AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

34 ಪ್ರಯಾಣಿಕರಿದ್ದ Bus Kidnap ಮಾಡಿದ್ದಾನೆ ಫೈನಾನ್ಸ್​ ಮಾಲೀಕ! ಮುಂದೇನು?

ಲಕ್ನೋ: ಕೊಟ್ಟ ಸಾಲವನ್ನ ವಸೂಲಿ ಮಾಡಲು ಫೈನಾನ್ಸ್​ ಮಾಲೀಕನೊಬ್ಬ 34 ಪ್ರಯಾಣಿಕರಿದ್ದ ಬಸ್​ ಅನ್ನೇ ಕಿಡ್ನಾಪ್​ ಮಾಡಿರೋ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಪ್ರಯಾಣಿಕರ ಸಹಿತ ಬಸ್​ನ ಫೈನಾನ್ಸ್​ ಮಾಲೀಕ ನಿಗೂಢ ಸ್ಥಳಕ್ಕೆ ಕರೆದೊಯ್ದಿದ್ದಾನೆ ಎಂದು ತಿಳಿದುಬಂದಿದೆ. ಬಸ್​ನ ಚಾಲಕ ಮತ್ತು ಕಂಡಕ್ಟರ್​ ನನ್ನು ಕೆಳಗಿಳಿಸಿ ಮಾಲೀಕ ವಾಹನವನ್ನ ಹೈಜಾಕ್​ ಮಾಡಿದ್ದಾನಂತೆ. ಇನ್ನು ಸಾಲದ ಬಗ್ಗೆ ಮಾಹಿತಿ ಇದ್ದ ಚಾಲಕ ಮತ್ತು ಕಂಡೆಕ್ಟರ್​ ಬಸ್​ನಿಂದ ಇಳಿದ ಬಳಿಕ ಪೊಲೀಸರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಇದೀಗ, […]

34 ಪ್ರಯಾಣಿಕರಿದ್ದ Bus Kidnap ಮಾಡಿದ್ದಾನೆ ಫೈನಾನ್ಸ್​ ಮಾಲೀಕ! ಮುಂದೇನು?
KUSHAL V
| Edited By: ಸಾಧು ಶ್ರೀನಾಥ್​|

Updated on:Aug 19, 2020 | 11:42 AM

Share

ಲಕ್ನೋ: ಕೊಟ್ಟ ಸಾಲವನ್ನ ವಸೂಲಿ ಮಾಡಲು ಫೈನಾನ್ಸ್​ ಮಾಲೀಕನೊಬ್ಬ 34 ಪ್ರಯಾಣಿಕರಿದ್ದ ಬಸ್​ ಅನ್ನೇ ಕಿಡ್ನಾಪ್​ ಮಾಡಿರೋ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

ಪ್ರಯಾಣಿಕರ ಸಹಿತ ಬಸ್​ನ ಫೈನಾನ್ಸ್​ ಮಾಲೀಕ ನಿಗೂಢ ಸ್ಥಳಕ್ಕೆ ಕರೆದೊಯ್ದಿದ್ದಾನೆ ಎಂದು ತಿಳಿದುಬಂದಿದೆ. ಬಸ್​ನ ಚಾಲಕ ಮತ್ತು ಕಂಡಕ್ಟರ್​ ನನ್ನು ಕೆಳಗಿಳಿಸಿ ಮಾಲೀಕ ವಾಹನವನ್ನ ಹೈಜಾಕ್​ ಮಾಡಿದ್ದಾನಂತೆ.

ಇನ್ನು ಸಾಲದ ಬಗ್ಗೆ ಮಾಹಿತಿ ಇದ್ದ ಚಾಲಕ ಮತ್ತು ಕಂಡೆಕ್ಟರ್​ ಬಸ್​ನಿಂದ ಇಳಿದ ಬಳಿಕ ಪೊಲೀಸರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಇದೀಗ, ಬಸ್​ ಹಾಗೂ 34 ಮಂದಿ ಪ್ರಯಾಣಿಕರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Published On - 11:39 am, Wed, 19 August 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!