AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ಸಿಎಂ ಯೋಗಿ ಆದಿತ್ಯನಾಥ್​ ಕೂಡ ಪ್ರಧಾನಿ ಮೋದಿಯವರಂತೆ.. 4 ವರ್ಷಗಳಲ್ಲಿ ಒಂದಿನವೂ ರಜೆ ಪಡೆದಿಲ್ಲ‘

ಯಾರು ತಮ್ಮ ಸ್ವಂತಕ್ಕಾಗಿ ಏನನ್ನೂ ಮಾಡಿಕೊಳ್ಳದೆ, ಸಮಾಜಕ್ಕಾಗಿ ದುಡಿಯುತ್ತಾರೋ ಅವರೇ ನಿಜವಾದ ದೇಶಭಕ್ತರು. ಅಂಥವರಿಂದಲೇ ಬದಲಾವಣೆ ಸಾಧ್ಯ ಎಂದು ದಿನೇಶ್​ ಶರ್ಮಾ ಹೇಳಿದ್ದಾರೆ.

’ಸಿಎಂ ಯೋಗಿ ಆದಿತ್ಯನಾಥ್​ ಕೂಡ ಪ್ರಧಾನಿ ಮೋದಿಯವರಂತೆ.. 4 ವರ್ಷಗಳಲ್ಲಿ ಒಂದಿನವೂ ರಜೆ ಪಡೆದಿಲ್ಲ‘
ಸಿಎಂ ಯೋಗಿ ಆದಿತ್ಯನಾಥ್​ ಮತ್ತು ಪ್ರಧಾನಿ ಮೋದಿ
TV9 Web
| Edited By: |

Updated on:Sep 13, 2021 | 10:06 AM

Share

ಲಖನೌ: ಪ್ರಧಾನಿ ನರೇಂದ್ರ ಮೋದಿ (Narendra Modi)ಯವರು ಪ್ರಧಾನಿಯಾಗಿ ಕಳೆದ ಏಳುವರ್ಷಗಳಲ್ಲಿ ಒಂದು ದಿನವೂ ರಜೆ ಪಡೆಯಲಿಲ್ಲ. ಹಾಗೇ, ನಮ್ಮ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಕೂಡ ಮುಖ್ಯಮಂತ್ರಿಯಾಗಿ ಕಳೆದ ನಾಲ್ಕು ವರ್ಷಗಳಲ್ಲಿ ಒಂದು ದಿನವೂ ರಜೆ ತೆಗೆದುಕೊಳ್ಳದೆ ಕೆಲಸ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಉಪಮುಖ್ಯಮಂತ್ರಿ ದಿನೇಶ್​ ಶರ್ಮಾ (UP Deputy CM)  ಹೇಳಿದ್ದಾರೆ. ಗ್ರೇಟರ್ ಇಂಡಿಯಾದಲ್ಲಿ ಭಾನುವಾರ ನಡೆದ ಪ್ರಬುದ್ಧ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿ, ಪ್ರಧಾನಿ ಮೋದಿಯವರಿಂದಾಗಿ ಇಡೀ ದೇಶ ಅಭಿವೃದ್ಧಿಯೆಡೆಗೆ ಸಾಗುತ್ತಿದೆ. ಹಾಗೇ, ಉತ್ತರಪ್ರದೇಶ ಅಭಿವೃದ್ಧಿಯಾಗಿದ್ದು ಯೋಗಿ ಆದಿತ್ಯನಾಥ್​ರಿಂದ ಎಂದು ಹೇಳಿದರು.  

ಯಾರು ತಮ್ಮ ಸ್ವಂತಕ್ಕಾಗಿ ಏನನ್ನೂ ಮಾಡಿಕೊಳ್ಳದೆ, ಸಮಾಜಕ್ಕಾಗಿ ದುಡಿಯುತ್ತಾರೋ ಅವರೇ ನಿಜವಾದ ದೇಶಭಕ್ತರು. ಅಂಥವರಿಂದಲೇ ಬದಲಾವಣೆ ಸಾಧ್ಯ. ಬಿಜೆಪಿ ಯಾವತ್ತೂ ಜಾತಿ-ಪಂಥದ ಹೆಸರಲ್ಲಿ ಬೇಧ-ಭಾವ ಮಾಡಿಲ್ಲ. ಈ ಬಿಜೆಪಿ ಸರ್ಕಾರದ ಯೋಜನೆಗಳೆಲ್ಲವೂ ಸಮಾಜದ ಪ್ರತಿ ವಿಭಾಗದ ಜನರಿಗ ಸೇರುವಂಥದ್ದಾಗಿದೆ. ಪ್ರತಿಯೊಬ್ಬರಿಗೂ ಅನುಕೂಲವಾಗುವಂಥದ್ದೇ ಆಗಿದೆ ಎಂದು ಶರ್ಮಾ ಹೇಳಿದ್ದಾರೆ.

ಬಿಜೆಪಿ ಎಂದಿಗೂ ಹಿಂದು ಮತ್ತು ಮುಸ್ಲಿಂ ನಡುವೆ ತಾರತಮ್ಯ ಮಾಡಿಲ್ಲ. ಉತ್ತರ ಪ್ರದೇಶದಲ್ಲಿ ಇಷ್ಟು ದಿನದ ಯೋಗಿ ಆದಿತ್ಯನಾಥ್​ ಆಡಳಿತದಲ್ಲಿ ಒಂದೇ ಒಂದು ಬಾರಿಯೂ ಮುಸ್ಲಿಮರ ಧಂಗೆ ನಡೆದಿಲ್ಲ ಎಂದು ಹೇಳಿದ್ದಾರೆ. ಅದಕ್ಕೂ ಮೊದಲು ಟ್ವೀಟ್ ಮಾಡಿದ್ದ ಅವರು, ನಮ್ಮ ಬಿಜೆಪಿ ಪಕ್ಷ ಎಲ್ಲರನ್ನೂ ಒಳಗೊಂಡು ಮುಂದೆ ಸಾಗುವುದರಲ್ಲಿ ನಂಬಿಕೆ ಇಟ್ಟಿದೆ. ಈಗಾಗಲೇ ರೈತರ ಜತೆ ಮಾತುಕತೆ ನಡೆಸಲಾಗಿದೆ. ನಂತರ ಹಿಂದುಳಿದ ವರ್ಗಗಳ ಜತೆಯೂ ಸಂವಾದ ನಡೆಸಲಾಗಿತ್ತು. ಇದೀಗ ಪ್ರಬುದ್ಧ ವರ್ಗದವರ ಜತೆ ಚರ್ಚೆ ನಡೆಸುತ್ತಿದ್ದೇವೆ ಎಂದು ಹೇಳಿದ್ದರು.

ಇದನ್ನೂ ಓದಿ: ಬೆಲೆ ಏರಿಕೆ ಖಂಡಿಸಿ ‘ಕೈ’ ನಾಯಕರ ಎತ್ತಿನಗಾಡಿ ಚಲೋ

ಬೆಂಗಳೂರಿನ ರಸ್ತೆಗಳಲ್ಲಿ ಹೆಚ್ಚಾಯ್ತು ಸಿರಿವಂತರ ಜಾಲಿ ರೈಡ್​; ಅತಿ ವೇಗದಲ್ಲಿ ಓಡಾಡಿದ ಉದ್ಯಮಿಯ ಬೆನ್ಜ್​ ಕಾರು ಪೊಲೀಸರ ವಶಕ್ಕೆ

Published On - 9:57 am, Mon, 13 September 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ