AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LIFE Mission Case: ಕೇರಳ ಮುಖ್ಯಮಂತ್ರಿಯ ಮಾಜಿ ಪ್ರಧಾನ ಕಾರ್ಯದರ್ಶಿ ಎಂ ಶಿವಶಂಕರ್ ಬಂಧನ

ಲೈಫ್ ಮಿಷನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಕಚೇರಿಯ ಮಾಜಿ ಪ್ರಧಾನ ಕಾರ್ಯದರ್ಶಿ ಎಂ ಶಿವಶಂಕರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.

LIFE Mission Case: ಕೇರಳ ಮುಖ್ಯಮಂತ್ರಿಯ ಮಾಜಿ ಪ್ರಧಾನ ಕಾರ್ಯದರ್ಶಿ ಎಂ ಶಿವಶಂಕರ್ ಬಂಧನ
ಎಂ ಶಿವಶಂಕರ್
ಅಕ್ಷಯ್​ ಪಲ್ಲಮಜಲು​​
|

Updated on:Feb 15, 2023 | 11:35 AM

Share

ಕೊಚ್ಚಿ: ಲೈಫ್ ಮಿಷನ್ ಹಗರಣ ಪ್ರಕರಣಕ್ಕೆ (LIFE Mission Case) ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಕಚೇರಿಯ ಮಾಜಿ ಪ್ರಧಾನ ಕಾರ್ಯದರ್ಶಿ ಎಂ ಶಿವಶಂಕರ್ (M Sivashankar) ಅವರನ್ನು ಇ.ಡಿ (ಜಾರಿ ನಿರ್ದೇಶನಾಲಯ) ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಪ್ರಕರಣದಲ್ಲಿ ಇದು ಮೊದಲ ಬಂಧನವಾಗಿದೆ. ಯುಎಇ ಕಾನ್ಸುಲೇಟ್ ಮೂಲಕ ರೆಡ್ ಕ್ರೆಸೆಂಟ್ ನೀಡಿದ 18.50 ಕೋಟಿ ರೂ. ಹಾಗೂ 14.50 ಕೋಟಿ ರೂ. ಖರ್ಚು ಮಾಡಿ ತ್ರಿಶೂರ್ ಜಿಲ್ಲೆಯ ವಡಕ್ಕಂಚೇರಿಯಲ್ಲಿ 140 ಕುಟುಂಬಗಳಿಗೆ ಲೈಫ್ ಮಿಷನ್ ಯೋಜನೆಯ ಮೂಲಕ ಮನೆ ನಿರ್ಮಿಸಲು ಉದ್ದೇಶಿಸಿರುವ ರಾಜ್ಯ ಸರ್ಕಾರದ ಲೈಫ್ ಮಿಷನ್ ಯೋಜನೆಗೆ ಈ ಪ್ರಕರಣ ಸಂಬಂಧಿಸಿದೆ.

ಇದನ್ನೂ ಓದಿ;ರಾಜ್ಯಪಾಲರು ಆರ್​ಎಸ್​ಎಸ್​ನ ಸಾಧನದಂತೆ ವರ್ತಿಸುತ್ತಿದ್ದಾರೆ; ಕುಲಪತಿಗಳ ರಾಜೀನಾಮೆ ಕೇಳಿದ್ದಕ್ಕೆ ಕೇರಳ ಸಿಎಂ ಆಕ್ರೋಶ 

ಉಳಿದ ಮೊತ್ತವನ್ನು ಬಳಸಿಕೊಂಡು ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಗುತ್ತಿಗೆ ನೀಡಲಾಗಿದೆ. ಯೋಜನೆಗಾಗಿ ಸ್ವಪ್ನಾ ಸುರೇಶ್ ಸೇರಿದಂತೆ ಆರೋಪಿಗಳು 4.48 ಕೋಟಿ ರೂ. ಲಂಚ ಪಡೆದಿದ್ದಾರೆ ಎಂದು ಯುನಿಟಾಕ್ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಈಪನ್ ಮಾಹಿತಿ ನೀಡಿದ್ದಾರೆ. ಇದರಲ್ಲಿ ಶಿವಶಂಕರ್ ಅವರ ಕೈವಾಡವಿದೆ ಎಂದು ಆರೋಪಿಗಳಾದ ಸ್ವಪ್ನಾ ಸುರೇಶ್ ಮತ್ತು ಸರಿತ್ ಪಿಎಸ್ ಆರೋಪಿಸಿದ್ದಾರೆ.

Published On - 11:35 am, Wed, 15 February 23

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ