AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

34 ಪ್ರಯಾಣಿಕರಿದ್ದ Bus Kidnap ಮಾಡಿದ್ದಾನೆ ಫೈನಾನ್ಸ್​ ಮಾಲೀಕ! ಮುಂದೇನು?

ಲಕ್ನೋ: ಕೊಟ್ಟ ಸಾಲವನ್ನ ವಸೂಲಿ ಮಾಡಲು ಫೈನಾನ್ಸ್​ ಮಾಲೀಕನೊಬ್ಬ 34 ಪ್ರಯಾಣಿಕರಿದ್ದ ಬಸ್​ ಅನ್ನೇ ಕಿಡ್ನಾಪ್​ ಮಾಡಿರೋ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಪ್ರಯಾಣಿಕರ ಸಹಿತ ಬಸ್​ನ ಫೈನಾನ್ಸ್​ ಮಾಲೀಕ ನಿಗೂಢ ಸ್ಥಳಕ್ಕೆ ಕರೆದೊಯ್ದಿದ್ದಾನೆ ಎಂದು ತಿಳಿದುಬಂದಿದೆ. ಬಸ್​ನ ಚಾಲಕ ಮತ್ತು ಕಂಡಕ್ಟರ್​ ನನ್ನು ಕೆಳಗಿಳಿಸಿ ಮಾಲೀಕ ವಾಹನವನ್ನ ಹೈಜಾಕ್​ ಮಾಡಿದ್ದಾನಂತೆ. ಇನ್ನು ಸಾಲದ ಬಗ್ಗೆ ಮಾಹಿತಿ ಇದ್ದ ಚಾಲಕ ಮತ್ತು ಕಂಡೆಕ್ಟರ್​ ಬಸ್​ನಿಂದ ಇಳಿದ ಬಳಿಕ ಪೊಲೀಸರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಇದೀಗ, […]

34 ಪ್ರಯಾಣಿಕರಿದ್ದ Bus Kidnap ಮಾಡಿದ್ದಾನೆ ಫೈನಾನ್ಸ್​ ಮಾಲೀಕ! ಮುಂದೇನು?
KUSHAL V
| Edited By: |

Updated on:Aug 19, 2020 | 11:42 AM

Share

ಲಕ್ನೋ: ಕೊಟ್ಟ ಸಾಲವನ್ನ ವಸೂಲಿ ಮಾಡಲು ಫೈನಾನ್ಸ್​ ಮಾಲೀಕನೊಬ್ಬ 34 ಪ್ರಯಾಣಿಕರಿದ್ದ ಬಸ್​ ಅನ್ನೇ ಕಿಡ್ನಾಪ್​ ಮಾಡಿರೋ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

ಪ್ರಯಾಣಿಕರ ಸಹಿತ ಬಸ್​ನ ಫೈನಾನ್ಸ್​ ಮಾಲೀಕ ನಿಗೂಢ ಸ್ಥಳಕ್ಕೆ ಕರೆದೊಯ್ದಿದ್ದಾನೆ ಎಂದು ತಿಳಿದುಬಂದಿದೆ. ಬಸ್​ನ ಚಾಲಕ ಮತ್ತು ಕಂಡಕ್ಟರ್​ ನನ್ನು ಕೆಳಗಿಳಿಸಿ ಮಾಲೀಕ ವಾಹನವನ್ನ ಹೈಜಾಕ್​ ಮಾಡಿದ್ದಾನಂತೆ.

ಇನ್ನು ಸಾಲದ ಬಗ್ಗೆ ಮಾಹಿತಿ ಇದ್ದ ಚಾಲಕ ಮತ್ತು ಕಂಡೆಕ್ಟರ್​ ಬಸ್​ನಿಂದ ಇಳಿದ ಬಳಿಕ ಪೊಲೀಸರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಇದೀಗ, ಬಸ್​ ಹಾಗೂ 34 ಮಂದಿ ಪ್ರಯಾಣಿಕರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Published On - 11:39 am, Wed, 19 August 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ