ಕೊರೊನಾ ಸಂಕಷ್ಟದಲ್ಲಿ ಆಹಾರಕ್ಕೆ ಹಾಹಾಕಾರ: ಆದರೆ ಮಧ್ಯಪ್ರದೇಶದಲ್ಲಿ ಆಗಿರುವುದಾರೂ ಏನು?

ಭೋಪಾಲ್​: ಮಹಾಮಾರಿ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಎಲ್ಲೆಡೆ ಆಹಾರಕ್ಕೆ ಹಾಹಾಕಾರ ಶುರುವಾಗಿದೆ. ಇಂಥಾ ಸಂದಿಗ್ಧ ಸಮಯದಲ್ಲಿ ಮಧ್ಯಪ್ರದೇಶದ ಶಾಜಾಪುರದಲ್ಲಿ ಸಂಗ್ರಹಿಸಿದ್ದ ಗೋಧಿಯು ಮಳೆಯಿಂದ ಹಾಳಾಗಿದೆ. ನ್ಯಾಯಬೆಲೆ ಗೋಧಿ ಖರೀದಿ ಕೇಂದ್ರಗಳಿಗೆ ಕಳುಹಿಸುವ ಉದ್ದೇಶದಿಂದ ಸುಮಾರು 25 ಕೇಂದ್ರಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಗೋಧಿಯನ್ನು ಸಂಗ್ರಹಿಸಲಾಗಿತ್ತು. ಆದ್ರೆ ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾದ ಪರಿಣಾಮ ಸಂಗ್ರಹಿಸಿದ್ದ ಗೋಧಿಯು ನೀರುಪಾಲಾಗಿದೆ.

ಕೊರೊನಾ ಸಂಕಷ್ಟದಲ್ಲಿ ಆಹಾರಕ್ಕೆ ಹಾಹಾಕಾರ: ಆದರೆ ಮಧ್ಯಪ್ರದೇಶದಲ್ಲಿ ಆಗಿರುವುದಾರೂ ಏನು?
ಸಾಧು ಶ್ರೀನಾಥ್​ Edited By:

Updated on: Jun 26, 2020 | 12:05 PM

ಭೋಪಾಲ್​: ಮಹಾಮಾರಿ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಎಲ್ಲೆಡೆ ಆಹಾರಕ್ಕೆ ಹಾಹಾಕಾರ ಶುರುವಾಗಿದೆ. ಇಂಥಾ ಸಂದಿಗ್ಧ ಸಮಯದಲ್ಲಿ ಮಧ್ಯಪ್ರದೇಶದ ಶಾಜಾಪುರದಲ್ಲಿ ಸಂಗ್ರಹಿಸಿದ್ದ ಗೋಧಿಯು ಮಳೆಯಿಂದ ಹಾಳಾಗಿದೆ.

ನ್ಯಾಯಬೆಲೆ ಗೋಧಿ ಖರೀದಿ ಕೇಂದ್ರಗಳಿಗೆ ಕಳುಹಿಸುವ ಉದ್ದೇಶದಿಂದ ಸುಮಾರು 25 ಕೇಂದ್ರಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಗೋಧಿಯನ್ನು ಸಂಗ್ರಹಿಸಲಾಗಿತ್ತು. ಆದ್ರೆ ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾದ ಪರಿಣಾಮ ಸಂಗ್ರಹಿಸಿದ್ದ ಗೋಧಿಯು ನೀರುಪಾಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us