AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ, ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ನರ್ತನ, ಸೋಂಕಿತರ ಸಂಖ್ಯೆಯ ಡೀಟೇಲ್ಸ್ ಇಲ್ಲಿದೆ

ಬೆಂಗಳೂರು: ವಿಶ್ವದಾದ್ಯಂತ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 38ಸಾವಿರದ 843 ಕ್ಕೆ ಏರಿಕೆಯಾಗಿದೆ. 38,843ಸೋಂಕಿತರಲ್ಲಿ 15ಸಾವಿರದ 409 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 38,843 ಜನರ ಪೈಕಿ 684 ಜನ ಮೃತಪಟ್ಟಿದ್ದಾರೆ. ಉಳಿದ22 ಸಾವಿರದ 746 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 2,627 […]

ವಿಶ್ವ, ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ನರ್ತನ, ಸೋಂಕಿತರ ಸಂಖ್ಯೆಯ ಡೀಟೇಲ್ಸ್ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on: Jul 13, 2020 | 7:26 AM

ಬೆಂಗಳೂರು: ವಿಶ್ವದಾದ್ಯಂತ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 38ಸಾವಿರದ 843 ಕ್ಕೆ ಏರಿಕೆಯಾಗಿದೆ.

38,843ಸೋಂಕಿತರಲ್ಲಿ 15ಸಾವಿರದ 409 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 38,843 ಜನರ ಪೈಕಿ 684 ಜನ ಮೃತಪಟ್ಟಿದ್ದಾರೆ. ಉಳಿದ22 ಸಾವಿರದ 746 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 2,627 ಜನರಿಗೆ ಕೊರೊನಾ ಸೋಂಕು ತಗುಲಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 8,49,553 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 22,674 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 5,34,621 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 2,92,258

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,30,27,768 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 5,71,076 ವಿಶ್ವದಲ್ಲಿ 24 ಗಂಟೆ ಅವಧಿಯಲ್ಲಿ 3,952 ಜನರ ಸಾವಾಗಿದೆ. ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 75,75,483 ವಿಶ್ವದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 48,81,209 ವಿಶ್ವದಲ್ಲಿ ಒಟ್ಟು ಕೊರೊನಾ ಸೋಂಕಿತರ ಸ್ಥಿತಿ ಗಂಭೀರ- 58,925 ಹೊಸದಾಗಿ 1 ಲಕ್ಷ 94 ಸಾವಿರದ 263 ಜನರಿಗೆ ಸೋಂಕು ತಗುಲಿದೆ.

ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ