AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

34 ಪ್ರಯಾಣಿಕರಿದ್ದ Bus Kidnap ಮಾಡಿದ್ದಾನೆ ಫೈನಾನ್ಸ್​ ಮಾಲೀಕ! ಮುಂದೇನು?

ಲಕ್ನೋ: ಕೊಟ್ಟ ಸಾಲವನ್ನ ವಸೂಲಿ ಮಾಡಲು ಫೈನಾನ್ಸ್​ ಮಾಲೀಕನೊಬ್ಬ 34 ಪ್ರಯಾಣಿಕರಿದ್ದ ಬಸ್​ ಅನ್ನೇ ಕಿಡ್ನಾಪ್​ ಮಾಡಿರೋ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಪ್ರಯಾಣಿಕರ ಸಹಿತ ಬಸ್​ನ ಫೈನಾನ್ಸ್​ ಮಾಲೀಕ ನಿಗೂಢ ಸ್ಥಳಕ್ಕೆ ಕರೆದೊಯ್ದಿದ್ದಾನೆ ಎಂದು ತಿಳಿದುಬಂದಿದೆ. ಬಸ್​ನ ಚಾಲಕ ಮತ್ತು ಕಂಡಕ್ಟರ್​ ನನ್ನು ಕೆಳಗಿಳಿಸಿ ಮಾಲೀಕ ವಾಹನವನ್ನ ಹೈಜಾಕ್​ ಮಾಡಿದ್ದಾನಂತೆ. ಇನ್ನು ಸಾಲದ ಬಗ್ಗೆ ಮಾಹಿತಿ ಇದ್ದ ಚಾಲಕ ಮತ್ತು ಕಂಡೆಕ್ಟರ್​ ಬಸ್​ನಿಂದ ಇಳಿದ ಬಳಿಕ ಪೊಲೀಸರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಇದೀಗ, […]

34 ಪ್ರಯಾಣಿಕರಿದ್ದ Bus Kidnap ಮಾಡಿದ್ದಾನೆ ಫೈನಾನ್ಸ್​ ಮಾಲೀಕ! ಮುಂದೇನು?
KUSHAL V
| Edited By: |

Updated on:Aug 19, 2020 | 11:42 AM

Share

ಲಕ್ನೋ: ಕೊಟ್ಟ ಸಾಲವನ್ನ ವಸೂಲಿ ಮಾಡಲು ಫೈನಾನ್ಸ್​ ಮಾಲೀಕನೊಬ್ಬ 34 ಪ್ರಯಾಣಿಕರಿದ್ದ ಬಸ್​ ಅನ್ನೇ ಕಿಡ್ನಾಪ್​ ಮಾಡಿರೋ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

ಪ್ರಯಾಣಿಕರ ಸಹಿತ ಬಸ್​ನ ಫೈನಾನ್ಸ್​ ಮಾಲೀಕ ನಿಗೂಢ ಸ್ಥಳಕ್ಕೆ ಕರೆದೊಯ್ದಿದ್ದಾನೆ ಎಂದು ತಿಳಿದುಬಂದಿದೆ. ಬಸ್​ನ ಚಾಲಕ ಮತ್ತು ಕಂಡಕ್ಟರ್​ ನನ್ನು ಕೆಳಗಿಳಿಸಿ ಮಾಲೀಕ ವಾಹನವನ್ನ ಹೈಜಾಕ್​ ಮಾಡಿದ್ದಾನಂತೆ.

ಇನ್ನು ಸಾಲದ ಬಗ್ಗೆ ಮಾಹಿತಿ ಇದ್ದ ಚಾಲಕ ಮತ್ತು ಕಂಡೆಕ್ಟರ್​ ಬಸ್​ನಿಂದ ಇಳಿದ ಬಳಿಕ ಪೊಲೀಸರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಇದೀಗ, ಬಸ್​ ಹಾಗೂ 34 ಮಂದಿ ಪ್ರಯಾಣಿಕರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Published On - 11:39 am, Wed, 19 August 20

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ