AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand: ಚಮೋಲಿಯಲ್ಲಿ ಭೂಕುಸಿತ, 4 ಮಂದಿ ಸಾವು, ಒಬ್ಬರಿಗೆ ಗಾಯ

ಮನೆಗಳ ಮೇಲೆ ಭೂಕುಸಿತಗೊಂಡು ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಡೆದಿದೆ.

Uttarakhand: ಚಮೋಲಿಯಲ್ಲಿ ಭೂಕುಸಿತ, 4 ಮಂದಿ ಸಾವು, ಒಬ್ಬರಿಗೆ ಗಾಯ
Landslide in Chamoli, 4 killed, 1 injured
TV9 Web
| Edited By: |

Updated on:Oct 22, 2022 | 12:58 PM

Share

ಚಮೋಲಿ: ಮನೆಗಳ ಮೇಲೆ ಭೂಕುಸಿತಗೊಂಡು ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಡೆದಿದೆ. ಈ ಅಪಘಾತದಿಂದ ಒಬ್ಬರು ಗಾಯಗೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಶನಿವಾರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿತು, ಇದರಲ್ಲಿ ಒಂದು ಕುಟುಂಬದ 5 ಸದಸ್ಯರು ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾರೆ.

ಥರಾಲಿ ಪ್ರದೇಶದಲ್ಲಿ ಭೂಕುಸಿತಕ್ಕೆ ಸಂಬಂಧಿಸಿದೆ ಮತ್ತು ಸುದ್ದಿ ಸಂಸ್ಥೆ ಪಿಟಿಐಗೆ ವರದಿ ನೀಡಿರುವ ಪ್ರಕಾರ ಥರಾಲಿ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ರವೀಂದ್ರ ಜುವಾಂತ ಹೇಳಿರುವ ಪ್ರಕಾರ ಪೊಲೀಸ್ ಅಧಿಕಾರಿಗಳು ಮತ್ತು ರಕ್ಷಣಾ ತಂಡವು ತ್ವರಿತವಾಗಿ ಸ್ಥಳದಲ್ಲಿ ಕಾರ್ಯಚರಣೆಯನ್ನು ನಡೆಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: Big News: ವೆನೆಜುವೆಲಾದಲ್ಲಿ ಭೀಕರ ಪ್ರವಾಹ, ಭೂಕುಸಿತ; 22 ಜನ ಸಾವು, 50 ಮಂದಿ ನಾಪತ್ತೆ

ಈ ಬಗ್ಗೆ ಜಿಲ್ಲಾ ನಿಯಂತ್ರಣ ಕೊಠಡಿಯಿಂದ ಎಸ್‌ಡಿಆರ್‌ಎಫ್‌ಗೆ ಮಾಹಿತಿ ನೀಡಲಾಯಿತು. ನಂತರ, ಜನರಲ್ ಎಸ್‌ಡಿಆರ್‌ಎಫ್, ಮಣಿಕಾಂತ್ ಮಿಶ್ರಾ ಅವರು ತಕ್ಷಣ ರಕ್ಷಣಾ ತಂಡವನ್ನು ಸ್ಥಳಕ್ಕೆ ಕಳುಹಿಸುವಂತೆ ಎಸ್‌ಡಿಆರ್‌ಎಫ್ ರಕ್ಷಣಾ ತಂಡಕ್ಕೆ ಸೂಚಿಸಿದರು. ಮೇಲಿನ ಆದೇಶಕ್ಕೆ ಅನುಸಾರವಾಗಿ, ಹುಮ್ರಾ ತಂಡವು ತಕ್ಷಣವೇ ರಕ್ಷಣಾ ಸಾಧನಗಳ ಸ್ಥಳಕ್ಕೆ ತಲುಪಿಸಿದ್ದಾರೆ.

Published On - 12:58 pm, Sat, 22 October 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ