AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಹಾರ ಅರಸಿ ಮನೆಯೊಳಗೆ ಬಂದ ಚಿರತೆ ಮಾಡಿದ್ದೇನು ಗೊತ್ತಾ?

ದೆಹರಾದೂನ್​: ದೇಶದಲ್ಲಿ ಪ್ರಾಣಿ ಮತ್ತು ಮಾನವನ ನಡುವಿನ ಸಂಘರ್ಷ ದಿನೇ ದಿನೆ ಹೆಚ್ಚುತ್ತಲೇ ಇದೆ. ಅಭಿವೃದ್ಧಿಯ ನೆಪದಲ್ಲಿ ಅರಣ್ಯ ನಾಶವಾಗುತ್ತಾ ಹೋದಂತೆ ವನ್ಯಜೀವಿಗಳಗೆ ಆಹಾರದ ಮೂಲವೇ ಬತ್ತಿಹೋಗುತ್ತಿದೆ. ಹೀಗಾಗಿ, ವನ್ಯ ಜೀವಿಗಳು ಆಹಾರ ಅರಸುತ್ತಾ ನಾಡಿನತ್ತ ಬರುತ್ತಿವೆ. ಅಂಥದ್ದೇ ಒಂದು ಘಟನೆ ನಿನ್ನೆ ರಾತ್ರಿ ಉತ್ತರಖಂಡ್ ರಾಜ್ಯದ ತಲ್ಲಿತಲ್​ನಲ್ಲಿ ನಡೆದಿದೆ. ಆಹಾರ ಅರಸಿ ಮನೆಯೊಂದಕ್ಕೆ ಲಗ್ಗೆಯಿಟ್ಟ ಚಿರತೆಗೆ ಏನು ಸಿಗದೆ ಕೊನೆಗೆ ತನ್ನನ್ನ ಅಟ್ಟಿಸಿಕೊಂಡು ಬಂದ ಸಾಕು ನಾಯಿಯನ್ನೇ ಕಸಿದುಕೊಂಡು ಹೋದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಒಂದು […]

ಆಹಾರ ಅರಸಿ ಮನೆಯೊಳಗೆ ಬಂದ ಚಿರತೆ ಮಾಡಿದ್ದೇನು ಗೊತ್ತಾ?
KUSHAL V
|

Updated on:Jul 19, 2020 | 1:50 PM

Share

ದೆಹರಾದೂನ್​: ದೇಶದಲ್ಲಿ ಪ್ರಾಣಿ ಮತ್ತು ಮಾನವನ ನಡುವಿನ ಸಂಘರ್ಷ ದಿನೇ ದಿನೆ ಹೆಚ್ಚುತ್ತಲೇ ಇದೆ. ಅಭಿವೃದ್ಧಿಯ ನೆಪದಲ್ಲಿ ಅರಣ್ಯ ನಾಶವಾಗುತ್ತಾ ಹೋದಂತೆ ವನ್ಯಜೀವಿಗಳಗೆ ಆಹಾರದ ಮೂಲವೇ ಬತ್ತಿಹೋಗುತ್ತಿದೆ. ಹೀಗಾಗಿ, ವನ್ಯ ಜೀವಿಗಳು ಆಹಾರ ಅರಸುತ್ತಾ ನಾಡಿನತ್ತ ಬರುತ್ತಿವೆ.

ಅಂಥದ್ದೇ ಒಂದು ಘಟನೆ ನಿನ್ನೆ ರಾತ್ರಿ ಉತ್ತರಖಂಡ್ ರಾಜ್ಯದ ತಲ್ಲಿತಲ್​ನಲ್ಲಿ ನಡೆದಿದೆ. ಆಹಾರ ಅರಸಿ ಮನೆಯೊಂದಕ್ಕೆ ಲಗ್ಗೆಯಿಟ್ಟ ಚಿರತೆಗೆ ಏನು ಸಿಗದೆ ಕೊನೆಗೆ ತನ್ನನ್ನ ಅಟ್ಟಿಸಿಕೊಂಡು ಬಂದ ಸಾಕು ನಾಯಿಯನ್ನೇ ಕಸಿದುಕೊಂಡು ಹೋದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಒಂದು ಕ್ಷಣ ತನ್ನ ತಪ್ಪು ಅರಿವಾದ ನಾಯಿ ಹಿಂದಿರುಗಿ ಮನೆಯೊಳಕ್ಕೆ ನುಗ್ಗುವ ಮುನ್ನವೇ ಚಿರತೆ ಅದರ ಕುತ್ತಿಗೆಗೆ ಬಾಯಿ ಹಾಕಿ ಎಳೆದುಕೊಂಡು ಹೋದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

Published On - 1:45 pm, Sun, 19 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್