AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pulwama Encounter: ಪುಲ್ವಾಮಾದಲ್ಲಿ ಲಷ್ಕರ್​ ಇ ತೊಯ್ಬಾದ ಕಮಾಂಡರ್​ ಸೇರಿ ಮೂವರು ಉಗ್ರರ ಹತ್ಯೆ

ಉಗ್ರರು ಅಡಗಿದ್ದಾರೆಂಬ ಮಾಹಿತಿ ಬಂದ ತಕ್ಷಣ ಅವರನ್ನು ಹುಡುಕಿ ಬಂಧಿಸಲು ನಾವು ಹೋಗಿದ್ದು. ಆದರೆ ಅಡಗಿದ್ದ ಉಗ್ರರು ಒಂದೇ ಸಮ ನಮ್ಮ ಮೇಲೆ ದಾಳಿ ಮಾಡಲು ಶುರು ಮಾಡಿದರು ಎಂದು ಕಾಶ್ಮೀರ ವಲಯದ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Pulwama Encounter: ಪುಲ್ವಾಮಾದಲ್ಲಿ ಲಷ್ಕರ್​ ಇ ತೊಯ್ಬಾದ ಕಮಾಂಡರ್​ ಸೇರಿ ಮೂವರು ಉಗ್ರರ ಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 14, 2021 | 9:42 AM

Share

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಎನ್​ಕೌಂಟರ್​​ನಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾಗಿ ಕಾಶ್ಮೀರ ವಲಯದ ಪೊಲೀಸರು ಇಂದು ಬೆಳಗ್ಗೆ ಮಾಹಿತಿ ನೀಡಿದ್ದಾರೆ. ಬುಧವಾರ ಮುಂಜಾನೆಯಿಂದಲೂ ಉಗ್ರರು ಮತ್ತು ರಕ್ಷಣಾ ಪಡೆಗಳ ನಡುವೆ ಗುಂಡಿನಚಕಮಕಿ ನಡೆಯುತ್ತಿತ್ತು. ಅಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮತ್ತು ಸೇನಾ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಸ್ಥಳವನ್ನು ಸುತ್ತುವರಿದಿದ್ದರು. ತಮ್ಮನ್ನು ಸೆರೆ ಹಿಡಿಯಲು ಬಂದ ಪೊಲೀಸ್​ ಸಿಬ್ಬಂದಿ ಮೇಲೆ ಭಯೋತ್ಪಾದಕರೂ ಗುಂಡಿನ ದಾಳಿ ನಡೆಸಿದ್ದರು.

ಪಾಕಿಸ್ತಾನದ ಲಷ್ಕರ್​ ಇ ತೊಯ್ಬಾ ಉಗ್ರಸಂಘಟನೆಯ ಕಮಾಂಡರ್​ ಐಜಾಜ್​ ಅಲಿಯಾಸ್​ ಅಬು ಹುರೈರಾ ಮತ್ತು ಇಬ್ಬರು ಸ್ಥಳೀಯ ಭಯೋತ್ಪಾದಕರನ್ನು ಹತ್ಯೆಗೈದಿದ್ದಾಗಿ ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ. ಲಷ್ಕರ್​ ಇ ತೊಯ್ಬಾ ಕಮಾಂಡರ್ ಸತ್ತಿದ್ದಕ್ಕೆ ನಿಜಕ್ಕೂ ರಕ್ಷಣಾ ಪಡೆಗಳಿಗೆ ಅಭಿನಂದನೆ ಸಲ್ಲಿಸಬೇಕು ಎಂದು ಕಾಶ್ಮೀರ ವಲಯದ ಐಜಿಪಿ ಟ್ವೀಟ್ ಮಾಡಿದ್ದಾರೆ.

ಉಗ್ರರು ಅಡಗಿದ್ದಾರೆಂಬ ಮಾಹಿತಿ ಬಂದ ತಕ್ಷಣ ಅವರನ್ನು ಹುಡುಕಿ ಬಂಧಿಸಲು ನಾವು ಹೋಗಿದ್ದು. ಆದರೆ ಅಡಗಿದ್ದ ಉಗ್ರರು ಒಂದೇ ಸಮ ನಮ್ಮ ಮೇಲೆ ದಾಳಿ ಮಾಡಲು ಶುರು ಮಾಡಿದರು. ಅನಿವಾರ್ಯವಾಗಿ ನಾವೂ ಅದಕ್ಕೆ ಪ್ರತಿಕ್ರಿಯೆ ನೀಡಬೇಕಾಯಿತು. ಅದು ಎನ್​ಕೌಂಟರ್​ಗೆ ತಿರುಗಿತು ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಶೀಘ್ರದಲ್ಲೇ ಚಂದ್ರನಿಂದ ಭೂಮಿಗೆ ಕಾದಿದೆ ಕಂಟಕ: ವಿಜ್ಞಾನಿಗಳಿಂದ ಎಚ್ಚರಿಕೆ

LeT commander 2 militants killed By encounter In Pulwama

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್