AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ 400 ಖಾಸಗಿ ವ್ಯಕ್ತಿಗಳನ್ನು ಸೇವೆಯಿಂದ ವಜಾ ಮಾಡಿದ ಎಲ್​​ಜಿ

ನೇಮಕಾತಿ ಮಾಡುವಾಗ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಸೂಚಿಸಿದ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಕಡ್ಡಾಯ ಮೀಸಲಾತಿ ನೀತಿಯನ್ನು ಅನುಸರಿಸಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ದೆಹಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ 400 ಖಾಸಗಿ ವ್ಯಕ್ತಿಗಳನ್ನು ಸೇವೆಯಿಂದ ವಜಾ ಮಾಡಿದ ಎಲ್​​ಜಿ
ವಿಕೆ ಸಕ್ಸೆನಾ
ರಶ್ಮಿ ಕಲ್ಲಕಟ್ಟ
|

Updated on:Jul 03, 2023 | 8:31 PM

Share

ದೆಹಲಿಯ (Delhi) ವಿವಿಧ ಸರ್ಕಾರಿ ಇಲಾಖೆಗಳು, ನಿಗಮಗಳು, ಮಂಡಳಿಗಳು, ಸೊಸೈಟಿಗಳು ಮತ್ತು ಪಿಎಸ್‌ಯುಗಳಲ್ಲಿ ತಜ್ಞರಾಗಿ ತೊಡಗಿಸಿಕೊಂಡಿರುವ ಸುಮಾರು 400 ಖಾಸಗಿ ವ್ಯಕ್ತಿಗಳ ಸೇವೆಯನ್ನು ವಜಾಗೊಳಿಸುವಂತೆ ಲೆಫ್ಟಿನೆಂಟ್ ಗವರ್ನರ್ (Lieutenant governor) ವಿಕೆ ಸಕ್ಸೇನಾ (VK Saxena) ಅವರು ಸೋಮವಾರ ಆದೇಶ ನೀಡಿದ್ದಾರೆ. ಪ್ರಾಧಿಕಾರದ ಕಡ್ಡಾಯ ಅನುಮೋದನೆಗಳಿಲ್ಲದೆ ಪಾರದರ್ಶಕವಲ್ಲದ ರೀತಿಯಲ್ಲಿ ಅವರು ತೊಡಗಿಸಿಕೊಂಡಿದ್ದಾರೆ ಎಂದು ಲೆಫ್ಟಿನೆಂಟ್ ಗವರ್ನರ್ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ನೇಮಕಾತಿ ಮಾಡುವಾಗ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಸೂಚಿಸಿದ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಕಡ್ಡಾಯ ಮೀಸಲಾತಿ ನೀತಿಯನ್ನು ಅನುಸರಿಸಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ದೆಹಲಿ ಸರ್ಕಾರವು ಫೆಲೋಗಳು/ಅಸೋಸಿಯೇಟ್ ಫೆಲೋಗಳು/ಸಲಹೆಗಾರರು/ಉಪ ಸಲಹೆಗಾರರು/ತಜ್ಞರು/ಹಿರಿಯ ಸಂಶೋಧನಾ ಅಧಿಕಾರಿಗಳು/ಸಮಾಲೋಚಕರು ಇತ್ಯಾದಿಯಾಗಿ ತೊಡಗಿಸಿಕೊಂಡಿರುವ ಸುಮಾರು 400 ಖಾಸಗಿ ವ್ಯಕ್ತಿಗಳ ಸೇವೆಗಳನ್ನು ತಕ್ಷಣವೇ ವಜಾಗೊಳಿಸುವ ಸೇವಾ ಇಲಾಖೆಯ ಪ್ರಸ್ತಾವನೆಗೆ ದೆಹಲಿಯ ಎಲ್ ಜಿ, ವಿಕೆ ಸಕ್ಸೇನಾ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಎಲ್ ಜಿ ಕಚೇರಿ ಹೇಳಿಕೆ ತಿಳಿಸಿದೆ.

ಅರವಿಂದ ಕೇಜ್ರಿವಾಲ್ ನೇತೃತ್ವದ ಸರ್ಕಾರದಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಲಭ್ಯವಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:04 pm, Mon, 3 July 23

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ