AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲು ಪ್ರಸಾದ್ ಯಾದವ್‌ಗೆ ಅನಾರೋಗ್ಯ, ರಾಂಚಿಯ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ರಾಷ್ಟ್ರೀಯ ಜನತಾದಳ (RJD) ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಕ್ಷೀಣಿಸುತ್ತಿದೆ. ಶ್ವಾಸಕೋಶದಲ್ಲಿ ಸೋಂಕು ಇದೆ. ಚಿಕಿತ್ಸೆ ನಡೆಯುತ್ತಿದೆ. ಇದು ಒಂದು ರೀತಿಯ ನ್ಯುಮೋನಿಯಾ. ಟೆಸ್ಟ್ ರಿಪೋರ್ಟ್ಸ್ ಬಂದ ನಂತರ ಸಂಪೂರ್ಣ ಆರೋಗ್ಯ ಸ್ಥಿತಿಯ ಪೂರ್ಣ ವಿವರ ನೀಡಬಹುದು ಎಂದು ರಿಮ್ಸ್ ನಿರ್ದೇಶಕ ಡಾ.ಕಮೇಶ್ವರ ಪ್ರಸಾದ್ ತಿಳಿಸಿದ್ದಾರೆ.

ಲಾಲು ಪ್ರಸಾದ್ ಯಾದವ್‌ಗೆ ಅನಾರೋಗ್ಯ, ರಾಂಚಿಯ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ
ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್‌
ಆಯೇಷಾ ಬಾನು
|

Updated on: Jan 22, 2021 | 8:27 AM

Share

ರಾಂಚಿ: ರಾಷ್ಟ್ರೀಯ ಜನತಾದಳ (RJD) ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಕ್ಷೀಣಿಸುತ್ತಿದೆ. ಶ್ವಾಸಕೋಶದಲ್ಲಿ ಸೋಂಕು ಇದೆ. ಚಿಕಿತ್ಸೆ ನಡೆಯುತ್ತಿದೆ.

ಇದು ಒಂದು ರೀತಿಯ ನ್ಯುಮೋನಿಯಾ. ನಾವು ಏಮ್ಸ್ ವಿಭಾಗದ ಶ್ವಾಸಕೋಶ ವಿಭಾಗದ ಮುಖ್ಯಸ್ಥ (ಎಚ್ಒಡಿ) ಅವರೊಂದಿಗೆ ಸಮಾಲೋಚಿಸಿದ್ದೇವೆ. ಟೆಸ್ಟ್ ರಿಪೋರ್ಟ್ಸ್ ಬಂದ ನಂತರ ಸಂಪೂರ್ಣ ಆರೋಗ್ಯ ಸ್ಥಿತಿಯ ಪೂರ್ಣ ವಿವರ ನೀಡಬಹುದು ಎಂದು ರಿಮ್ಸ್ ನಿರ್ದೇಶಕ ಡಾ.ಕಮೇಶ್ವರ ಪ್ರಸಾದ್ ತಿಳಿಸಿದ್ದಾರೆ.

ಇನ್ನು ಲಾಲು ಪ್ರಸಾದ್ ಯಾದವ್ ಅವರ ಕೊರೊನಾ ಟೆಸ್ಟ್​ ರಿಪೋರ್ಟ್ ನೆಗೆಟಿವ್ ಬಂದಿದೆ. ಬಹು ಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಲಾಲು ಪ್ರಸಾದ್ ಪ್ರಸ್ತುತ ರಾಂಚಿಯ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ರಿಮ್ಸ್) ನಲ್ಲಿ ತಂಗಿದ್ದಾರೆ.

ಲಾಲುಗೆ ಈ ವರ್ಷವೂ ಜೈಲೇ ಗತಿ; ಜಾಮೀನು ಪಡೆಯಲು ಇನ್ನೂ 8 ತಿಂಗಳು ಜೈಲಲ್ಲೇ ಕಳೆಯಬೇಕು!

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ