AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್​ ಮಾಜಿ ಸ್ಪರ್ಧಿ ಸೋನಾಲಿ ಫೋಗಾಟ್ ಮನೆಯಲ್ಲಿ ಕಳ್ಳತನ; ರಿವಾಲ್ವರ್​, ಸಿಸಿಟಿವಿ ಫೂಟೇಜ್​​ನ್ನೂ ಬಿಟ್ಟಿಲ್ಲ ಕಳ್ಳರು

ಸೋನಾಲಿ ಫೋಗಾಟ್​ ಹರ್ಯಾಣಾ ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ. ಇದರೊಂದಿಗೆ ದೆಹಲಿ, ಹರ್ಯಾಣ, ಚಂಡೀಘಡ್​, ಪಂಜಾಬ್​ನ ಪರಿಶಿಷ್ಟ ಪಂಗಡ ಮೋರ್ಚಾದ ಉಸ್ತುವಾರಿಯನ್ನೂ ವಹಿಸಿಕೊಂಡಿದ್ದಾರೆ.

ಬಿಗ್​ಬಾಸ್​ ಮಾಜಿ ಸ್ಪರ್ಧಿ ಸೋನಾಲಿ ಫೋಗಾಟ್ ಮನೆಯಲ್ಲಿ ಕಳ್ಳತನ; ರಿವಾಲ್ವರ್​, ಸಿಸಿಟಿವಿ ಫೂಟೇಜ್​​ನ್ನೂ ಬಿಟ್ಟಿಲ್ಲ ಕಳ್ಳರು
ಸೋನಾಲಿ ಫೋಗಾಟ್​
Lakshmi Hegde
|

Updated on:Feb 17, 2021 | 5:37 PM

Share

ಹಿಸಾರ್​: ಬಿಜೆಪಿ ನಾಯಕಿ, ಬಿಗ್​ಬಾಸ್​ 14ರ ಮಾಜಿ ಸ್ಪರ್ಧಿ ಸೋನಾಲಿ ಫೋಗಾಟ್ ಅವರ ಹರ್ಯಾಣಾದ ಹಿಸಾರ್​ನಲ್ಲಿರುವ ​ ಮನೆಯಲ್ಲಿ ಕಳ್ಳತನ ನಡೆದಿದ್ದು, ಸುಮಾರು 10 ಲಕ್ಷ ರೂಪಾಯಿ ನಗದು, ಲೈಸೆನ್ಸ್​ ಇರುವ ರಿವಾಲ್ವರ್​, ಎಂಟು ಸಿಡಿಮದ್ದುಗಳು, ಬಂಗಾರ, ಬೆಳ್ಳಿಯ ವಸ್ತುಗಳು, ಆಭರಣ, ಬೆಳ್ಳಿ ಮಡಕೆಯನ್ನು ಕಳ್ಳರು ದೋಚಿದ್ದಾರೆಂದು ಸೋನಾಲಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ನಾನು ಚಂಡೀಘಡ್​ಗೆ ಹೋಗಿದ್ದೆ. ಫೆ.15ರಂದು ವಾಪಸ್ ಬರುವಷ್ಟರಲ್ಲಿ ಮನೆಯ ಬೀಗ ಮುರಿದಿತ್ತು. ಪಿಸ್ತೂಲ್​ ಸೇರಿ ಅಮೂಲ್ಯ ವಸ್ತುಗಳೆಲ್ಲ ಕಳವಾಗಿದ್ದವು ಎಂದು ತಿಳಿಸಿದ್ದಾರೆ.

ಸೋನಾಲಿ ಮನೆ ಬಳಿ ಇರುವ ಸಿಸಿಟಿವಿಯನ್ನು ಪರಿಶೀಲನೆ ಮಾಡಲಾಗಿದೆ. ಆದರೆ ಅದರಲ್ಲಿನ​ ಆದ ಡಿಜಿಟಲ್​ ವಿಡಿಯೋ ರೆಕಾರ್ಡರ್​ (DVR)ನ್ನು ಕೂಡ ಕಳ್ಳರು ಹೊತ್ತೊಯ್ದಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದು, ಶೀಘ್ರವೇ ಕಳ್ಳರನ್ನು ಪತ್ತೆ ಹಚ್ಚುವುದಾಗಿ ಎಚ್​ಟಿಎಂ ಠಾಣಾಧಿಕಾರಿ ಸುಖ್​ಜಿತ್ ತಿಳಿಸಿದ್ದಾರೆ.

ಇದನ್ನೂ ಓದಿ: ‘ವಾರದಲ್ಲಿ 3ದಿನ ಪತ್ನಿಯೊಂದಿಗಿರಿ..3ದಿನ ಗರ್ಲ್​ಫ್ರೆಂಡ್ ಜತೆಗಿರಿ, 1 ದಿನ ರಜಾ ತೆಗೆದುಕೊಳ್ಳಿ’ -ಇನ್ನೊಬ್ಬಳ ಸಂಗ ಮಾಡಿದವನ ಸಮಸ್ಯೆ ಬಗೆಹರಿಸಿದ ಪೊಲೀಸರು !

ಸೋನಾಲಿ ಫೋಗಾಟ್​ ಹರ್ಯಾಣಾ ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ. ಇದರೊಂದಿಗೆ ದೆಹಲಿ, ಹರ್ಯಾಣ, ಚಂಡೀಘಡ್​, ಪಂಜಾಬ್​ನ ಪರಿಶಿಷ್ಟ ಪಂಗಡ ಮೋರ್ಚಾದ ಉಸ್ತುವಾರಿಯನ್ನೂ ವಹಿಸಿಕೊಂಡಿದ್ದಾರೆ. 2019ರಲ್ಲಿ ಅದಾಂಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ ಗೆಲ್ಲಲಿಲ್ಲ. ಸೋನಾಲಿ ರಾಜಕೀಯಕ್ಕೆ ಪ್ರವೇಶ ಮಾಡುವುದಕ್ಕೂ ಮೊದಲು ನಟನೆಯಲ್ಲಿ ತೊಡಗಿಕೊಂಡಿದ್ದರು.

Published On - 5:32 pm, Wed, 17 February 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!