Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ 10 ಲಕ್ಷ 38 ಸಾವಿರ ಕೊರೊನಾ ಸೋಂಕಿತರು, ವಿಶ್ವದಲೆಷ್ಟು? ಸೋಂಕಿತರ ಡೀಟೇಲ್ಸ್ ಇಲ್ಲಿದೆ

ಬೆಂಗಳೂರು: ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 59 ಸಾವಿರದ 652 ಕ್ಕೆ ಏರಿಕೆಯಾಗಿದೆ. 59,652ಸೋಂಕಿತರಲ್ಲಿ 21ಸಾವಿರದ 775 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 59,652 ಜನರ ಪೈಕಿ 1,240 ಜನ ಮೃತಪಟ್ಟಿದ್ದಾರೆ. ಉಳಿದ36 ಸಾವಿರದ 631 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 4,537 ಜನರಿಗೆ ಕೊರೊನಾ ಸೋಂಕು ತಗುಲಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ […]

ಭಾರತದಲ್ಲಿ 10 ಲಕ್ಷ 38 ಸಾವಿರ ಕೊರೊನಾ ಸೋಂಕಿತರು, ವಿಶ್ವದಲೆಷ್ಟು? ಸೋಂಕಿತರ ಡೀಟೇಲ್ಸ್ ಇಲ್ಲಿದೆ
Follow us
ಆಯೇಷಾ ಬಾನು
|

Updated on:Jul 19, 2020 | 7:11 AM

ಬೆಂಗಳೂರು: ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 59 ಸಾವಿರದ 652 ಕ್ಕೆ ಏರಿಕೆಯಾಗಿದೆ.

59,652ಸೋಂಕಿತರಲ್ಲಿ 21ಸಾವಿರದ 775 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 59,652 ಜನರ ಪೈಕಿ 1,240 ಜನ ಮೃತಪಟ್ಟಿದ್ದಾರೆ. ಉಳಿದ36 ಸಾವಿರದ 631 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 4,537 ಜನರಿಗೆ ಕೊರೊನಾ ಸೋಂಕು ತಗುಲಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 10,38,716 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 26,273 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 6,53,751 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 3,58,692

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,44,07,576 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 6,04,101 ವಿಶ್ವದಲ್ಲಿ 24 ಗಂಟೆ ಅವಧಿಯಲ್ಲಿ 4,869 ಜನರ ಸಾವಾಗಿದೆ. ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 85,85,953 ವಿಶ್ವದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 52,17,522 ವಿಶ್ವದಲ್ಲಿ ಒಟ್ಟು ಕೊರೊನಾ ಸೋಂಕಿತರ ಸ್ಥಿತಿ ಗಂಭೀರ- 59,914 ಹೊಸದಾಗಿ 2 ಲಕ್ಷ 17 ಸಾವಿರದ 190 ಜನರಿಗೆ ಸೋಂಕು ತಗುಲಿದೆ.

Published On - 7:10 am, Sun, 19 July 20

ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ