AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

34 ಪ್ರಯಾಣಿಕರಿದ್ದ Bus Kidnap ಮಾಡಿದ್ದಾನೆ ಫೈನಾನ್ಸ್​ ಮಾಲೀಕ! ಮುಂದೇನು?

ಲಕ್ನೋ: ಕೊಟ್ಟ ಸಾಲವನ್ನ ವಸೂಲಿ ಮಾಡಲು ಫೈನಾನ್ಸ್​ ಮಾಲೀಕನೊಬ್ಬ 34 ಪ್ರಯಾಣಿಕರಿದ್ದ ಬಸ್​ ಅನ್ನೇ ಕಿಡ್ನಾಪ್​ ಮಾಡಿರೋ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಪ್ರಯಾಣಿಕರ ಸಹಿತ ಬಸ್​ನ ಫೈನಾನ್ಸ್​ ಮಾಲೀಕ ನಿಗೂಢ ಸ್ಥಳಕ್ಕೆ ಕರೆದೊಯ್ದಿದ್ದಾನೆ ಎಂದು ತಿಳಿದುಬಂದಿದೆ. ಬಸ್​ನ ಚಾಲಕ ಮತ್ತು ಕಂಡಕ್ಟರ್​ ನನ್ನು ಕೆಳಗಿಳಿಸಿ ಮಾಲೀಕ ವಾಹನವನ್ನ ಹೈಜಾಕ್​ ಮಾಡಿದ್ದಾನಂತೆ. ಇನ್ನು ಸಾಲದ ಬಗ್ಗೆ ಮಾಹಿತಿ ಇದ್ದ ಚಾಲಕ ಮತ್ತು ಕಂಡೆಕ್ಟರ್​ ಬಸ್​ನಿಂದ ಇಳಿದ ಬಳಿಕ ಪೊಲೀಸರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಇದೀಗ, […]

34 ಪ್ರಯಾಣಿಕರಿದ್ದ Bus Kidnap ಮಾಡಿದ್ದಾನೆ ಫೈನಾನ್ಸ್​ ಮಾಲೀಕ! ಮುಂದೇನು?
KUSHAL V
| Edited By: ಸಾಧು ಶ್ರೀನಾಥ್​|

Updated on:Aug 19, 2020 | 11:42 AM

Share

ಲಕ್ನೋ: ಕೊಟ್ಟ ಸಾಲವನ್ನ ವಸೂಲಿ ಮಾಡಲು ಫೈನಾನ್ಸ್​ ಮಾಲೀಕನೊಬ್ಬ 34 ಪ್ರಯಾಣಿಕರಿದ್ದ ಬಸ್​ ಅನ್ನೇ ಕಿಡ್ನಾಪ್​ ಮಾಡಿರೋ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

ಪ್ರಯಾಣಿಕರ ಸಹಿತ ಬಸ್​ನ ಫೈನಾನ್ಸ್​ ಮಾಲೀಕ ನಿಗೂಢ ಸ್ಥಳಕ್ಕೆ ಕರೆದೊಯ್ದಿದ್ದಾನೆ ಎಂದು ತಿಳಿದುಬಂದಿದೆ. ಬಸ್​ನ ಚಾಲಕ ಮತ್ತು ಕಂಡಕ್ಟರ್​ ನನ್ನು ಕೆಳಗಿಳಿಸಿ ಮಾಲೀಕ ವಾಹನವನ್ನ ಹೈಜಾಕ್​ ಮಾಡಿದ್ದಾನಂತೆ.

ಇನ್ನು ಸಾಲದ ಬಗ್ಗೆ ಮಾಹಿತಿ ಇದ್ದ ಚಾಲಕ ಮತ್ತು ಕಂಡೆಕ್ಟರ್​ ಬಸ್​ನಿಂದ ಇಳಿದ ಬಳಿಕ ಪೊಲೀಸರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಇದೀಗ, ಬಸ್​ ಹಾಗೂ 34 ಮಂದಿ ಪ್ರಯಾಣಿಕರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Published On - 11:39 am, Wed, 19 August 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ