AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಧಾರಿಸದ ಲಾಲು ಪ್ರಸಾದ್​ ಯಾದವ್ ಆರೋಗ್ಯ: ಏಮ್ಸ್​ ಆಸ್ಪತ್ರೆಗೆ ಶಿಫ್ಟ್?​

ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಕಾರಣ ಲಾಲು ಅವರನ್ನು​ ರಾಂಚಿಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.  ಆದರೆ, ಆರೋಗ್ಯ ಸುಧಾರಿಸದ ಕಾರಣ ಲಾಲೂ ಅವರನ್ನು ಏಮ್ಸ್​ಗೆ ಕಳುಹಿಸಲು ನಿರ್ಧರಿಸಲಾಗಿದೆ.

ಸುಧಾರಿಸದ ಲಾಲು ಪ್ರಸಾದ್​ ಯಾದವ್ ಆರೋಗ್ಯ: ಏಮ್ಸ್​ ಆಸ್ಪತ್ರೆಗೆ ಶಿಫ್ಟ್?​
ಲಾಲು ಪ್ರಸಾದ್​ ಯಾದವ್
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Jan 23, 2021 | 2:17 PM

Share

ಪಾಟ್ನಾ: ಮೇವು ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ರಾಷ್ಟ್ರೀಯ ಜನತಾ ದಳದ (ಆರ್​ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್​ ಯಾದವ್​ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಅವರನ್ನು, ದೆಹಲಿಯ ಏಮ್ಸ್​​ ಆಸ್ಪತ್ರೆಗೆ ಸ್ಥಳಾಂತರ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಕಾರಣ ಲಾಲು ಅವರನ್ನು​ ರಾಂಚಿಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.  ಆದರೆ, ಆರೋಗ್ಯ ಸುಧಾರಿಸದ ಕಾರಣ ಅವರನ್ನು ಏಮ್ಸ್​ಗೆ ಕಳುಹಿಸಲು ನಿರ್ಧರಿಸಲಾಗಿದೆ. ಕೋರ್ಟ್​​ನಿಂದ ಒಪ್ಪಿಗೆ ಪಡೆಯಲು ಲಾಲು ಕುಟುಂಬ ಮುಂದಾಗಿದೆ.

ಬಿಹಾರ ಮುಖ್ಯಮಂತ್ರಿಯಾಗಿದ್ದಾಗ ಲಾಲು ಬಹುದೊಡ್ಡ ಮೇವು ಹಗರಣ ಮಾಡಿದ್ದರು. ಲಾಲು 1995 ಡಿಸೆಂಬರ್​ ಹಾಗೂ 1996 ಜನವರಿ ತಿಂಗಳಲ್ಲಿ ದುಮಕಾ ಖಜಾನೆಯಿಂದ 3.76 ಕೋಟಿ ಹಣ ತೆಗೆದಿದ್ದರು. ಈ ಪ್ರಕರಣದಲ್ಲಿ ಲಾಲುಗೆ 7 ವರ್ಷ ಜೈಲು ಶಿಕ್ಷೆಯಾಗಿತ್ತು.

ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಆರ್​ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್​ ಯಾದವ್​ ಜಾಮೀನು ಅರ್ಜಿ ವಿಚಾರಣೆಯನ್ನು ಜಾರ್ಖಂಡ್ ಹೈಕೋರ್ಟ್​​ ಡಿಸೆಂಬರ್ ಅಂತ್ಯದಲ್ಲಿ 6 ವಾರ ಮುಂದೂಡಿತ್ತು.

ಲಾಲು ಪ್ರಸಾದ್ ಯಾದವ್‌ಗೆ ಅನಾರೋಗ್ಯ, ರಾಂಚಿಯ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

Follow Us
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ