AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಹಾರ ಅರಸಿ ಮನೆಯೊಳಗೆ ಬಂದ ಚಿರತೆ ಮಾಡಿದ್ದೇನು ಗೊತ್ತಾ?

ದೆಹರಾದೂನ್​: ದೇಶದಲ್ಲಿ ಪ್ರಾಣಿ ಮತ್ತು ಮಾನವನ ನಡುವಿನ ಸಂಘರ್ಷ ದಿನೇ ದಿನೆ ಹೆಚ್ಚುತ್ತಲೇ ಇದೆ. ಅಭಿವೃದ್ಧಿಯ ನೆಪದಲ್ಲಿ ಅರಣ್ಯ ನಾಶವಾಗುತ್ತಾ ಹೋದಂತೆ ವನ್ಯಜೀವಿಗಳಗೆ ಆಹಾರದ ಮೂಲವೇ ಬತ್ತಿಹೋಗುತ್ತಿದೆ. ಹೀಗಾಗಿ, ವನ್ಯ ಜೀವಿಗಳು ಆಹಾರ ಅರಸುತ್ತಾ ನಾಡಿನತ್ತ ಬರುತ್ತಿವೆ. ಅಂಥದ್ದೇ ಒಂದು ಘಟನೆ ನಿನ್ನೆ ರಾತ್ರಿ ಉತ್ತರಖಂಡ್ ರಾಜ್ಯದ ತಲ್ಲಿತಲ್​ನಲ್ಲಿ ನಡೆದಿದೆ. ಆಹಾರ ಅರಸಿ ಮನೆಯೊಂದಕ್ಕೆ ಲಗ್ಗೆಯಿಟ್ಟ ಚಿರತೆಗೆ ಏನು ಸಿಗದೆ ಕೊನೆಗೆ ತನ್ನನ್ನ ಅಟ್ಟಿಸಿಕೊಂಡು ಬಂದ ಸಾಕು ನಾಯಿಯನ್ನೇ ಕಸಿದುಕೊಂಡು ಹೋದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಒಂದು […]

ಆಹಾರ ಅರಸಿ ಮನೆಯೊಳಗೆ ಬಂದ ಚಿರತೆ ಮಾಡಿದ್ದೇನು ಗೊತ್ತಾ?
KUSHAL V
|

Updated on:Jul 19, 2020 | 1:50 PM

Share

ದೆಹರಾದೂನ್​: ದೇಶದಲ್ಲಿ ಪ್ರಾಣಿ ಮತ್ತು ಮಾನವನ ನಡುವಿನ ಸಂಘರ್ಷ ದಿನೇ ದಿನೆ ಹೆಚ್ಚುತ್ತಲೇ ಇದೆ. ಅಭಿವೃದ್ಧಿಯ ನೆಪದಲ್ಲಿ ಅರಣ್ಯ ನಾಶವಾಗುತ್ತಾ ಹೋದಂತೆ ವನ್ಯಜೀವಿಗಳಗೆ ಆಹಾರದ ಮೂಲವೇ ಬತ್ತಿಹೋಗುತ್ತಿದೆ. ಹೀಗಾಗಿ, ವನ್ಯ ಜೀವಿಗಳು ಆಹಾರ ಅರಸುತ್ತಾ ನಾಡಿನತ್ತ ಬರುತ್ತಿವೆ.

ಅಂಥದ್ದೇ ಒಂದು ಘಟನೆ ನಿನ್ನೆ ರಾತ್ರಿ ಉತ್ತರಖಂಡ್ ರಾಜ್ಯದ ತಲ್ಲಿತಲ್​ನಲ್ಲಿ ನಡೆದಿದೆ. ಆಹಾರ ಅರಸಿ ಮನೆಯೊಂದಕ್ಕೆ ಲಗ್ಗೆಯಿಟ್ಟ ಚಿರತೆಗೆ ಏನು ಸಿಗದೆ ಕೊನೆಗೆ ತನ್ನನ್ನ ಅಟ್ಟಿಸಿಕೊಂಡು ಬಂದ ಸಾಕು ನಾಯಿಯನ್ನೇ ಕಸಿದುಕೊಂಡು ಹೋದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಒಂದು ಕ್ಷಣ ತನ್ನ ತಪ್ಪು ಅರಿವಾದ ನಾಯಿ ಹಿಂದಿರುಗಿ ಮನೆಯೊಳಕ್ಕೆ ನುಗ್ಗುವ ಮುನ್ನವೇ ಚಿರತೆ ಅದರ ಕುತ್ತಿಗೆಗೆ ಬಾಯಿ ಹಾಕಿ ಎಳೆದುಕೊಂಡು ಹೋದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

Published On - 1:45 pm, Sun, 19 July 20

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ