AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಧಾರಿಸದ ಲಾಲು ಪ್ರಸಾದ್​ ಯಾದವ್ ಆರೋಗ್ಯ: ಏಮ್ಸ್​ ಆಸ್ಪತ್ರೆಗೆ ಶಿಫ್ಟ್?​

ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಕಾರಣ ಲಾಲು ಅವರನ್ನು​ ರಾಂಚಿಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.  ಆದರೆ, ಆರೋಗ್ಯ ಸುಧಾರಿಸದ ಕಾರಣ ಲಾಲೂ ಅವರನ್ನು ಏಮ್ಸ್​ಗೆ ಕಳುಹಿಸಲು ನಿರ್ಧರಿಸಲಾಗಿದೆ.

ಸುಧಾರಿಸದ ಲಾಲು ಪ್ರಸಾದ್​ ಯಾದವ್ ಆರೋಗ್ಯ: ಏಮ್ಸ್​ ಆಸ್ಪತ್ರೆಗೆ ಶಿಫ್ಟ್?​
ಲಾಲು ಪ್ರಸಾದ್​ ಯಾದವ್
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Jan 23, 2021 | 2:17 PM

Share

ಪಾಟ್ನಾ: ಮೇವು ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ರಾಷ್ಟ್ರೀಯ ಜನತಾ ದಳದ (ಆರ್​ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್​ ಯಾದವ್​ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಅವರನ್ನು, ದೆಹಲಿಯ ಏಮ್ಸ್​​ ಆಸ್ಪತ್ರೆಗೆ ಸ್ಥಳಾಂತರ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಕಾರಣ ಲಾಲು ಅವರನ್ನು​ ರಾಂಚಿಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.  ಆದರೆ, ಆರೋಗ್ಯ ಸುಧಾರಿಸದ ಕಾರಣ ಅವರನ್ನು ಏಮ್ಸ್​ಗೆ ಕಳುಹಿಸಲು ನಿರ್ಧರಿಸಲಾಗಿದೆ. ಕೋರ್ಟ್​​ನಿಂದ ಒಪ್ಪಿಗೆ ಪಡೆಯಲು ಲಾಲು ಕುಟುಂಬ ಮುಂದಾಗಿದೆ.

ಬಿಹಾರ ಮುಖ್ಯಮಂತ್ರಿಯಾಗಿದ್ದಾಗ ಲಾಲು ಬಹುದೊಡ್ಡ ಮೇವು ಹಗರಣ ಮಾಡಿದ್ದರು. ಲಾಲು 1995 ಡಿಸೆಂಬರ್​ ಹಾಗೂ 1996 ಜನವರಿ ತಿಂಗಳಲ್ಲಿ ದುಮಕಾ ಖಜಾನೆಯಿಂದ 3.76 ಕೋಟಿ ಹಣ ತೆಗೆದಿದ್ದರು. ಈ ಪ್ರಕರಣದಲ್ಲಿ ಲಾಲುಗೆ 7 ವರ್ಷ ಜೈಲು ಶಿಕ್ಷೆಯಾಗಿತ್ತು.

ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಆರ್​ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್​ ಯಾದವ್​ ಜಾಮೀನು ಅರ್ಜಿ ವಿಚಾರಣೆಯನ್ನು ಜಾರ್ಖಂಡ್ ಹೈಕೋರ್ಟ್​​ ಡಿಸೆಂಬರ್ ಅಂತ್ಯದಲ್ಲಿ 6 ವಾರ ಮುಂದೂಡಿತ್ತು.

ಲಾಲು ಪ್ರಸಾದ್ ಯಾದವ್‌ಗೆ ಅನಾರೋಗ್ಯ, ರಾಂಚಿಯ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

Follow Us
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ