AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಲಾಲು ಪ್ರಸಾದ್ ಯಾದವ್ ಕುಟುಂಬ

ಲಾಲು ಪ್ರಸಾದ್ ಯಾದವ್ ತಮ್ಮ ಕುಟುಂಬದ ಜತೆಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಲಾಲು ಪ್ರಸಾದ್ ಯಾದವ್ ಜತೆಗೆ ಅವರ ಪತ್ನಿ ರಾಬ್ರಿ ದೇವಿ, ಅವರ ಪುತ್ರ ಹಾಗೂ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಅವರ ಕುಟುಂಬ ಜತೆಗೆ ಶನಿವಾರ ಆಂಧ್ರಪ್ರದೇಶದ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಲಾಲು ಪ್ರಸಾದ್ ಯಾದವ್ ಕುಟುಂಬ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಲಾಲು ಪ್ರಸಾದ್ ಯಾದವ್ ಕುಟುಂಬ
ಅಕ್ಷಯ್​ ಪಲ್ಲಮಜಲು​​
|

Updated on: Dec 09, 2023 | 2:37 PM

Share

ಅಮರಾವತಿ, ಡಿ.9: ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ತಮ್ಮ ಕುಟುಂಬದ ಜತೆಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಲಾಲು ಪ್ರಸಾದ್ ಯಾದವ್ ಜತೆಗೆ ಅವರ ಪತ್ನಿ ರಾಬ್ರಿ ದೇವಿ, ಅವರ ಪುತ್ರ ಹಾಗೂ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಅವರ ಕುಟುಂಬ ಜತೆಗೆ ಶನಿವಾರ ಆಂಧ್ರಪ್ರದೇಶದ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಲಾಲು ಪ್ರಸಾದ್ ಯಾದವ್ ಮತ್ತು ಅವರು ಕುಟುಂಬ ದೇವಸ್ಥಾನದಲ್ಲಿ ನಡೆಸಲಾದ ಸುಪ್ರಭಾತಂ ಸೇವೆಯಲ್ಲಿ ಭಾಗವಹಿಸಿದರು. ಈ ಬಗ್ಗೆ ಲಾಲು ಪ್ರಸಾದ್ ಯಾದವ್ ಅವರು ಪುತ್ರ ತೇಜಸ್ವಿ ಯಾದವ್ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ನಾನು ಮತ್ತು ನನ್ನ ಕುಟುಂಬ, ನನ್ನ ತಾಯಿ, ತಂದೆ, ಸಹೋದರ, ನನ್ನ ಹೆಂಡತಿ ಮತ್ತು ನನ್ನ ಮಗಳು, ಕಾತ್ಯಾಯನಿಯೊಂದಿಗೆ ಭಗವಾನ್ ಬಾಲಾಜಿಯ ಆಶೀರ್ವಾದ ಪಡೆಯಲು ಇಲ್ಲಿಗೆ ಬಂದಿದ್ದೇವೆ. ನನ್ನ ಮಗಳ ಮುಂಡನ ಸಂಸ್ಕಾರವನ್ನು ಇಲ್ಲಿ ನಡೆಸಿದ್ದೇವೆ, ಎಲ್ಲರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿದ್ದೇವೆ. ದೇಶವು ಪ್ರಗತಿಯಾಗಲಿ ಮತ್ತು ಎಲ್ಲರೂ ಅಭಿವೃದ್ಧಿ ಹೊಂದಲಿ ಎಂದು ದೇವರಲ್ಲಿ ಪ್ರಾರ್ಥಸಿದ್ದೇವೆ ಎಂದು ತೇಜಸ್ವಿ ಯಾದವ್ ಎಕ್ಸ್​​​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಭಾರತ ಮತ್ತು ಇಂಡಿಯಾ ನಡುವಿನ ವ್ಯತ್ಯಾಸ ವಿವರಿಸುವ ಲಾಲು ಪ್ರಸಾದ್ ಯಾದವ್ ಹಳೇ ವಿಡಿಯೊ ವೈರಲ್ 

ತೇಜಸ್ವಿ ಯಾದವ್ ದಂಪತಿಗಳ ಮದುವೆ ವಾರ್ಷಿಕೋತ್ಸವದ ಪ್ರಯುಕ್ತ ಈ ಭೇಟಿ ನೀಡಲಾಗಿದೆ ಎಂದು ಹೇಳಿದ್ದಾರೆ. ಶುಕ್ರವಾರ ಬಿಹಾರದಿಂದ ಹೊರಟು, ಶನಿವಾರ ಬೆಳಿಗ್ಗೆ ಬಾಲಾಜಿಯ ದರ್ಶನ ಮಾಡಲಾಗಿದೆ. ನಾವು ದೇವರಲ್ಲಿ ರಾಜ್ಯದ ಜನರಿಗೆ ಸುಖ, ಶಾಂತಿ, ಸಮೃದ್ಧಿ ಮತ್ತು ಕಲ್ಯಾಣ ಮಾಡಲಿ ಎಂದು ಪ್ರಾರ್ಥಿಸಿದ್ದೇವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?