AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಕ್ತಿಯ ಮೇಲೆ ಚಿರತೆ ಅಟ್ಯಾಕ್ ಮಾಡಿದಾಗ ನಾಯಿಗಳು ಏನು ಮಾಡಿದವು? ವಿಡಿಯೋ ಇದೆ

ಹೈದರಾಬಾದ್‌: ಕೊರೊನಾ ಲಾಕ್​ಡೌನ್​ನಿಂದ ಮಾನವ ಸಂಚಾರವಿಲ್ಲದೆ ಎಲ್ಲಾ ನಗರಗಳು ಸ್ತಬ್ಧಗೊಂಡಿವೆ. ಇದೇ ಸಮಯದಲ್ಲಿ ಕಾಡು ಪ್ರಾಣಿಗಳು ನಗರಗಳಿಗೆ ಎಂಟ್ರಿ ಕೊಡುತ್ತಿರುವುದು ಸಾಮಾನ್ಯವಾಗಿದೆ. ಸದ್ಯ ಹೈದರಾಬಾದ್​ನ ಮಹಾನಗರದಲ್ಲಿ ಚಿರತೆ ಮನುಷ್ಯನ ಮೇಲೆ ಅಟ್ಯಾಕ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಮೇ 14ರಂದು ಈ ಘಟನೆ ನಡೆದಿದೆ. ಮೊದಲಿಗೆ ಇಬ್ಬರು ಮನುಷ್ಯರನ್ನು ಚಿರತೆ ಬೆನ್ನಟ್ಟುತ್ತೆ. ಚಿರತೆ ಸಮೀಪಿಸುವ ವೇಳೆಗೆ ಅದರಲ್ಲಿ ಒಬ್ಬ ಪಕ್ಕದಲ್ಲೇ ಇರುವ ಟ್ರಕ್​ ಮೇಲೆ ಹತ್ತಿ ರಕ್ಷಿಸಿಕೊಳ್ಳುತ್ತಾನೆ. ಆದ್ರೆ ಮತ್ತೊಬ್ಬ ಟ್ರಕ್ ಹತ್ತಲು […]

ವ್ಯಕ್ತಿಯ ಮೇಲೆ ಚಿರತೆ ಅಟ್ಯಾಕ್ ಮಾಡಿದಾಗ ನಾಯಿಗಳು ಏನು ಮಾಡಿದವು? ವಿಡಿಯೋ ಇದೆ
ಸಾಧು ಶ್ರೀನಾಥ್​
|

Updated on:May 19, 2020 | 2:10 PM

Share

ಹೈದರಾಬಾದ್‌: ಕೊರೊನಾ ಲಾಕ್​ಡೌನ್​ನಿಂದ ಮಾನವ ಸಂಚಾರವಿಲ್ಲದೆ ಎಲ್ಲಾ ನಗರಗಳು ಸ್ತಬ್ಧಗೊಂಡಿವೆ. ಇದೇ ಸಮಯದಲ್ಲಿ ಕಾಡು ಪ್ರಾಣಿಗಳು ನಗರಗಳಿಗೆ ಎಂಟ್ರಿ ಕೊಡುತ್ತಿರುವುದು ಸಾಮಾನ್ಯವಾಗಿದೆ. ಸದ್ಯ ಹೈದರಾಬಾದ್​ನ ಮಹಾನಗರದಲ್ಲಿ ಚಿರತೆ ಮನುಷ್ಯನ ಮೇಲೆ ಅಟ್ಯಾಕ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಮೇ 14ರಂದು ಈ ಘಟನೆ ನಡೆದಿದೆ. ಮೊದಲಿಗೆ ಇಬ್ಬರು ಮನುಷ್ಯರನ್ನು ಚಿರತೆ ಬೆನ್ನಟ್ಟುತ್ತೆ. ಚಿರತೆ ಸಮೀಪಿಸುವ ವೇಳೆಗೆ ಅದರಲ್ಲಿ ಒಬ್ಬ ಪಕ್ಕದಲ್ಲೇ ಇರುವ ಟ್ರಕ್​ ಮೇಲೆ ಹತ್ತಿ ರಕ್ಷಿಸಿಕೊಳ್ಳುತ್ತಾನೆ. ಆದ್ರೆ ಮತ್ತೊಬ್ಬ ಟ್ರಕ್ ಹತ್ತಲು ಪ್ರಯತ್ನಿಸುವ ವೇಳೆಗೆ ಚಿರತೆ ಅಟ್ಯಾಕ್ ಮಾಡಿ ಕಾಲನ್ನು ಹಿಡಿದುಕೊಳ್ಳುತ್ತೆ. ಆತ ಕಾಲನ್ನು ಅಲುಗಾಡಿಸಿದಾಗ ಚಿರತೆ ಆತನನ್ನು ಬಿಟ್ಟುಬಿಡುತ್ತೆ.

ಇದೇ ವೇಳೆ 6 ನಾಯಿಗಳು ಚಿರತೆಯನ್ನು ಸುತ್ತುವರೆಯುತ್ತೆ. ನಂತರ ಇನ್ನೂ ಒಂದು ನಾಯಿಯೂ ಸೇರಿಕೊಳ್ಳುತ್ತೆ. ಏಳೂ ನಾಯಿಗಳು ಚಿರತೆಯನ್ನ ನೋಡಿ ಬೊಗಳುತ್ತವೆ. ಆಗ ಅಲ್ಲಿಂದ ತಪ್ಪಿಸಿಕೊಳ್ಳಲು ಚಿರತೆ ಅಂಗಡಿಯ ಷಟರ್ ಮೇಲೆ ಹಾರಲು ಯತ್ನಿಸುತ್ತೆ. ಆದ್ರೆ ಸಾಧ್ಯವಾಗುವುದಿಲ್ಲ. ಈ ವೇಳೆ ಕೋರೆಹಲ್ಲುಗಳನ್ನ ತೋರಿಸಿಕೊಂಡು ನಾಯಿಗಳ ಮೇಲೆ ಅಟ್ಯಾಕ್ ಮಾಡಲು ಮುಂದಾಗುತ್ತೆ. ನಂತರ ನಾಯಿಗಳು ಅಲ್ಲಿಂದ ತೆರಳಿದ ಬಳಿಕ ಚಿರತೆ ಲಾರಿ ಕೆಳಗೆ ಬಚ್ಚಿಟ್ಟುಕೊಂಡು, ಪರಾರಿಯಾಗುತ್ತೆ.

Published On - 12:23 pm, Tue, 19 May 20

ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ