AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿಯೂ ಕೇರಳದಲ್ಲಿ ಮಳೆ ಆರ್ಭಟ.. Red Alert ಭೂಕುಸಿತಕ್ಕೆ 13 ಮಂದಿ ಸಾವು

ಕೇರಳ: ನೆರೆಯ ದೇವರನಾಡು ಕೇರಳದಲ್ಲಿ ಈ ಬಾರಿಯೂ ಮಳೆರಾಯ ತನ್ನ ರುದ್ರರೂಪ ತೋರುತ್ತಿದ್ದಾನೆ. ಈ ಬಾರಿಯ ಮುಂಗಾರು ಋತುವಿನಲ್ಲಿ ನಿರಂತರವಾಗಿ ಜೋರು ಮಳೆಯಾಗುತ್ತಿದ್ದು, ಇಡುಕ್ಕಿಯಲ್ಲಿ ಭೂ ಕುಸಿತಗಳು ಹೆಚ್ಚಾಗಿವೆ. ಕೇಂದ್ರ ಸರ್ಕಾರಕ್ಕೆ SOS ಸಂದೇಶ: ಇಡುಕ್ಕಿಯ ರಾಜಮಾಲಾದಲ್ಲಿ ಭೂ ಕುಸಿತಗಳಿಗೆ 13 ಮಂದಿ ಅಸುನೀಗಿದ್ದು, ಸದ್ಯಕ್ಕೆ 20 ಮಂದಿಯನ್ನು ರಕ್ಷಿಸಲಾಗಿದೆ. ಕಳೆದ ವರ್ಷದಂತೆ ತಕ್ಷಣ ಭಾರತೀಯ ವಾಯುಪಡೆಯನ್ನು ರಕ್ಷಣಾ ಕಾರ್ಯಕ್ಕೆ ನಿಯೋಜಿಸಬೇಕು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರಕ್ಕೆ SOS ಸಂದೇಶ ಕಳಿಸಿದ್ದಾರೆ. Monsoon […]

ಈ ಬಾರಿಯೂ ಕೇರಳದಲ್ಲಿ ಮಳೆ ಆರ್ಭಟ.. Red Alert ಭೂಕುಸಿತಕ್ಕೆ 13 ಮಂದಿ ಸಾವು
ಸಾಧು ಶ್ರೀನಾಥ್​
|

Updated on:Aug 07, 2020 | 2:58 PM

Share

ಕೇರಳ: ನೆರೆಯ ದೇವರನಾಡು ಕೇರಳದಲ್ಲಿ ಈ ಬಾರಿಯೂ ಮಳೆರಾಯ ತನ್ನ ರುದ್ರರೂಪ ತೋರುತ್ತಿದ್ದಾನೆ. ಈ ಬಾರಿಯ ಮುಂಗಾರು ಋತುವಿನಲ್ಲಿ ನಿರಂತರವಾಗಿ ಜೋರು ಮಳೆಯಾಗುತ್ತಿದ್ದು, ಇಡುಕ್ಕಿಯಲ್ಲಿ ಭೂ ಕುಸಿತಗಳು ಹೆಚ್ಚಾಗಿವೆ.

ಕೇಂದ್ರ ಸರ್ಕಾರಕ್ಕೆ SOS ಸಂದೇಶ: ಇಡುಕ್ಕಿಯ ರಾಜಮಾಲಾದಲ್ಲಿ ಭೂ ಕುಸಿತಗಳಿಗೆ 13 ಮಂದಿ ಅಸುನೀಗಿದ್ದು, ಸದ್ಯಕ್ಕೆ 20 ಮಂದಿಯನ್ನು ರಕ್ಷಿಸಲಾಗಿದೆ. ಕಳೆದ ವರ್ಷದಂತೆ ತಕ್ಷಣ ಭಾರತೀಯ ವಾಯುಪಡೆಯನ್ನು ರಕ್ಷಣಾ ಕಾರ್ಯಕ್ಕೆ ನಿಯೋಜಿಸಬೇಕು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರಕ್ಕೆ SOS ಸಂದೇಶ ಕಳಿಸಿದ್ದಾರೆ.

Monsoon 2020 ಕೇರಳದ ಮೂರು ಜಿಲ್ಲೆಗಳಿಗೆ Red Alert ಕೇರಳದ ಮೂರು ಜಿಲ್ಲೆಗಳಿಗೆ ರೆಡ್ ಆಲರ್ಟ್ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯು ಇಡುಕ್ಕಿ, ವಯನಾಡ್, ಮಲಪ್ಪುರಂ ಜಿಲ್ಲೆಗಳಿಗೆ ಆಗಸ್ಟ್ 11 ರವರೆಗೆ ಭಾರಿ ಮಳೆಯ ರೆಡ್ ಆಲರ್ಟ್ ನೀಡಿದೆ.

Published On - 1:30 pm, Fri, 7 August 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!