AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಷ್ಕರ್ ಎ ಮುಸ್ತಫಾ ಉಗ್ರ ಸಂಘಟನೆಯ ಕಮಾಂಡರ್ ಜಮ್ಮುವಿನಲ್ಲಿ ಅರೆಸ್ಟ್​

ಜಮ್ಮು: ಲಷ್ಕರ್ ಎ ಮುಸ್ತಫಾ ಉಗ್ರಸಂಘಟನೆಯ ಪ್ರಮುಖ ಕಮಾಂಡರ್​ನನ್ನು ಜಮ್ಮು-ಕಾಶ್ಮೀರ ಪೊಲೀಸರು ಇಂದು ಬಂಧಿಸಿದ್ದಾರೆ. ಉಗ್ರ ಹಿದಾಯತ್​ ಉಲ್ಲಾ ಮಲಿಕ್​ನನ್ನು ಜಮ್ಮುವಿನ ಕುಂಜ್​ವಾನಿ ಬಳಿ ಅರೆಸ್ಟ್ ಮಾಡಲಾಗಿದ್ದು, ಆತನಿಂದ ಅಪಾರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಹಿದಾಯತ್ ಉಲ್ಲಾ ಮಲಿಕ್​ ಲಷ್ಕರ್​ ಎ ಮುಸ್ತಫಾ ಉಗ್ರಸಂಘಟನೆಯ ಮುಖ್ಯಸ್ಥನಾಗಿದ್ದು, ಜಮ್ಮು ಮತ್ತು ಅನಂತ್​ನಾಗ್​ ಜಿಲ್ಲೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿಸಲು ತೆರಳಿದ್ದ ಪೊಲೀಸ್​ ಸಿಬ್ಬಂದಿಯ ಮೇಲೆ ಈತ ದಾಳಿ ನಡೆಸಲು ಮುಂದಾಗಿದ್ದಾನೆ. ಆದರೆ ನಂತರ ಪೊಲೀಸರ ಬಳಿ ಸಿಕ್ಕಿಬಿದ್ದಿದ್ದಾನೆ. […]

ಲಷ್ಕರ್ ಎ ಮುಸ್ತಫಾ ಉಗ್ರ ಸಂಘಟನೆಯ ಕಮಾಂಡರ್ ಜಮ್ಮುವಿನಲ್ಲಿ ಅರೆಸ್ಟ್​
ಹಿದಾಯತ್​ ಉಲ್ಲಾ ಮಲಿಕ್​
Lakshmi Hegde
| Edited By: |

Updated on: Feb 06, 2021 | 6:57 PM

Share

ಜಮ್ಮು: ಲಷ್ಕರ್ ಎ ಮುಸ್ತಫಾ ಉಗ್ರಸಂಘಟನೆಯ ಪ್ರಮುಖ ಕಮಾಂಡರ್​ನನ್ನು ಜಮ್ಮು-ಕಾಶ್ಮೀರ ಪೊಲೀಸರು ಇಂದು ಬಂಧಿಸಿದ್ದಾರೆ. ಉಗ್ರ ಹಿದಾಯತ್​ ಉಲ್ಲಾ ಮಲಿಕ್​ನನ್ನು ಜಮ್ಮುವಿನ ಕುಂಜ್​ವಾನಿ ಬಳಿ ಅರೆಸ್ಟ್ ಮಾಡಲಾಗಿದ್ದು, ಆತನಿಂದ ಅಪಾರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹಿದಾಯತ್ ಉಲ್ಲಾ ಮಲಿಕ್​ ಲಷ್ಕರ್​ ಎ ಮುಸ್ತಫಾ ಉಗ್ರಸಂಘಟನೆಯ ಮುಖ್ಯಸ್ಥನಾಗಿದ್ದು, ಜಮ್ಮು ಮತ್ತು ಅನಂತ್​ನಾಗ್​ ಜಿಲ್ಲೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿಸಲು ತೆರಳಿದ್ದ ಪೊಲೀಸ್​ ಸಿಬ್ಬಂದಿಯ ಮೇಲೆ ಈತ ದಾಳಿ ನಡೆಸಲು ಮುಂದಾಗಿದ್ದಾನೆ. ಆದರೆ ನಂತರ ಪೊಲೀಸರ ಬಳಿ ಸಿಕ್ಕಿಬಿದ್ದಿದ್ದಾನೆ. ಹಿದಾಯತ್​ ಉಲ್ಲಾ ಪ್ರಯಾಣಿಸುತ್ತಿದ್ದ ಕಾರನ್ನೂ ಪೊಲೀಸರು ವಶಪಡಿಸಿಕೊಂಡು, ತಪಾಸಣೆಗೆ ಕಳಿಸಿದ್ದಾರೆ.

ಲಷ್ಕರ್ ಎ ಮುಸ್ತಫಾ ಎಂಬುದು ಜೈಷ್​ ಎ ಮೊಹಮ್ಮದ್​ ಉಗ್ರಸಂಘಟನೆಯದ್ದೇ ಒಂದು ಭಾಗವಾಗಿದ್ದು, ಕಾಶ್ಮೀರ ಕಣಿವೆಯಲ್ಲಿ ಸಕ್ರಿಯವಾಗಿದೆ. ಬಂಧಿತ ಉಗ್ರ ಮೂಲತಃ ಶೋಪಿಯಾನಾ ಜಿಲ್ಲೆಯವನಾಗಿದ್ದಾನೆ.

ವಧುವಿನ ಫೋಟೋ ತೆಗೆಯಹೋದ ಫೋಟೋಗ್ರಾಫರ್​ ಬುರುಡೆ ಕಳಚಿ ಬೀಳುವಂತೆ ಹೊಡೆದ ಮದುಮಗ: ವಿಡಿಯೋ ವೈರಲ್

Follow Us
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಗೋಮಾತೆಗೆ ಅದ್ಧೂರಿ ಸೀಮಂತ ಮಾಡಿ ಹೋಳಿಗೆ ಊಟ ಹಾಕಿಸಿದ ರೈತ!
ಗೋಮಾತೆಗೆ ಅದ್ಧೂರಿ ಸೀಮಂತ ಮಾಡಿ ಹೋಳಿಗೆ ಊಟ ಹಾಕಿಸಿದ ರೈತ!