AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಷ್ಕರ್ ಎ ಮುಸ್ತಫಾ ಉಗ್ರ ಸಂಘಟನೆಯ ಕಮಾಂಡರ್ ಜಮ್ಮುವಿನಲ್ಲಿ ಅರೆಸ್ಟ್​

ಜಮ್ಮು: ಲಷ್ಕರ್ ಎ ಮುಸ್ತಫಾ ಉಗ್ರಸಂಘಟನೆಯ ಪ್ರಮುಖ ಕಮಾಂಡರ್​ನನ್ನು ಜಮ್ಮು-ಕಾಶ್ಮೀರ ಪೊಲೀಸರು ಇಂದು ಬಂಧಿಸಿದ್ದಾರೆ. ಉಗ್ರ ಹಿದಾಯತ್​ ಉಲ್ಲಾ ಮಲಿಕ್​ನನ್ನು ಜಮ್ಮುವಿನ ಕುಂಜ್​ವಾನಿ ಬಳಿ ಅರೆಸ್ಟ್ ಮಾಡಲಾಗಿದ್ದು, ಆತನಿಂದ ಅಪಾರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಹಿದಾಯತ್ ಉಲ್ಲಾ ಮಲಿಕ್​ ಲಷ್ಕರ್​ ಎ ಮುಸ್ತಫಾ ಉಗ್ರಸಂಘಟನೆಯ ಮುಖ್ಯಸ್ಥನಾಗಿದ್ದು, ಜಮ್ಮು ಮತ್ತು ಅನಂತ್​ನಾಗ್​ ಜಿಲ್ಲೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿಸಲು ತೆರಳಿದ್ದ ಪೊಲೀಸ್​ ಸಿಬ್ಬಂದಿಯ ಮೇಲೆ ಈತ ದಾಳಿ ನಡೆಸಲು ಮುಂದಾಗಿದ್ದಾನೆ. ಆದರೆ ನಂತರ ಪೊಲೀಸರ ಬಳಿ ಸಿಕ್ಕಿಬಿದ್ದಿದ್ದಾನೆ. […]

ಲಷ್ಕರ್ ಎ ಮುಸ್ತಫಾ ಉಗ್ರ ಸಂಘಟನೆಯ ಕಮಾಂಡರ್ ಜಮ್ಮುವಿನಲ್ಲಿ ಅರೆಸ್ಟ್​
ಹಿದಾಯತ್​ ಉಲ್ಲಾ ಮಲಿಕ್​
Lakshmi Hegde
| Edited By: |

Updated on: Feb 06, 2021 | 6:57 PM

Share

ಜಮ್ಮು: ಲಷ್ಕರ್ ಎ ಮುಸ್ತಫಾ ಉಗ್ರಸಂಘಟನೆಯ ಪ್ರಮುಖ ಕಮಾಂಡರ್​ನನ್ನು ಜಮ್ಮು-ಕಾಶ್ಮೀರ ಪೊಲೀಸರು ಇಂದು ಬಂಧಿಸಿದ್ದಾರೆ. ಉಗ್ರ ಹಿದಾಯತ್​ ಉಲ್ಲಾ ಮಲಿಕ್​ನನ್ನು ಜಮ್ಮುವಿನ ಕುಂಜ್​ವಾನಿ ಬಳಿ ಅರೆಸ್ಟ್ ಮಾಡಲಾಗಿದ್ದು, ಆತನಿಂದ ಅಪಾರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹಿದಾಯತ್ ಉಲ್ಲಾ ಮಲಿಕ್​ ಲಷ್ಕರ್​ ಎ ಮುಸ್ತಫಾ ಉಗ್ರಸಂಘಟನೆಯ ಮುಖ್ಯಸ್ಥನಾಗಿದ್ದು, ಜಮ್ಮು ಮತ್ತು ಅನಂತ್​ನಾಗ್​ ಜಿಲ್ಲೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿಸಲು ತೆರಳಿದ್ದ ಪೊಲೀಸ್​ ಸಿಬ್ಬಂದಿಯ ಮೇಲೆ ಈತ ದಾಳಿ ನಡೆಸಲು ಮುಂದಾಗಿದ್ದಾನೆ. ಆದರೆ ನಂತರ ಪೊಲೀಸರ ಬಳಿ ಸಿಕ್ಕಿಬಿದ್ದಿದ್ದಾನೆ. ಹಿದಾಯತ್​ ಉಲ್ಲಾ ಪ್ರಯಾಣಿಸುತ್ತಿದ್ದ ಕಾರನ್ನೂ ಪೊಲೀಸರು ವಶಪಡಿಸಿಕೊಂಡು, ತಪಾಸಣೆಗೆ ಕಳಿಸಿದ್ದಾರೆ.

ಲಷ್ಕರ್ ಎ ಮುಸ್ತಫಾ ಎಂಬುದು ಜೈಷ್​ ಎ ಮೊಹಮ್ಮದ್​ ಉಗ್ರಸಂಘಟನೆಯದ್ದೇ ಒಂದು ಭಾಗವಾಗಿದ್ದು, ಕಾಶ್ಮೀರ ಕಣಿವೆಯಲ್ಲಿ ಸಕ್ರಿಯವಾಗಿದೆ. ಬಂಧಿತ ಉಗ್ರ ಮೂಲತಃ ಶೋಪಿಯಾನಾ ಜಿಲ್ಲೆಯವನಾಗಿದ್ದಾನೆ.

ವಧುವಿನ ಫೋಟೋ ತೆಗೆಯಹೋದ ಫೋಟೋಗ್ರಾಫರ್​ ಬುರುಡೆ ಕಳಚಿ ಬೀಳುವಂತೆ ಹೊಡೆದ ಮದುಮಗ: ವಿಡಿಯೋ ವೈರಲ್

Follow Us
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು