AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

34 ಪ್ರಯಾಣಿಕರಿದ್ದ Bus Kidnap ಮಾಡಿದ್ದಾನೆ ಫೈನಾನ್ಸ್​ ಮಾಲೀಕ! ಮುಂದೇನು?

ಲಕ್ನೋ: ಕೊಟ್ಟ ಸಾಲವನ್ನ ವಸೂಲಿ ಮಾಡಲು ಫೈನಾನ್ಸ್​ ಮಾಲೀಕನೊಬ್ಬ 34 ಪ್ರಯಾಣಿಕರಿದ್ದ ಬಸ್​ ಅನ್ನೇ ಕಿಡ್ನಾಪ್​ ಮಾಡಿರೋ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಪ್ರಯಾಣಿಕರ ಸಹಿತ ಬಸ್​ನ ಫೈನಾನ್ಸ್​ ಮಾಲೀಕ ನಿಗೂಢ ಸ್ಥಳಕ್ಕೆ ಕರೆದೊಯ್ದಿದ್ದಾನೆ ಎಂದು ತಿಳಿದುಬಂದಿದೆ. ಬಸ್​ನ ಚಾಲಕ ಮತ್ತು ಕಂಡಕ್ಟರ್​ ನನ್ನು ಕೆಳಗಿಳಿಸಿ ಮಾಲೀಕ ವಾಹನವನ್ನ ಹೈಜಾಕ್​ ಮಾಡಿದ್ದಾನಂತೆ. ಇನ್ನು ಸಾಲದ ಬಗ್ಗೆ ಮಾಹಿತಿ ಇದ್ದ ಚಾಲಕ ಮತ್ತು ಕಂಡೆಕ್ಟರ್​ ಬಸ್​ನಿಂದ ಇಳಿದ ಬಳಿಕ ಪೊಲೀಸರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಇದೀಗ, […]

34 ಪ್ರಯಾಣಿಕರಿದ್ದ Bus Kidnap ಮಾಡಿದ್ದಾನೆ ಫೈನಾನ್ಸ್​ ಮಾಲೀಕ! ಮುಂದೇನು?
KUSHAL V
| Edited By: |

Updated on:Aug 19, 2020 | 11:42 AM

Share

ಲಕ್ನೋ: ಕೊಟ್ಟ ಸಾಲವನ್ನ ವಸೂಲಿ ಮಾಡಲು ಫೈನಾನ್ಸ್​ ಮಾಲೀಕನೊಬ್ಬ 34 ಪ್ರಯಾಣಿಕರಿದ್ದ ಬಸ್​ ಅನ್ನೇ ಕಿಡ್ನಾಪ್​ ಮಾಡಿರೋ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

ಪ್ರಯಾಣಿಕರ ಸಹಿತ ಬಸ್​ನ ಫೈನಾನ್ಸ್​ ಮಾಲೀಕ ನಿಗೂಢ ಸ್ಥಳಕ್ಕೆ ಕರೆದೊಯ್ದಿದ್ದಾನೆ ಎಂದು ತಿಳಿದುಬಂದಿದೆ. ಬಸ್​ನ ಚಾಲಕ ಮತ್ತು ಕಂಡಕ್ಟರ್​ ನನ್ನು ಕೆಳಗಿಳಿಸಿ ಮಾಲೀಕ ವಾಹನವನ್ನ ಹೈಜಾಕ್​ ಮಾಡಿದ್ದಾನಂತೆ.

ಇನ್ನು ಸಾಲದ ಬಗ್ಗೆ ಮಾಹಿತಿ ಇದ್ದ ಚಾಲಕ ಮತ್ತು ಕಂಡೆಕ್ಟರ್​ ಬಸ್​ನಿಂದ ಇಳಿದ ಬಳಿಕ ಪೊಲೀಸರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಇದೀಗ, ಬಸ್​ ಹಾಗೂ 34 ಮಂದಿ ಪ್ರಯಾಣಿಕರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Published On - 11:39 am, Wed, 19 August 20

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ