AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಹಾರ ಅರಸಿ ಮನೆಯೊಳಗೆ ಬಂದ ಚಿರತೆ ಮಾಡಿದ್ದೇನು ಗೊತ್ತಾ?

ದೆಹರಾದೂನ್​: ದೇಶದಲ್ಲಿ ಪ್ರಾಣಿ ಮತ್ತು ಮಾನವನ ನಡುವಿನ ಸಂಘರ್ಷ ದಿನೇ ದಿನೆ ಹೆಚ್ಚುತ್ತಲೇ ಇದೆ. ಅಭಿವೃದ್ಧಿಯ ನೆಪದಲ್ಲಿ ಅರಣ್ಯ ನಾಶವಾಗುತ್ತಾ ಹೋದಂತೆ ವನ್ಯಜೀವಿಗಳಗೆ ಆಹಾರದ ಮೂಲವೇ ಬತ್ತಿಹೋಗುತ್ತಿದೆ. ಹೀಗಾಗಿ, ವನ್ಯ ಜೀವಿಗಳು ಆಹಾರ ಅರಸುತ್ತಾ ನಾಡಿನತ್ತ ಬರುತ್ತಿವೆ. ಅಂಥದ್ದೇ ಒಂದು ಘಟನೆ ನಿನ್ನೆ ರಾತ್ರಿ ಉತ್ತರಖಂಡ್ ರಾಜ್ಯದ ತಲ್ಲಿತಲ್​ನಲ್ಲಿ ನಡೆದಿದೆ. ಆಹಾರ ಅರಸಿ ಮನೆಯೊಂದಕ್ಕೆ ಲಗ್ಗೆಯಿಟ್ಟ ಚಿರತೆಗೆ ಏನು ಸಿಗದೆ ಕೊನೆಗೆ ತನ್ನನ್ನ ಅಟ್ಟಿಸಿಕೊಂಡು ಬಂದ ಸಾಕು ನಾಯಿಯನ್ನೇ ಕಸಿದುಕೊಂಡು ಹೋದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಒಂದು […]

ಆಹಾರ ಅರಸಿ ಮನೆಯೊಳಗೆ ಬಂದ ಚಿರತೆ ಮಾಡಿದ್ದೇನು ಗೊತ್ತಾ?
KUSHAL V
|

Updated on:Jul 19, 2020 | 1:50 PM

Share

ದೆಹರಾದೂನ್​: ದೇಶದಲ್ಲಿ ಪ್ರಾಣಿ ಮತ್ತು ಮಾನವನ ನಡುವಿನ ಸಂಘರ್ಷ ದಿನೇ ದಿನೆ ಹೆಚ್ಚುತ್ತಲೇ ಇದೆ. ಅಭಿವೃದ್ಧಿಯ ನೆಪದಲ್ಲಿ ಅರಣ್ಯ ನಾಶವಾಗುತ್ತಾ ಹೋದಂತೆ ವನ್ಯಜೀವಿಗಳಗೆ ಆಹಾರದ ಮೂಲವೇ ಬತ್ತಿಹೋಗುತ್ತಿದೆ. ಹೀಗಾಗಿ, ವನ್ಯ ಜೀವಿಗಳು ಆಹಾರ ಅರಸುತ್ತಾ ನಾಡಿನತ್ತ ಬರುತ್ತಿವೆ.

ಅಂಥದ್ದೇ ಒಂದು ಘಟನೆ ನಿನ್ನೆ ರಾತ್ರಿ ಉತ್ತರಖಂಡ್ ರಾಜ್ಯದ ತಲ್ಲಿತಲ್​ನಲ್ಲಿ ನಡೆದಿದೆ. ಆಹಾರ ಅರಸಿ ಮನೆಯೊಂದಕ್ಕೆ ಲಗ್ಗೆಯಿಟ್ಟ ಚಿರತೆಗೆ ಏನು ಸಿಗದೆ ಕೊನೆಗೆ ತನ್ನನ್ನ ಅಟ್ಟಿಸಿಕೊಂಡು ಬಂದ ಸಾಕು ನಾಯಿಯನ್ನೇ ಕಸಿದುಕೊಂಡು ಹೋದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಒಂದು ಕ್ಷಣ ತನ್ನ ತಪ್ಪು ಅರಿವಾದ ನಾಯಿ ಹಿಂದಿರುಗಿ ಮನೆಯೊಳಕ್ಕೆ ನುಗ್ಗುವ ಮುನ್ನವೇ ಚಿರತೆ ಅದರ ಕುತ್ತಿಗೆಗೆ ಬಾಯಿ ಹಾಕಿ ಎಳೆದುಕೊಂಡು ಹೋದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

Published On - 1:45 pm, Sun, 19 July 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್