AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿಯೂ ಕೇರಳದಲ್ಲಿ ಮಳೆ ಆರ್ಭಟ.. Red Alert ಭೂಕುಸಿತಕ್ಕೆ 13 ಮಂದಿ ಸಾವು

ಕೇರಳ: ನೆರೆಯ ದೇವರನಾಡು ಕೇರಳದಲ್ಲಿ ಈ ಬಾರಿಯೂ ಮಳೆರಾಯ ತನ್ನ ರುದ್ರರೂಪ ತೋರುತ್ತಿದ್ದಾನೆ. ಈ ಬಾರಿಯ ಮುಂಗಾರು ಋತುವಿನಲ್ಲಿ ನಿರಂತರವಾಗಿ ಜೋರು ಮಳೆಯಾಗುತ್ತಿದ್ದು, ಇಡುಕ್ಕಿಯಲ್ಲಿ ಭೂ ಕುಸಿತಗಳು ಹೆಚ್ಚಾಗಿವೆ. ಕೇಂದ್ರ ಸರ್ಕಾರಕ್ಕೆ SOS ಸಂದೇಶ: ಇಡುಕ್ಕಿಯ ರಾಜಮಾಲಾದಲ್ಲಿ ಭೂ ಕುಸಿತಗಳಿಗೆ 13 ಮಂದಿ ಅಸುನೀಗಿದ್ದು, ಸದ್ಯಕ್ಕೆ 20 ಮಂದಿಯನ್ನು ರಕ್ಷಿಸಲಾಗಿದೆ. ಕಳೆದ ವರ್ಷದಂತೆ ತಕ್ಷಣ ಭಾರತೀಯ ವಾಯುಪಡೆಯನ್ನು ರಕ್ಷಣಾ ಕಾರ್ಯಕ್ಕೆ ನಿಯೋಜಿಸಬೇಕು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರಕ್ಕೆ SOS ಸಂದೇಶ ಕಳಿಸಿದ್ದಾರೆ. Monsoon […]

ಈ ಬಾರಿಯೂ ಕೇರಳದಲ್ಲಿ ಮಳೆ ಆರ್ಭಟ.. Red Alert ಭೂಕುಸಿತಕ್ಕೆ 13 ಮಂದಿ ಸಾವು
ಸಾಧು ಶ್ರೀನಾಥ್​
|

Updated on:Aug 07, 2020 | 2:58 PM

Share

ಕೇರಳ: ನೆರೆಯ ದೇವರನಾಡು ಕೇರಳದಲ್ಲಿ ಈ ಬಾರಿಯೂ ಮಳೆರಾಯ ತನ್ನ ರುದ್ರರೂಪ ತೋರುತ್ತಿದ್ದಾನೆ. ಈ ಬಾರಿಯ ಮುಂಗಾರು ಋತುವಿನಲ್ಲಿ ನಿರಂತರವಾಗಿ ಜೋರು ಮಳೆಯಾಗುತ್ತಿದ್ದು, ಇಡುಕ್ಕಿಯಲ್ಲಿ ಭೂ ಕುಸಿತಗಳು ಹೆಚ್ಚಾಗಿವೆ.

ಕೇಂದ್ರ ಸರ್ಕಾರಕ್ಕೆ SOS ಸಂದೇಶ: ಇಡುಕ್ಕಿಯ ರಾಜಮಾಲಾದಲ್ಲಿ ಭೂ ಕುಸಿತಗಳಿಗೆ 13 ಮಂದಿ ಅಸುನೀಗಿದ್ದು, ಸದ್ಯಕ್ಕೆ 20 ಮಂದಿಯನ್ನು ರಕ್ಷಿಸಲಾಗಿದೆ. ಕಳೆದ ವರ್ಷದಂತೆ ತಕ್ಷಣ ಭಾರತೀಯ ವಾಯುಪಡೆಯನ್ನು ರಕ್ಷಣಾ ಕಾರ್ಯಕ್ಕೆ ನಿಯೋಜಿಸಬೇಕು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರಕ್ಕೆ SOS ಸಂದೇಶ ಕಳಿಸಿದ್ದಾರೆ.

Monsoon 2020 ಕೇರಳದ ಮೂರು ಜಿಲ್ಲೆಗಳಿಗೆ Red Alert ಕೇರಳದ ಮೂರು ಜಿಲ್ಲೆಗಳಿಗೆ ರೆಡ್ ಆಲರ್ಟ್ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯು ಇಡುಕ್ಕಿ, ವಯನಾಡ್, ಮಲಪ್ಪುರಂ ಜಿಲ್ಲೆಗಳಿಗೆ ಆಗಸ್ಟ್ 11 ರವರೆಗೆ ಭಾರಿ ಮಳೆಯ ರೆಡ್ ಆಲರ್ಟ್ ನೀಡಿದೆ.

Published On - 1:30 pm, Fri, 7 August 20

30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ