AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಸಿಂಗ್​ ಸಂಬಂಧಿ ಹತ್ಯೆ ಯತ್ನ; ಬೈಕ್​ ಮೇಲೆ ಬಂದು ಗುಂಡು ಹಾರಿಸಿದ ದುಷ್ಕರ್ಮಿಗಳು

ಬೈಜನಾಥಪುರ ಚೌಕ್​ ಬಳಿ ಬೈಕ್​​ನಲ್ಲಿ ಬಂದ ದುಷ್ಕರ್ಮಿಗಳು ಸುಶಾಂತ್​ ಸಂಬಂಧಿ ಮೇಲೆ ಗುಂಡು ಹಾರಿಸಿದ್ದಾರೆ. ಇವರ ಪರಿಸ್ಥಿತಿಯೂ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುಶಾಂತ್​ ಸಿಂಗ್​ ಸಂಬಂಧಿ ಹತ್ಯೆ ಯತ್ನ; ಬೈಕ್​ ಮೇಲೆ ಬಂದು ಗುಂಡು ಹಾರಿಸಿದ ದುಷ್ಕರ್ಮಿಗಳು
ಘಟನೆಯ ಬಗ್ಗೆ ಮಾಹಿತಿ ನೀಡಿದ ಸ್ಥಳೀಯ ಪೊಲೀಸ್ ಅಧಿಕಾರಿ
Lakshmi Hegde
| Edited By: |

Updated on: Jan 30, 2021 | 7:12 PM

Share

ಪಾಟ್ನಾ: ಕಳೆದ ಜೂನ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಸಂಬಂಧಿಯೊಬ್ಬನ ಹತ್ಯೆ ಪ್ರಯತ್ನವಾಗಿದೆ. ಶಸ್ತ್ರ ಸಹಿತ ಬಂದ ದುಷ್ಕರ್ಮಿಗಳು ಹಾಡಹಗಲಲ್ಲೇ ಗುಂಡು ಹಾರಿಸಿದ್ದು, ಬಿಹಾರದ ಕಾನೂನು ಸುವ್ಯವಸ್ಥೆಯನ್ನೇ ಪ್ರಶ್ನಿಸುವಂತಿದೆ.

ಇಂದು ಮಧ್ಯಾಹ್ನ ಸಹರ್ಸಾದ, ಬೈಜನಾಥಪುರ ಚೌಕ್​ನಲ್ಲಿ ಘಟನೆ ನಡೆದಿದ್ದು, ಸುಶಾಂತ್ ಸಿಂಗ್​ ಕಸಿನ್ ರಾಜಕುಮಾರ್ ಸಿಂಗ್​ ಹಾಗೂ ಆತನ ಸ್ನೇಹಿತ ಅಲಿ ಹಸನ್​ ಮದೆಪುರಕ್ಕೆ ತೆರಳುತ್ತಿದ್ದರು. ಇವರಿಬ್ಬರೂ ಅಲ್ಲಿ ಶೋ ರೂಂ ನಡೆಸುತ್ತಿದ್ದು ಎಂದಿನಂತೆ ಕೆಲಸಕ್ಕೆ ಹೋಗುತ್ತಿದ್ದರು. ಬೈಜನಾಥಪುರ ಚೌಕ್​ ಬಳಿ ಬೈಕ್​​ನಲ್ಲಿ ಬಂದ ದುಷ್ಕರ್ಮಿಗಳು ಇವರ ಮೇಲೆ ಗುಂಡು ಹಾರಿಸಿದ್ದಾರೆ. ಇಬ್ಬರ ಪರಿಸ್ಥಿತಿಯೂ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತನಿಖೆ ಪ್ರಾರಂಭ ಹೀಗೆ ಹಗಲಲ್ಲೇ ಕೊಲೆ ಯತ್ನವಾದ ಬೆನ್ನಲ್ಲೇ ಪೊಲೀಸರು ಫುಲ್​ ಅಲರ್ಟ್ ಆಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆ ಕಾರ್ಯಾಚರಣೆ ಶುರು ಮಾಡಿದ್ದಾರೆ.

ಬಾಬಾ ಪರಮಾಣು ಸಂಶೋಧನಾ ಕೇಂದ್ರದ ವಿಜ್ಞಾನಿ ಆತ್ಮಹತ್ಯೆ: ಮಡದಿಯೊಂದಿಗೆ ವಾಗ್ವಾದದ ಬಳಿಕ ದುರ್ಘಟನೆ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ