AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

24ಗಂಟೆಯಲ್ಲಿ 1.65 ಲಕ್ಷ ಹೊಸ ಕೊವಿಡ್​ 19 ಪ್ರಕರಣಗಳು; ಸೋಂಕಿನ ಪ್ರಮಾಣದಲ್ಲಿ ಶೇ. 50ರಷ್ಟು ಇಳಿಕೆ

ಹೊಸ ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗುವ ಪ್ರಮಾಣ ಮೇ 8ರಂದು ಉತ್ತುಂಗದಲ್ಲಿತ್ತು. ಅದೀಗ ಮೂರೇ ವಾರದಲ್ಲಿ ಶೇ.50ರಷ್ಟು ಇಳಿಕೆ ಕಂಡಿದೆ.

24ಗಂಟೆಯಲ್ಲಿ 1.65 ಲಕ್ಷ ಹೊಸ ಕೊವಿಡ್​ 19 ಪ್ರಕರಣಗಳು; ಸೋಂಕಿನ ಪ್ರಮಾಣದಲ್ಲಿ ಶೇ. 50ರಷ್ಟು ಇಳಿಕೆ
ಸಾಂದರ್ಭಿಕ ಚಿತ್ರ
Lakshmi Hegde
|

Updated on:May 30, 2021 | 9:59 AM

Share

ಭಾರತದಲ್ಲಿ ದಿನದಲ್ಲಿ ಪತ್ತೆಯಾಗುವ ಕೊರೊನಾ ಸೋಂಕಿನ ಪ್ರಮಾಣದಲ್ಲಿ ಗಣನೀಯವಾಗಿ ಕಡಿಮೆಯಾಗುತ್ತಿದೆ. ಕಳೆದ 24ಗಂಟೆಯಲ್ಲಿ 1,65,553 ಹೊಸ ಕೊವಿಡ್​ 19 ಪ್ರಕರಣಗಳು ಪತ್ತೆಯಾಗಿದ್ದು, 3460 ಮಂದಿ ಮೃತಪಟ್ಟಿದ್ದಾರೆ. ಅಲ್ಲಿಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ದೇಶದಲ್ಲಿ 3,25,972ಕ್ಕೆ ತಲುಪಿದೆ. ಹಾಗೇ ಕಳೆದ 24ಗಂಟೆಯಲ್ಲಿ 2,76,309 ಜನರು ಕೊರೊನಾದಿಂದ ಚೇತರಿಸಿಕೊಂಡು ಡಿಸ್​​ಚಾರ್ಜ್​ ಆಗಿದ್ದಾರೆ. ಸಕ್ರಿಯ ಪ್ರಕರಣಗಳು 21,14,508 ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಮೇ 29ರವರೆಗೆ 34,31,83,748 ಮಾದರಿಗಳನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.

ಶೇ.50ರಷ್ಟು ಕುಸಿತ ಅತ್ಯಂತ ಉಲ್ಬಣವಾಗಿದ್ದ ಕೊವಿಡ್​ ಸೋಂಕಿನ ಪ್ರಮಾಣ ಕೇವಲ ಮೂರೇ ವಾರಗಳಲ್ಲಿ ಶೇ.50ರಷ್ಟು ಇಳಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಹೊಸ ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗುವ ಪ್ರಮಾಣ ಮೇ 8ರಂದು ಉತ್ತುಂಗದಲ್ಲಿತ್ತು. ಅದೀಗ ಮೂರೇ ವಾರದಲ್ಲಿ ಶೇ.50ರಷ್ಟು ಇಳಿಕೆ ಕಂಡಿದೆ. ಒಂದು ದಿನದಲ್ಲಿ 3 ಲಕ್ಷದವರೆಗೆ ದಾಖಲಾಗುತ್ತಿದ್ದ ಸೋಂಕಿತರ ಸಂಖ್ಯೆ ಇದೀಗ 1 ಲಕ್ಷಕ್ಕೆ ಇಳಿದಿದೆ ಎಂದು ಆರೋಗ್ಯ ಇಲಾಖೆ ಸಮಾಧಾನಕರ ಸಂಗತಿಯನ್ನು ತಿಳಿಸಿದೆ.

ಇದನ್ನೂ ಓದಿ: ನಕ್ಕು ನಗಿಸುವ ಕಪಿಲ್​ ಶರ್ಮಾ ಶೋಗೆ ಹೊಸ ಟ್ವಿಸ್ಟ್​; ಯಾವಾಗಿಂದ ಶುರು ಆಗಲಿದೆ ನಗೆ ಹಬ್ಬ?

Published On - 9:57 am, Sun, 30 May 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!