AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ 7ಲಕ್ಷದ ಗಡಿ ದಾಟಿದ ಕೊರೊನಾ ವೈರಸ್, ವಿಶ್ವ ಹಾಗೂ ರಾಜ್ಯದ ಡೀಟೇಲ್ಸ್ ಇಲ್ಲಿದೆ

ಬೆಂಗಳೂರು: ಕೊರೊನಾ ಮಹಾಮಾರಿಗೆ ವಿಶ್ವ ಮತ್ತಷ್ಟು ಕುಗ್ಗಿ ಹೋಗಿದೆ. ದಿನೇ ದಿನೇ ಸೋಂಕು ಬಲಿಷ್ಠವಾಗುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 26 ಸಾವಿರದ 815ಕ್ಕೆ ಏರಿಕೆಯಾಗಿದೆ. 26,815 ಸೋಂಕಿತರಲ್ಲಿ 11ಸಾವಿರದ 98ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 26,815 ಜನರ ಪೈಕಿ 416 ಜನ ಮೃತಪಟ್ಟಿದ್ದಾರೆ. ಉಳಿದ 15ಸಾವಿರದ 297 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 1,498 […]

ದೇಶದಲ್ಲಿ 7ಲಕ್ಷದ ಗಡಿ ದಾಟಿದ ಕೊರೊನಾ ವೈರಸ್, ವಿಶ್ವ ಹಾಗೂ ರಾಜ್ಯದ ಡೀಟೇಲ್ಸ್ ಇಲ್ಲಿದೆ
ಆಯೇಷಾ ಬಾನು
| Edited By: |

Updated on:Jul 08, 2020 | 12:11 PM

Share

ಬೆಂಗಳೂರು: ಕೊರೊನಾ ಮಹಾಮಾರಿಗೆ ವಿಶ್ವ ಮತ್ತಷ್ಟು ಕುಗ್ಗಿ ಹೋಗಿದೆ. ದಿನೇ ದಿನೇ ಸೋಂಕು ಬಲಿಷ್ಠವಾಗುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 26 ಸಾವಿರದ 815ಕ್ಕೆ ಏರಿಕೆಯಾಗಿದೆ. 26,815 ಸೋಂಕಿತರಲ್ಲಿ 11ಸಾವಿರದ 98ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 26,815 ಜನರ ಪೈಕಿ 416 ಜನ ಮೃತಪಟ್ಟಿದ್ದಾರೆ. ಉಳಿದ 15ಸಾವಿರದ 297 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 1,498 ಜನರಿಗೆ ಕೊರೊನಾ ಸೋಂಕು ತಗುಲಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 7,19,665 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 20,160 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 4,39,948 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 2,59,557

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,19,39,497 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 5,45,586 ವಿಶ್ವದಲ್ಲಿ 24 ಗಂಟೆ ಅವಧಿಯಲ್ಲಿ 5,446 ಜನರ ಸಾವಾಗಿದೆ. ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 68,41,557 ವಿಶ್ವದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 45,52,354 ವಿಶ್ವದಲ್ಲಿ ಒಟ್ಟು ಕೊರೊನಾ ಸೋಂಕಿತರ ಸ್ಥಿತಿ ಗಂಭೀರ- 58,165 ಹೊಸದಾಗಿ 2 ಲಕ್ಷ 5 ಸಾವಿರದ 466 ಜನರಿಗೆ ಸೋಂಕು ತಗುಲಿದೆ.

Published On - 7:41 am, Wed, 8 July 20

Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?