AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಸಿಂಗ್​ ಸಂಬಂಧಿ ಹತ್ಯೆ ಯತ್ನ; ಬೈಕ್​ ಮೇಲೆ ಬಂದು ಗುಂಡು ಹಾರಿಸಿದ ದುಷ್ಕರ್ಮಿಗಳು

ಬೈಜನಾಥಪುರ ಚೌಕ್​ ಬಳಿ ಬೈಕ್​​ನಲ್ಲಿ ಬಂದ ದುಷ್ಕರ್ಮಿಗಳು ಸುಶಾಂತ್​ ಸಂಬಂಧಿ ಮೇಲೆ ಗುಂಡು ಹಾರಿಸಿದ್ದಾರೆ. ಇವರ ಪರಿಸ್ಥಿತಿಯೂ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುಶಾಂತ್​ ಸಿಂಗ್​ ಸಂಬಂಧಿ ಹತ್ಯೆ ಯತ್ನ; ಬೈಕ್​ ಮೇಲೆ ಬಂದು ಗುಂಡು ಹಾರಿಸಿದ ದುಷ್ಕರ್ಮಿಗಳು
ಘಟನೆಯ ಬಗ್ಗೆ ಮಾಹಿತಿ ನೀಡಿದ ಸ್ಥಳೀಯ ಪೊಲೀಸ್ ಅಧಿಕಾರಿ
Lakshmi Hegde
| Edited By: |

Updated on: Jan 30, 2021 | 7:12 PM

Share

ಪಾಟ್ನಾ: ಕಳೆದ ಜೂನ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಸಂಬಂಧಿಯೊಬ್ಬನ ಹತ್ಯೆ ಪ್ರಯತ್ನವಾಗಿದೆ. ಶಸ್ತ್ರ ಸಹಿತ ಬಂದ ದುಷ್ಕರ್ಮಿಗಳು ಹಾಡಹಗಲಲ್ಲೇ ಗುಂಡು ಹಾರಿಸಿದ್ದು, ಬಿಹಾರದ ಕಾನೂನು ಸುವ್ಯವಸ್ಥೆಯನ್ನೇ ಪ್ರಶ್ನಿಸುವಂತಿದೆ.

ಇಂದು ಮಧ್ಯಾಹ್ನ ಸಹರ್ಸಾದ, ಬೈಜನಾಥಪುರ ಚೌಕ್​ನಲ್ಲಿ ಘಟನೆ ನಡೆದಿದ್ದು, ಸುಶಾಂತ್ ಸಿಂಗ್​ ಕಸಿನ್ ರಾಜಕುಮಾರ್ ಸಿಂಗ್​ ಹಾಗೂ ಆತನ ಸ್ನೇಹಿತ ಅಲಿ ಹಸನ್​ ಮದೆಪುರಕ್ಕೆ ತೆರಳುತ್ತಿದ್ದರು. ಇವರಿಬ್ಬರೂ ಅಲ್ಲಿ ಶೋ ರೂಂ ನಡೆಸುತ್ತಿದ್ದು ಎಂದಿನಂತೆ ಕೆಲಸಕ್ಕೆ ಹೋಗುತ್ತಿದ್ದರು. ಬೈಜನಾಥಪುರ ಚೌಕ್​ ಬಳಿ ಬೈಕ್​​ನಲ್ಲಿ ಬಂದ ದುಷ್ಕರ್ಮಿಗಳು ಇವರ ಮೇಲೆ ಗುಂಡು ಹಾರಿಸಿದ್ದಾರೆ. ಇಬ್ಬರ ಪರಿಸ್ಥಿತಿಯೂ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತನಿಖೆ ಪ್ರಾರಂಭ ಹೀಗೆ ಹಗಲಲ್ಲೇ ಕೊಲೆ ಯತ್ನವಾದ ಬೆನ್ನಲ್ಲೇ ಪೊಲೀಸರು ಫುಲ್​ ಅಲರ್ಟ್ ಆಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆ ಕಾರ್ಯಾಚರಣೆ ಶುರು ಮಾಡಿದ್ದಾರೆ.

ಬಾಬಾ ಪರಮಾಣು ಸಂಶೋಧನಾ ಕೇಂದ್ರದ ವಿಜ್ಞಾನಿ ಆತ್ಮಹತ್ಯೆ: ಮಡದಿಯೊಂದಿಗೆ ವಾಗ್ವಾದದ ಬಳಿಕ ದುರ್ಘಟನೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!