AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಧಾರಿಸದ ಲಾಲು ಪ್ರಸಾದ್​ ಯಾದವ್ ಆರೋಗ್ಯ: ಏಮ್ಸ್​ ಆಸ್ಪತ್ರೆಗೆ ಶಿಫ್ಟ್?​

ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಕಾರಣ ಲಾಲು ಅವರನ್ನು​ ರಾಂಚಿಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.  ಆದರೆ, ಆರೋಗ್ಯ ಸುಧಾರಿಸದ ಕಾರಣ ಲಾಲೂ ಅವರನ್ನು ಏಮ್ಸ್​ಗೆ ಕಳುಹಿಸಲು ನಿರ್ಧರಿಸಲಾಗಿದೆ.

ಸುಧಾರಿಸದ ಲಾಲು ಪ್ರಸಾದ್​ ಯಾದವ್ ಆರೋಗ್ಯ: ಏಮ್ಸ್​ ಆಸ್ಪತ್ರೆಗೆ ಶಿಫ್ಟ್?​
ಲಾಲು ಪ್ರಸಾದ್​ ಯಾದವ್
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Jan 23, 2021 | 2:17 PM

Share

ಪಾಟ್ನಾ: ಮೇವು ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ರಾಷ್ಟ್ರೀಯ ಜನತಾ ದಳದ (ಆರ್​ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್​ ಯಾದವ್​ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಅವರನ್ನು, ದೆಹಲಿಯ ಏಮ್ಸ್​​ ಆಸ್ಪತ್ರೆಗೆ ಸ್ಥಳಾಂತರ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಕಾರಣ ಲಾಲು ಅವರನ್ನು​ ರಾಂಚಿಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.  ಆದರೆ, ಆರೋಗ್ಯ ಸುಧಾರಿಸದ ಕಾರಣ ಅವರನ್ನು ಏಮ್ಸ್​ಗೆ ಕಳುಹಿಸಲು ನಿರ್ಧರಿಸಲಾಗಿದೆ. ಕೋರ್ಟ್​​ನಿಂದ ಒಪ್ಪಿಗೆ ಪಡೆಯಲು ಲಾಲು ಕುಟುಂಬ ಮುಂದಾಗಿದೆ.

ಬಿಹಾರ ಮುಖ್ಯಮಂತ್ರಿಯಾಗಿದ್ದಾಗ ಲಾಲು ಬಹುದೊಡ್ಡ ಮೇವು ಹಗರಣ ಮಾಡಿದ್ದರು. ಲಾಲು 1995 ಡಿಸೆಂಬರ್​ ಹಾಗೂ 1996 ಜನವರಿ ತಿಂಗಳಲ್ಲಿ ದುಮಕಾ ಖಜಾನೆಯಿಂದ 3.76 ಕೋಟಿ ಹಣ ತೆಗೆದಿದ್ದರು. ಈ ಪ್ರಕರಣದಲ್ಲಿ ಲಾಲುಗೆ 7 ವರ್ಷ ಜೈಲು ಶಿಕ್ಷೆಯಾಗಿತ್ತು.

ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಆರ್​ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್​ ಯಾದವ್​ ಜಾಮೀನು ಅರ್ಜಿ ವಿಚಾರಣೆಯನ್ನು ಜಾರ್ಖಂಡ್ ಹೈಕೋರ್ಟ್​​ ಡಿಸೆಂಬರ್ ಅಂತ್ಯದಲ್ಲಿ 6 ವಾರ ಮುಂದೂಡಿತ್ತು.

ಲಾಲು ಪ್ರಸಾದ್ ಯಾದವ್‌ಗೆ ಅನಾರೋಗ್ಯ, ರಾಂಚಿಯ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

Follow Us
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ