AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದಾದ್ಯಂತ ಬಲಿಯಾದವರ ಸಂಖ್ಯೆ 3.73 ಲಕ್ಷಕ್ಕೆ ಏರಿಕೆ! ಭಾರತದಲೆಷ್ಟು? ಡೀಟೇಲ್ಸ್ ಇಲ್ಲಿದೆ

ಬೆಂಗಳೂರು:ಕೊರೊನಾ ಅಟ್ಟಹಾಸಕ್ಕೆ ಸೋಂಕಿತರು ಹಾಗೂ ಬಲಿಯಾದವರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,221 ಕ್ಕೆ ಏರಿಕೆಯಾಗಿದೆ. 3,221 ಸೋಂಕಿತರಲ್ಲಿ 1,218 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 3,221 ಜನರ ಪೈಕಿ 51ಜನ ಮೃತಪಟ್ಟಿದ್ದಾರೆ. ಉಳಿದ1,950 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- […]

ವಿಶ್ವದಾದ್ಯಂತ ಬಲಿಯಾದವರ ಸಂಖ್ಯೆ 3.73 ಲಕ್ಷಕ್ಕೆ ಏರಿಕೆ! ಭಾರತದಲೆಷ್ಟು? ಡೀಟೇಲ್ಸ್ ಇಲ್ಲಿದೆ
Follow us
ಆಯೇಷಾ ಬಾನು
|

Updated on:Jun 01, 2020 | 2:43 PM

ಬೆಂಗಳೂರು:ಕೊರೊನಾ ಅಟ್ಟಹಾಸಕ್ಕೆ ಸೋಂಕಿತರು ಹಾಗೂ ಬಲಿಯಾದವರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,221 ಕ್ಕೆ ಏರಿಕೆಯಾಗಿದೆ. 3,221 ಸೋಂಕಿತರಲ್ಲಿ 1,218 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 3,221 ಜನರ ಪೈಕಿ 51ಜನ ಮೃತಪಟ್ಟಿದ್ದಾರೆ. ಉಳಿದ1,950 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,82,143 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 5,164 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 86,984 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 89,995

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 62,59,243 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 3,73,696 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 27,85,516

Published On - 6:53 am, Mon, 1 June 20

ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು
ಆಪರೇಷನ್ ಸಿಂಧೂರವನ್ನು ಹಣೆಗೆ ತಿಲಕ ಇಟ್ಟುಕೊಂಡೇ ಹೊಗಳಿದ ಸಿಎಂ ಸಿದ್ದರಾಮಯ್ಯ
ಆಪರೇಷನ್ ಸಿಂಧೂರವನ್ನು ಹಣೆಗೆ ತಿಲಕ ಇಟ್ಟುಕೊಂಡೇ ಹೊಗಳಿದ ಸಿಎಂ ಸಿದ್ದರಾಮಯ್ಯ
ಮನೆಮಾಳಿಗೆ ಮೇಲೆ ನಿಂತು ಧ್ವಂಸಗೊಂಡಿರುವ ಮಸೀದಿಯನ್ನು ವೀಕ್ಷಿಸಿದ ಜನ
ಮನೆಮಾಳಿಗೆ ಮೇಲೆ ನಿಂತು ಧ್ವಂಸಗೊಂಡಿರುವ ಮಸೀದಿಯನ್ನು ವೀಕ್ಷಿಸಿದ ಜನ
ಎಚ್ಚರಿಕೆಯನ್ನು ಹಗುರವಾಗಿ ತೆಗೆದುಕೊಂಡ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ!
ಎಚ್ಚರಿಕೆಯನ್ನು ಹಗುರವಾಗಿ ತೆಗೆದುಕೊಂಡ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ!
‘ಭಾಷೆ-ಸಂಸ್ಕೃತಿಗೆ ಗೌರವಿಸಬೇಕು’; ಸೋನು ನಿಗಮ್​ಗೆ ರಾಗಿಣಿ ಕಿವಿಮಾತು
‘ಭಾಷೆ-ಸಂಸ್ಕೃತಿಗೆ ಗೌರವಿಸಬೇಕು’; ಸೋನು ನಿಗಮ್​ಗೆ ರಾಗಿಣಿ ಕಿವಿಮಾತು
Live: ಆಪರೇಷನ್ ಸಿಂಧೂರ್ ಬೆನ್ನಲ್ಲೇ ಸೇನಾಧಿಕಾರಿಗಳಿಂದ ಸುದ್ದಿಗೋಷ್ಠಿ
Live: ಆಪರೇಷನ್ ಸಿಂಧೂರ್ ಬೆನ್ನಲ್ಲೇ ಸೇನಾಧಿಕಾರಿಗಳಿಂದ ಸುದ್ದಿಗೋಷ್ಠಿ
ಭಾರತದ ಬಲಿಷ್ಠ ಸೇನೆಯನ್ನು ತಡವಿರುವ ಪಾಕ್ ಪತರುಗುಟ್ಟಿದೆ: ಮಾಜಿ ಸೈನಿಕರು
ಭಾರತದ ಬಲಿಷ್ಠ ಸೇನೆಯನ್ನು ತಡವಿರುವ ಪಾಕ್ ಪತರುಗುಟ್ಟಿದೆ: ಮಾಜಿ ಸೈನಿಕರು