AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಲಾಲು ಪ್ರಸಾದ್ ಯಾದವ್ ಕುಟುಂಬ

ಲಾಲು ಪ್ರಸಾದ್ ಯಾದವ್ ತಮ್ಮ ಕುಟುಂಬದ ಜತೆಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಲಾಲು ಪ್ರಸಾದ್ ಯಾದವ್ ಜತೆಗೆ ಅವರ ಪತ್ನಿ ರಾಬ್ರಿ ದೇವಿ, ಅವರ ಪುತ್ರ ಹಾಗೂ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಅವರ ಕುಟುಂಬ ಜತೆಗೆ ಶನಿವಾರ ಆಂಧ್ರಪ್ರದೇಶದ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಲಾಲು ಪ್ರಸಾದ್ ಯಾದವ್ ಕುಟುಂಬ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಲಾಲು ಪ್ರಸಾದ್ ಯಾದವ್ ಕುಟುಂಬ
ಅಕ್ಷಯ್​ ಪಲ್ಲಮಜಲು​​
|

Updated on: Dec 09, 2023 | 2:37 PM

Share

ಅಮರಾವತಿ, ಡಿ.9: ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ತಮ್ಮ ಕುಟುಂಬದ ಜತೆಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಲಾಲು ಪ್ರಸಾದ್ ಯಾದವ್ ಜತೆಗೆ ಅವರ ಪತ್ನಿ ರಾಬ್ರಿ ದೇವಿ, ಅವರ ಪುತ್ರ ಹಾಗೂ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಅವರ ಕುಟುಂಬ ಜತೆಗೆ ಶನಿವಾರ ಆಂಧ್ರಪ್ರದೇಶದ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಲಾಲು ಪ್ರಸಾದ್ ಯಾದವ್ ಮತ್ತು ಅವರು ಕುಟುಂಬ ದೇವಸ್ಥಾನದಲ್ಲಿ ನಡೆಸಲಾದ ಸುಪ್ರಭಾತಂ ಸೇವೆಯಲ್ಲಿ ಭಾಗವಹಿಸಿದರು. ಈ ಬಗ್ಗೆ ಲಾಲು ಪ್ರಸಾದ್ ಯಾದವ್ ಅವರು ಪುತ್ರ ತೇಜಸ್ವಿ ಯಾದವ್ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ನಾನು ಮತ್ತು ನನ್ನ ಕುಟುಂಬ, ನನ್ನ ತಾಯಿ, ತಂದೆ, ಸಹೋದರ, ನನ್ನ ಹೆಂಡತಿ ಮತ್ತು ನನ್ನ ಮಗಳು, ಕಾತ್ಯಾಯನಿಯೊಂದಿಗೆ ಭಗವಾನ್ ಬಾಲಾಜಿಯ ಆಶೀರ್ವಾದ ಪಡೆಯಲು ಇಲ್ಲಿಗೆ ಬಂದಿದ್ದೇವೆ. ನನ್ನ ಮಗಳ ಮುಂಡನ ಸಂಸ್ಕಾರವನ್ನು ಇಲ್ಲಿ ನಡೆಸಿದ್ದೇವೆ, ಎಲ್ಲರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿದ್ದೇವೆ. ದೇಶವು ಪ್ರಗತಿಯಾಗಲಿ ಮತ್ತು ಎಲ್ಲರೂ ಅಭಿವೃದ್ಧಿ ಹೊಂದಲಿ ಎಂದು ದೇವರಲ್ಲಿ ಪ್ರಾರ್ಥಸಿದ್ದೇವೆ ಎಂದು ತೇಜಸ್ವಿ ಯಾದವ್ ಎಕ್ಸ್​​​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಭಾರತ ಮತ್ತು ಇಂಡಿಯಾ ನಡುವಿನ ವ್ಯತ್ಯಾಸ ವಿವರಿಸುವ ಲಾಲು ಪ್ರಸಾದ್ ಯಾದವ್ ಹಳೇ ವಿಡಿಯೊ ವೈರಲ್ 

ತೇಜಸ್ವಿ ಯಾದವ್ ದಂಪತಿಗಳ ಮದುವೆ ವಾರ್ಷಿಕೋತ್ಸವದ ಪ್ರಯುಕ್ತ ಈ ಭೇಟಿ ನೀಡಲಾಗಿದೆ ಎಂದು ಹೇಳಿದ್ದಾರೆ. ಶುಕ್ರವಾರ ಬಿಹಾರದಿಂದ ಹೊರಟು, ಶನಿವಾರ ಬೆಳಿಗ್ಗೆ ಬಾಲಾಜಿಯ ದರ್ಶನ ಮಾಡಲಾಗಿದೆ. ನಾವು ದೇವರಲ್ಲಿ ರಾಜ್ಯದ ಜನರಿಗೆ ಸುಖ, ಶಾಂತಿ, ಸಮೃದ್ಧಿ ಮತ್ತು ಕಲ್ಯಾಣ ಮಾಡಲಿ ಎಂದು ಪ್ರಾರ್ಥಿಸಿದ್ದೇವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ