಚ ಬ್ರೇಕ್ ಬಿದ್ದಿದೆ. ಹೀಗಾಗಿ, ದೇಶದ ವಾಣಿಜ್ಯ ರಾಜಧಾನಿಯಾದ ಮುಂಬೈನಲ್ಲಿ ಕೆಲವರು ಈ ಬಾರಿ ಹಬ್ಬವನ್ನು ಬೇರೆ ರೀತಿಯಲ್ಲಿ ಆಚರಿಸಲು ಮುಂದಾಗಿದ್ದಾರೆ.

ನಗರದ ಪ್ರತಿಷ್ಠಿತ ಲಾಲ್ ಬಾಗ್​ ಚಾ ರಾಜ ಗಣಪತಿ ಮಂಡಳಿಯು ಹಬ್ಬಕ್ಕೆ ಪೆಂಡಾಲ್ ಹಾಕುವ ಬದಲು ಸೋಂಕಿನಿಂದ ಗುಣಮುಖರಾದವರಿಗಾಗಿ ರಕ್ತ ಮತ್ತು ಪ್ಲಾಸ್ಮಾ ದಾನ ಶಿಬಿರವನ್ನ ಏರ್ಪಡಿಸಿದೆ. ಗಣೇಶೋತ್ಸವದ ಪ್ರಯುಕ್ತ ಆರೋಗ್ಯ ಉತ್ಸವ ‌ಎಂಬ ಹೆಸರಿನಲ್ಲಿ ಪ್ಲಾಸ್ಮಾ ಮತ್ತು ರಕ್ತದಾನ ಶಿಬಿರ ಆಯೋಜನೆ ಮಾಡಿದೆ. ಸೋಂಕಿನಿಂದ ಗುಣಮುಖರಾದವರ ಪ್ಲಾಸ್ಮಾದಿಂದ ಇತರೆ ಸೋಂಕಿತರನ್ನು ಗುಣಮುಖಪಡಿಸುವ ನಿಟ್ಟಿನಲ್ಲಿ ಮಂಡಳಿ ಈ ಕಾರ್ಯಕ್ಕೆ ಮುಂದಾಗಿದೆ.

ಕೊರೊನಾ ಕಾರಣದಿಂದಾಗಿ ಪ್ಲಾಸ್ಮಾ ಮತ್ತು ರಕ್ತದಾನ ಶಿಬಿರವನ್ನು ಆಯೋಜನೆ ಮಾಡಿದ್ದೇವೆ. ಈ ಮೂಲಕ ಗಣೇಶ ಉತ್ಸವವನ್ನು ಆರೋಗ್ಯ ಉತ್ಸವವನ್ನಾಗಿ ಆಚರಿಸುತ್ತಿದ್ದೇವೆ ಎಂದು ಮಂಡಳಿ ಅಧ್ಯಕ್ಷ ತಿಳಿಸಿದ್ರು.

Published On - 1:03 pm, Sat, 22 August 20

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ