AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ಸಿಎಂ ಯೋಗಿ ಆದಿತ್ಯನಾಥ್​ ಕೂಡ ಪ್ರಧಾನಿ ಮೋದಿಯವರಂತೆ.. 4 ವರ್ಷಗಳಲ್ಲಿ ಒಂದಿನವೂ ರಜೆ ಪಡೆದಿಲ್ಲ‘

ಯಾರು ತಮ್ಮ ಸ್ವಂತಕ್ಕಾಗಿ ಏನನ್ನೂ ಮಾಡಿಕೊಳ್ಳದೆ, ಸಮಾಜಕ್ಕಾಗಿ ದುಡಿಯುತ್ತಾರೋ ಅವರೇ ನಿಜವಾದ ದೇಶಭಕ್ತರು. ಅಂಥವರಿಂದಲೇ ಬದಲಾವಣೆ ಸಾಧ್ಯ ಎಂದು ದಿನೇಶ್​ ಶರ್ಮಾ ಹೇಳಿದ್ದಾರೆ.

’ಸಿಎಂ ಯೋಗಿ ಆದಿತ್ಯನಾಥ್​ ಕೂಡ ಪ್ರಧಾನಿ ಮೋದಿಯವರಂತೆ.. 4 ವರ್ಷಗಳಲ್ಲಿ ಒಂದಿನವೂ ರಜೆ ಪಡೆದಿಲ್ಲ‘
ಸಿಎಂ ಯೋಗಿ ಆದಿತ್ಯನಾಥ್​ ಮತ್ತು ಪ್ರಧಾನಿ ಮೋದಿ
TV9 Web
| Edited By: |

Updated on:Sep 13, 2021 | 10:06 AM

Share

ಲಖನೌ: ಪ್ರಧಾನಿ ನರೇಂದ್ರ ಮೋದಿ (Narendra Modi)ಯವರು ಪ್ರಧಾನಿಯಾಗಿ ಕಳೆದ ಏಳುವರ್ಷಗಳಲ್ಲಿ ಒಂದು ದಿನವೂ ರಜೆ ಪಡೆಯಲಿಲ್ಲ. ಹಾಗೇ, ನಮ್ಮ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಕೂಡ ಮುಖ್ಯಮಂತ್ರಿಯಾಗಿ ಕಳೆದ ನಾಲ್ಕು ವರ್ಷಗಳಲ್ಲಿ ಒಂದು ದಿನವೂ ರಜೆ ತೆಗೆದುಕೊಳ್ಳದೆ ಕೆಲಸ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಉಪಮುಖ್ಯಮಂತ್ರಿ ದಿನೇಶ್​ ಶರ್ಮಾ (UP Deputy CM)  ಹೇಳಿದ್ದಾರೆ. ಗ್ರೇಟರ್ ಇಂಡಿಯಾದಲ್ಲಿ ಭಾನುವಾರ ನಡೆದ ಪ್ರಬುದ್ಧ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿ, ಪ್ರಧಾನಿ ಮೋದಿಯವರಿಂದಾಗಿ ಇಡೀ ದೇಶ ಅಭಿವೃದ್ಧಿಯೆಡೆಗೆ ಸಾಗುತ್ತಿದೆ. ಹಾಗೇ, ಉತ್ತರಪ್ರದೇಶ ಅಭಿವೃದ್ಧಿಯಾಗಿದ್ದು ಯೋಗಿ ಆದಿತ್ಯನಾಥ್​ರಿಂದ ಎಂದು ಹೇಳಿದರು.  

ಯಾರು ತಮ್ಮ ಸ್ವಂತಕ್ಕಾಗಿ ಏನನ್ನೂ ಮಾಡಿಕೊಳ್ಳದೆ, ಸಮಾಜಕ್ಕಾಗಿ ದುಡಿಯುತ್ತಾರೋ ಅವರೇ ನಿಜವಾದ ದೇಶಭಕ್ತರು. ಅಂಥವರಿಂದಲೇ ಬದಲಾವಣೆ ಸಾಧ್ಯ. ಬಿಜೆಪಿ ಯಾವತ್ತೂ ಜಾತಿ-ಪಂಥದ ಹೆಸರಲ್ಲಿ ಬೇಧ-ಭಾವ ಮಾಡಿಲ್ಲ. ಈ ಬಿಜೆಪಿ ಸರ್ಕಾರದ ಯೋಜನೆಗಳೆಲ್ಲವೂ ಸಮಾಜದ ಪ್ರತಿ ವಿಭಾಗದ ಜನರಿಗ ಸೇರುವಂಥದ್ದಾಗಿದೆ. ಪ್ರತಿಯೊಬ್ಬರಿಗೂ ಅನುಕೂಲವಾಗುವಂಥದ್ದೇ ಆಗಿದೆ ಎಂದು ಶರ್ಮಾ ಹೇಳಿದ್ದಾರೆ.

ಬಿಜೆಪಿ ಎಂದಿಗೂ ಹಿಂದು ಮತ್ತು ಮುಸ್ಲಿಂ ನಡುವೆ ತಾರತಮ್ಯ ಮಾಡಿಲ್ಲ. ಉತ್ತರ ಪ್ರದೇಶದಲ್ಲಿ ಇಷ್ಟು ದಿನದ ಯೋಗಿ ಆದಿತ್ಯನಾಥ್​ ಆಡಳಿತದಲ್ಲಿ ಒಂದೇ ಒಂದು ಬಾರಿಯೂ ಮುಸ್ಲಿಮರ ಧಂಗೆ ನಡೆದಿಲ್ಲ ಎಂದು ಹೇಳಿದ್ದಾರೆ. ಅದಕ್ಕೂ ಮೊದಲು ಟ್ವೀಟ್ ಮಾಡಿದ್ದ ಅವರು, ನಮ್ಮ ಬಿಜೆಪಿ ಪಕ್ಷ ಎಲ್ಲರನ್ನೂ ಒಳಗೊಂಡು ಮುಂದೆ ಸಾಗುವುದರಲ್ಲಿ ನಂಬಿಕೆ ಇಟ್ಟಿದೆ. ಈಗಾಗಲೇ ರೈತರ ಜತೆ ಮಾತುಕತೆ ನಡೆಸಲಾಗಿದೆ. ನಂತರ ಹಿಂದುಳಿದ ವರ್ಗಗಳ ಜತೆಯೂ ಸಂವಾದ ನಡೆಸಲಾಗಿತ್ತು. ಇದೀಗ ಪ್ರಬುದ್ಧ ವರ್ಗದವರ ಜತೆ ಚರ್ಚೆ ನಡೆಸುತ್ತಿದ್ದೇವೆ ಎಂದು ಹೇಳಿದ್ದರು.

ಇದನ್ನೂ ಓದಿ: ಬೆಲೆ ಏರಿಕೆ ಖಂಡಿಸಿ ‘ಕೈ’ ನಾಯಕರ ಎತ್ತಿನಗಾಡಿ ಚಲೋ

ಬೆಂಗಳೂರಿನ ರಸ್ತೆಗಳಲ್ಲಿ ಹೆಚ್ಚಾಯ್ತು ಸಿರಿವಂತರ ಜಾಲಿ ರೈಡ್​; ಅತಿ ವೇಗದಲ್ಲಿ ಓಡಾಡಿದ ಉದ್ಯಮಿಯ ಬೆನ್ಜ್​ ಕಾರು ಪೊಲೀಸರ ವಶಕ್ಕೆ

Published On - 9:57 am, Mon, 13 September 21

Follow Us
Web contact
Web contact

TV9 Kannada

Read More
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು