AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲು ಪ್ರಸಾದ್ ಯಾದವ್‌ಗೆ ಅನಾರೋಗ್ಯ, ರಾಂಚಿಯ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ರಾಷ್ಟ್ರೀಯ ಜನತಾದಳ (RJD) ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಕ್ಷೀಣಿಸುತ್ತಿದೆ. ಶ್ವಾಸಕೋಶದಲ್ಲಿ ಸೋಂಕು ಇದೆ. ಚಿಕಿತ್ಸೆ ನಡೆಯುತ್ತಿದೆ. ಇದು ಒಂದು ರೀತಿಯ ನ್ಯುಮೋನಿಯಾ. ಟೆಸ್ಟ್ ರಿಪೋರ್ಟ್ಸ್ ಬಂದ ನಂತರ ಸಂಪೂರ್ಣ ಆರೋಗ್ಯ ಸ್ಥಿತಿಯ ಪೂರ್ಣ ವಿವರ ನೀಡಬಹುದು ಎಂದು ರಿಮ್ಸ್ ನಿರ್ದೇಶಕ ಡಾ.ಕಮೇಶ್ವರ ಪ್ರಸಾದ್ ತಿಳಿಸಿದ್ದಾರೆ.

ಲಾಲು ಪ್ರಸಾದ್ ಯಾದವ್‌ಗೆ ಅನಾರೋಗ್ಯ, ರಾಂಚಿಯ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ
ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್‌
ಆಯೇಷಾ ಬಾನು
|

Updated on: Jan 22, 2021 | 8:27 AM

Share

ರಾಂಚಿ: ರಾಷ್ಟ್ರೀಯ ಜನತಾದಳ (RJD) ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಕ್ಷೀಣಿಸುತ್ತಿದೆ. ಶ್ವಾಸಕೋಶದಲ್ಲಿ ಸೋಂಕು ಇದೆ. ಚಿಕಿತ್ಸೆ ನಡೆಯುತ್ತಿದೆ.

ಇದು ಒಂದು ರೀತಿಯ ನ್ಯುಮೋನಿಯಾ. ನಾವು ಏಮ್ಸ್ ವಿಭಾಗದ ಶ್ವಾಸಕೋಶ ವಿಭಾಗದ ಮುಖ್ಯಸ್ಥ (ಎಚ್ಒಡಿ) ಅವರೊಂದಿಗೆ ಸಮಾಲೋಚಿಸಿದ್ದೇವೆ. ಟೆಸ್ಟ್ ರಿಪೋರ್ಟ್ಸ್ ಬಂದ ನಂತರ ಸಂಪೂರ್ಣ ಆರೋಗ್ಯ ಸ್ಥಿತಿಯ ಪೂರ್ಣ ವಿವರ ನೀಡಬಹುದು ಎಂದು ರಿಮ್ಸ್ ನಿರ್ದೇಶಕ ಡಾ.ಕಮೇಶ್ವರ ಪ್ರಸಾದ್ ತಿಳಿಸಿದ್ದಾರೆ.

ಇನ್ನು ಲಾಲು ಪ್ರಸಾದ್ ಯಾದವ್ ಅವರ ಕೊರೊನಾ ಟೆಸ್ಟ್​ ರಿಪೋರ್ಟ್ ನೆಗೆಟಿವ್ ಬಂದಿದೆ. ಬಹು ಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಲಾಲು ಪ್ರಸಾದ್ ಪ್ರಸ್ತುತ ರಾಂಚಿಯ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ರಿಮ್ಸ್) ನಲ್ಲಿ ತಂಗಿದ್ದಾರೆ.

ಲಾಲುಗೆ ಈ ವರ್ಷವೂ ಜೈಲೇ ಗತಿ; ಜಾಮೀನು ಪಡೆಯಲು ಇನ್ನೂ 8 ತಿಂಗಳು ಜೈಲಲ್ಲೇ ಕಳೆಯಬೇಕು!

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ