AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

34 ಪ್ರಯಾಣಿಕರಿದ್ದ Bus Kidnap ಮಾಡಿದ್ದಾನೆ ಫೈನಾನ್ಸ್​ ಮಾಲೀಕ! ಮುಂದೇನು?

ಲಕ್ನೋ: ಕೊಟ್ಟ ಸಾಲವನ್ನ ವಸೂಲಿ ಮಾಡಲು ಫೈನಾನ್ಸ್​ ಮಾಲೀಕನೊಬ್ಬ 34 ಪ್ರಯಾಣಿಕರಿದ್ದ ಬಸ್​ ಅನ್ನೇ ಕಿಡ್ನಾಪ್​ ಮಾಡಿರೋ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಪ್ರಯಾಣಿಕರ ಸಹಿತ ಬಸ್​ನ ಫೈನಾನ್ಸ್​ ಮಾಲೀಕ ನಿಗೂಢ ಸ್ಥಳಕ್ಕೆ ಕರೆದೊಯ್ದಿದ್ದಾನೆ ಎಂದು ತಿಳಿದುಬಂದಿದೆ. ಬಸ್​ನ ಚಾಲಕ ಮತ್ತು ಕಂಡಕ್ಟರ್​ ನನ್ನು ಕೆಳಗಿಳಿಸಿ ಮಾಲೀಕ ವಾಹನವನ್ನ ಹೈಜಾಕ್​ ಮಾಡಿದ್ದಾನಂತೆ. ಇನ್ನು ಸಾಲದ ಬಗ್ಗೆ ಮಾಹಿತಿ ಇದ್ದ ಚಾಲಕ ಮತ್ತು ಕಂಡೆಕ್ಟರ್​ ಬಸ್​ನಿಂದ ಇಳಿದ ಬಳಿಕ ಪೊಲೀಸರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಇದೀಗ, […]

34 ಪ್ರಯಾಣಿಕರಿದ್ದ Bus Kidnap ಮಾಡಿದ್ದಾನೆ ಫೈನಾನ್ಸ್​ ಮಾಲೀಕ! ಮುಂದೇನು?
KUSHAL V
| Edited By: |

Updated on:Aug 19, 2020 | 11:42 AM

Share

ಲಕ್ನೋ: ಕೊಟ್ಟ ಸಾಲವನ್ನ ವಸೂಲಿ ಮಾಡಲು ಫೈನಾನ್ಸ್​ ಮಾಲೀಕನೊಬ್ಬ 34 ಪ್ರಯಾಣಿಕರಿದ್ದ ಬಸ್​ ಅನ್ನೇ ಕಿಡ್ನಾಪ್​ ಮಾಡಿರೋ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

ಪ್ರಯಾಣಿಕರ ಸಹಿತ ಬಸ್​ನ ಫೈನಾನ್ಸ್​ ಮಾಲೀಕ ನಿಗೂಢ ಸ್ಥಳಕ್ಕೆ ಕರೆದೊಯ್ದಿದ್ದಾನೆ ಎಂದು ತಿಳಿದುಬಂದಿದೆ. ಬಸ್​ನ ಚಾಲಕ ಮತ್ತು ಕಂಡಕ್ಟರ್​ ನನ್ನು ಕೆಳಗಿಳಿಸಿ ಮಾಲೀಕ ವಾಹನವನ್ನ ಹೈಜಾಕ್​ ಮಾಡಿದ್ದಾನಂತೆ.

ಇನ್ನು ಸಾಲದ ಬಗ್ಗೆ ಮಾಹಿತಿ ಇದ್ದ ಚಾಲಕ ಮತ್ತು ಕಂಡೆಕ್ಟರ್​ ಬಸ್​ನಿಂದ ಇಳಿದ ಬಳಿಕ ಪೊಲೀಸರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಇದೀಗ, ಬಸ್​ ಹಾಗೂ 34 ಮಂದಿ ಪ್ರಯಾಣಿಕರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Published On - 11:39 am, Wed, 19 August 20

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ