AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಲಾಲು ಪ್ರಸಾದ್ ಯಾದವ್ ಕುಟುಂಬ

ಲಾಲು ಪ್ರಸಾದ್ ಯಾದವ್ ತಮ್ಮ ಕುಟುಂಬದ ಜತೆಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಲಾಲು ಪ್ರಸಾದ್ ಯಾದವ್ ಜತೆಗೆ ಅವರ ಪತ್ನಿ ರಾಬ್ರಿ ದೇವಿ, ಅವರ ಪುತ್ರ ಹಾಗೂ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಅವರ ಕುಟುಂಬ ಜತೆಗೆ ಶನಿವಾರ ಆಂಧ್ರಪ್ರದೇಶದ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಲಾಲು ಪ್ರಸಾದ್ ಯಾದವ್ ಕುಟುಂಬ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಲಾಲು ಪ್ರಸಾದ್ ಯಾದವ್ ಕುಟುಂಬ
ಅಕ್ಷಯ್​ ಪಲ್ಲಮಜಲು​​
|

Updated on: Dec 09, 2023 | 2:37 PM

Share

ಅಮರಾವತಿ, ಡಿ.9: ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ತಮ್ಮ ಕುಟುಂಬದ ಜತೆಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಲಾಲು ಪ್ರಸಾದ್ ಯಾದವ್ ಜತೆಗೆ ಅವರ ಪತ್ನಿ ರಾಬ್ರಿ ದೇವಿ, ಅವರ ಪುತ್ರ ಹಾಗೂ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಅವರ ಕುಟುಂಬ ಜತೆಗೆ ಶನಿವಾರ ಆಂಧ್ರಪ್ರದೇಶದ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಲಾಲು ಪ್ರಸಾದ್ ಯಾದವ್ ಮತ್ತು ಅವರು ಕುಟುಂಬ ದೇವಸ್ಥಾನದಲ್ಲಿ ನಡೆಸಲಾದ ಸುಪ್ರಭಾತಂ ಸೇವೆಯಲ್ಲಿ ಭಾಗವಹಿಸಿದರು. ಈ ಬಗ್ಗೆ ಲಾಲು ಪ್ರಸಾದ್ ಯಾದವ್ ಅವರು ಪುತ್ರ ತೇಜಸ್ವಿ ಯಾದವ್ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ನಾನು ಮತ್ತು ನನ್ನ ಕುಟುಂಬ, ನನ್ನ ತಾಯಿ, ತಂದೆ, ಸಹೋದರ, ನನ್ನ ಹೆಂಡತಿ ಮತ್ತು ನನ್ನ ಮಗಳು, ಕಾತ್ಯಾಯನಿಯೊಂದಿಗೆ ಭಗವಾನ್ ಬಾಲಾಜಿಯ ಆಶೀರ್ವಾದ ಪಡೆಯಲು ಇಲ್ಲಿಗೆ ಬಂದಿದ್ದೇವೆ. ನನ್ನ ಮಗಳ ಮುಂಡನ ಸಂಸ್ಕಾರವನ್ನು ಇಲ್ಲಿ ನಡೆಸಿದ್ದೇವೆ, ಎಲ್ಲರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿದ್ದೇವೆ. ದೇಶವು ಪ್ರಗತಿಯಾಗಲಿ ಮತ್ತು ಎಲ್ಲರೂ ಅಭಿವೃದ್ಧಿ ಹೊಂದಲಿ ಎಂದು ದೇವರಲ್ಲಿ ಪ್ರಾರ್ಥಸಿದ್ದೇವೆ ಎಂದು ತೇಜಸ್ವಿ ಯಾದವ್ ಎಕ್ಸ್​​​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಭಾರತ ಮತ್ತು ಇಂಡಿಯಾ ನಡುವಿನ ವ್ಯತ್ಯಾಸ ವಿವರಿಸುವ ಲಾಲು ಪ್ರಸಾದ್ ಯಾದವ್ ಹಳೇ ವಿಡಿಯೊ ವೈರಲ್ 

ತೇಜಸ್ವಿ ಯಾದವ್ ದಂಪತಿಗಳ ಮದುವೆ ವಾರ್ಷಿಕೋತ್ಸವದ ಪ್ರಯುಕ್ತ ಈ ಭೇಟಿ ನೀಡಲಾಗಿದೆ ಎಂದು ಹೇಳಿದ್ದಾರೆ. ಶುಕ್ರವಾರ ಬಿಹಾರದಿಂದ ಹೊರಟು, ಶನಿವಾರ ಬೆಳಿಗ್ಗೆ ಬಾಲಾಜಿಯ ದರ್ಶನ ಮಾಡಲಾಗಿದೆ. ನಾವು ದೇವರಲ್ಲಿ ರಾಜ್ಯದ ಜನರಿಗೆ ಸುಖ, ಶಾಂತಿ, ಸಮೃದ್ಧಿ ಮತ್ತು ಕಲ್ಯಾಣ ಮಾಡಲಿ ಎಂದು ಪ್ರಾರ್ಥಿಸಿದ್ದೇವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ